Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿ ಮಾಡಿ: ಸಚಿವ ಹೆಚ್.ಕೆ ಪಾಟೀಲ್ ಗೆ MLC ರಮೇಶ್ ಬಾಬು ಪತ್ರ

09/11/2025 9:32 PM

ನಿಮ್ಮ ಫೋನ್’ನಲ್ಲಿ ಸರ್ಕಾರದ ಈ ‘ಅಪ್ಲಿಕೇಶನ್’ ಇರ್ಲೇಬೇಕು! ಒಂದೇ ಕ್ಲಿಕ್’ನಲ್ಲಿ ವಂಚನೆ, ಹ್ಯಾಕಿಂಗ್’ನಿಂದ ನಿಮ್ಮನ್ನು ರಕ್ಷಿಸುತ್ತೆ

09/11/2025 9:24 PM

‘ಮಾರ್ವಾಡಿ’ಗಳು ವ್ಯಾಪಾರದಲ್ಲಿ ಏಕೆ ಯಶಸ್ವಿಯಾಗ್ತಾರೆ.? ಅವ್ರಿಂದ ಕಲಿಯಬೇಕಾದ ಬ್ಯುಸಿನೆಸ್ ತಂತ್ರಗಳಿವು!

09/11/2025 9:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ | CP Yogeshwar Nomination
KARNATAKA

BREAKING: ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ | CP Yogeshwar Nomination

By kannadanewsnow0524/10/2024 1:56 PM

ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಇಂದು ಬೃಹತ್ ಮೆರವಣಿಗೆಯೊಂದಿಗೆ ಚನ್ನಪಟ್ಟಣದ ತಾಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಾಗಿಯಾಗಿದ್ದರು.

ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಬೃಹತ್ ರೋಡ್ ಶೋ ಮುಖಾಂತರ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರು ಸಿ.ಪಿ.ಯೋಗೇಶ್ವರನ್ನು ಆಶೀರ್ವದಿಸಿ ಬೆಂಬಲಿಸುವ ನಂಬಿಕೆಯಿದೆ. ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಚನ್ನಪಟ್ಟಣ ಉಪಚುನಾವಣೆ ನಿಮಿತ್ತ ಚನ್ನಪಟ್ಟಣ ತಹಶೀಲ್ದಾರ್ ರವರ ಕಚೇರಿಯಲ್ಲಿ ಇಂದು ತಮ್ಮ ಪಕ್ಷದ ಅಭ್ಯರ್ಥಿಯಾದ ಸಿ ಪಿ ಯೋಗೇಶ್ವರ್ ರವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಯಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಚನ್ನಪಟ್ಟಣದ ಉಪಚುನಾವಣೆಯಲ್ಲಿ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುತ್ತಾರೆ ಎನ್ನುವುದು ಮುಖ್ಯವಲ್ಲ. ಸಿ.ಪಿ. ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದು, ಎರಡು ಬಾರಿ ಶಾಸಕರಾಗಿದ್ದರು. ಬಿಜೆಪಿ ಹಾಗೂ ಎನ್ ಡಿ ಎ ನಿಂದ ಅವರಿಗೆ ಅನ್ಯಾಯವಾದ ಕಾರಣ ಅವರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನೊಪ್ಪಿ ಮರಳಿ ಬಂದಿರುವ ಯೋಗೇಶ್ವರ್ ನ್ನು ಇಡೀ ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ.

ಸಿ.ಪಿ.ಯೋಗೇಶ್ವರ ಅವರು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ. ಜೆಡಿಎಸ್ ಬಿಜೆಪಿಯವರು ಚನ್ನಪಟ್ಟಣ ಕ್ಷೇತ್ರಕ್ಕೆ ಯಾರನ್ನೇ ನಿಲ್ಲಿಸಿದರೂ ಕೂಡ, ಕಾಂಗ್ರೆಸ್ ನ ಅಭ್ಯರ್ಥಿಯೇ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಗ್ಯಾರಂಟಿ ಯೋಜನೆಗಳು ನುಡಿದಂತೆ ನಡೆಯುವ ನಮ್ಮ ಬದ್ಧತೆಯನ್ನು ತೋರಿಸುತ್ತದೆ ಎಂದರು.

ಚನ್ನಪಟ್ಟಣ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಅವರು ಗುರುವಾರ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಂಸದ ಡಿ.ಕೆ ಸುರೇಶ್, ಸಚಿವರಾದ ಬೈರತಿ ಸುರೇಶ್, ಎಂ.ಸಿ ಸುಧಾಕರ್, ಶಾಸಕರಾದ ಮಾಗಡಿ ಬಾಲಕೃಷ್ಣ, ಡಾ. ರಂಗನಾಥ್, ಕದಲೂರು ಉದಯ್, ನೆಲಮಂಗಲ ಶ್ರೀನಿವಾಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ಮಾಜಿ ಶಾಸಕ ಎಂ.ಸಿ ಅಶ್ವತ್ಥ್, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಎಸ್ ರವಿ ಮತ್ತಿತರರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿ ಮಾಡಿ: ಸಚಿವ ಹೆಚ್.ಕೆ ಪಾಟೀಲ್ ಗೆ MLC ರಮೇಶ್ ಬಾಬು ಪತ್ರ

09/11/2025 9:32 PM2 Mins Read

GOOD NEWS: ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನ: ಸಚಿವ ಮಧು ಬಂಗಾರಪ್ಪ

09/11/2025 9:01 PM1 Min Read

BREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಕೆ: ವಿಡಿಯೋ ವೈರಲ್ ಬೆನ್ನಲ್ಲೇ ಪ್ರಕರಣ ದಾಖಲು

09/11/2025 8:58 PM1 Min Read
Recent News

ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿ ಮಾಡಿ: ಸಚಿವ ಹೆಚ್.ಕೆ ಪಾಟೀಲ್ ಗೆ MLC ರಮೇಶ್ ಬಾಬು ಪತ್ರ

09/11/2025 9:32 PM

ನಿಮ್ಮ ಫೋನ್’ನಲ್ಲಿ ಸರ್ಕಾರದ ಈ ‘ಅಪ್ಲಿಕೇಶನ್’ ಇರ್ಲೇಬೇಕು! ಒಂದೇ ಕ್ಲಿಕ್’ನಲ್ಲಿ ವಂಚನೆ, ಹ್ಯಾಕಿಂಗ್’ನಿಂದ ನಿಮ್ಮನ್ನು ರಕ್ಷಿಸುತ್ತೆ

09/11/2025 9:24 PM

‘ಮಾರ್ವಾಡಿ’ಗಳು ವ್ಯಾಪಾರದಲ್ಲಿ ಏಕೆ ಯಶಸ್ವಿಯಾಗ್ತಾರೆ.? ಅವ್ರಿಂದ ಕಲಿಯಬೇಕಾದ ಬ್ಯುಸಿನೆಸ್ ತಂತ್ರಗಳಿವು!

09/11/2025 9:02 PM

GOOD NEWS: ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನ: ಸಚಿವ ಮಧು ಬಂಗಾರಪ್ಪ

09/11/2025 9:01 PM
State News
KARNATAKA

ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿ ಮಾಡಿ: ಸಚಿವ ಹೆಚ್.ಕೆ ಪಾಟೀಲ್ ಗೆ MLC ರಮೇಶ್ ಬಾಬು ಪತ್ರ

By kannadanewsnow0909/11/2025 9:32 PM KARNATAKA 2 Mins Read

ಬೆಂಗಳೂರು: ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿಯ ಅತ್ಯಗತ್ಯವಿದೆ. ಆ ನಿಟ್ಟಿನಲ್ಲಿಯೂ ಸರ್ಕಾರ ಕ್ರಮವಹಿಸುವಂತೆ ವಿಧಾನ ಪರಿಷತ್ ಸದಸ್ಯ ಹಾಗೂ…

GOOD NEWS: ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನ: ಸಚಿವ ಮಧು ಬಂಗಾರಪ್ಪ

09/11/2025 9:01 PM

BREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಕೆ: ವಿಡಿಯೋ ವೈರಲ್ ಬೆನ್ನಲ್ಲೇ ಪ್ರಕರಣ ದಾಖಲು

09/11/2025 8:58 PM

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಗೆ ತಡೆಯಲ್ಲ, ಮುಂದೂಡಿಕೆ: ‘KPCL EE ವಿಜಯ್ ಕುಮಾರ್’ ಸ್ಪಷ್ಟನೆ

09/11/2025 8:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.