Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಾವಣಗೆರೆ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದ ಅಸಮಾಧಾನ: ನಾಳೆ ‘ಸಾದಿಕ್ ಪೈಲ್ವಾನ್’ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

22/03/2026 5:30 PM

ಬೆಂಗಳೂರಲ್ಲಿ ನೀರಿನ ಬಿಲ್ ಬಾಕಿ ಪಾವತಿಗೆ ಒಂದು ಬಾರಿ ಪರಿಹಾರ ಯೋಜನೆ ಜಾರಿ: ಅಸಲು ಕಟ್ಟಿದ್ರೆ ಬಡ್ಡಿ ಮನ್ನಾ!

22/03/2026 5:25 PM

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

22/03/2026 5:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರದಲ್ಲಿ ಇದೆಂತ ಕೃತ್ಯ : ಯಜಮಾನನ ಮಾತು ಕೇಳದ ದಲಿತ ಕುಟುಂಬಕ್ಕೆ ಬಹಿಷ್ಕಾರ!
KARNATAKA

BREAKING : ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರದಲ್ಲಿ ಇದೆಂತ ಕೃತ್ಯ : ಯಜಮಾನನ ಮಾತು ಕೇಳದ ದಲಿತ ಕುಟುಂಬಕ್ಕೆ ಬಹಿಷ್ಕಾರ!

By kannadanewsnow0503/01/2025 8:37 AM

ಮೈಸೂರು : ಮೈಸೂರು ಜಿಲ್ಲೆಯ ವರುಣಾ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಕ್ಷೇತ್ರ ಅಷ್ಟೆ ಅಲ್ಲದೆ ಅವರು ಹುಟ್ಟಿದ ಊರಿನಲ್ಲಿ ಇಂದಿಗೂ ಸಾಮಾಜಿಕ ಪಿಡುಗು ಚಾಲ್ತಿಯಲ್ಲಿರುವುದು ದುರಾದೃಷ್ಟಕರ. ಹೌದು ಯಜಮಾನರ ಮಾತು ಕೇಳದಿದ್ದಕ್ಕೆ ಕುಟುಂಬ ಒಂದಕ್ಕೆ ಬಹಿಷ್ಕಾರ ಹಾಕಲಾಗಿದ್ದು, ಸಿದ್ದರಾಮನಹುಂಡಿ ಗ್ರಾಮ ಸಮೀಪದ ಶ್ರೀನಿವಾಸಪುರದಲ್ಲಿ ಈ ಒಂದು ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶ್ರೀನಿವಾಸಪುರದಲ್ಲಿ ಈ ಒಂದು ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶ್ರೀನಿವಾಸಪುರ ಗ್ರಾಮದ ಯಜಮಾನರಿಂದ ದಲಿತ ಸಮುದಾಯದ ಕುಟುಂಬಕ್ಕೆ ಬಹಿಷ್ಕಾರ ಹಾಕಲಾಗಿದೆ. ನಾಲ್ಕು ವರ್ಷದಿಂದ ಗ್ರಾಮದ ಸುರೇಶ್ ಕುಟುಂಬಕ್ಕೆ ಯಜಮಾನರಾದ ಚಿಕ್ಕಣ್ಣಯ್ಯ, ಬಸವಯ್ಯ, ಮೋಟಮಹದೇವಯ್ಯ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಮಹದೇವು, ಬೊಮ್ಮಾಯಿ ಇಂದ ಬಹಿಷ್ಕಾರ ಹಾಕಲಾಗಿದೆ.

4 ವರ್ಷದ ಹಿಂದೆ ನಡೆದಿದ್ದ ಗಲಾಟೆ ಸಂಬಂಧ ನ್ಯಾಯ ಪಂಚಾಯಿತಿ ಆಗಿತ್ತು. ರಂಗನಾಥಪುರದ ಪ್ರಮೋದ್ ಹಾಗೂ ಸುರೇಶ್ ನಡುವೆ ಗಲಾಟೆ ನಡೆದಿತ್ತು. ಸುರೇಶ್ ಮನೆಗೆ ನುಗ್ಗಿ ವಸ್ತುಗಳನ್ನು ಪ್ರಮೋದ್ ಕಡೆಯವರು ಹಾಳು ಮಾಡಿದ್ದರು. ಇದರ ಬಗ್ಗೆ ನ್ಯಾಯ ಪಂಚಾಯಿತಿ ಮಾಡಿ ಇಬ್ಬರಿಗೂ ಕೂಡ ದಂಡ ಹಾಕಲಾಗಿತ್ತು. ಪ್ರಮೋದ್ ಗೆ ರೂ.25,000 ಹಾಗೂ ಸುರೇಶ್ ಗೆ 15,000 ದಡ್ಡ ಹಾಕಿದ್ದರು.ಆದರೆ ಈ ವೇಳೆ ನಮಗೆ ಅನ್ಯಾಯ ಆಗಿರುವ ಕಾರಣಕ್ಕೆ ದಂಡ ಕಟ್ಟಲ್ಲ ಎಂದು ಸುರೇಶ ಹೇಳಿದ್ದರು.

ತಮ್ಮ ಮಾತು ಕೇಳದಿದ್ದಕ್ಕೆ ಗ್ರಾಮದ ಯಜಮಾನರು ಕೋಪಗೊಂಡಿದ್ದರು. ಪಂಚಾಯತಿಯಲ್ಲಿ ಮುಜುಗರ ಆಗಿದೆ ಎಂದು ಸುರೇಶ್ ಮೇಲೆ ಯಜಮಾನರು ಕೋಪಗೊಂಡು ತಪ್ಪು ಕಾಣಿಕೆ ಕಟ್ಟುವವರೆಗೂ ತಮ್ಮ ಕುಲಕ್ಕೆ ಸೇರಿಸಲ್ಲ ಎಂದು ಬಹಿಷ್ಕಾರ ಹಾಕಿದ್ದಾರೆ. ಡಿಸಿ, ಪೊಲೀಸರು, ತಶಿಲ್ದಾರ್ ಗೆ ದೂರು ಕೊಟ್ಟರು ಕೂಡ ಸುರೇಶಗೆ ನ್ಯಾಯ ಸಿಕ್ಕಿಲ್ಲ ಎಂಎಲ್ಸಿ ಯತೀಂದ್ರಗೂ ಮನವಿ ಮಾಡಿದರು ಕೂಡ ಸಮಸ್ಯೆ ಬಗೆಹರಿದಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಹಬ್ಬ ಸಾವು ನೋವು ಆಚರಣೆಗಳ ವಿಚಾರದಲ್ಲೂ ಕೂಡ ಕುಟುಂಬ ಹೊರಗೆ ಇದೆ ಸುರೇಶ್ ತಾಯಿ ಮಾದೇವಮ್ಮ ಇಬ್ಬರನ್ನು ಕೂಡ ಗ್ರಾಮಸ್ಥರು ಹೊರಗಿಟ್ಟಿದ್ದಾರೆ. ಪತಿ ಹಾಗೂ ಮಗ ತೀರಿಕೊಂಡಾಗಲೂ ಗ್ರಾಮಸ್ಥರು ಸಹಾಯಕ್ಕೆ ಬಂದಿಲ್ಲ. ಕುಟುಂಬದ ಜೊತೆಗೆ ಯಾರೇ ಸಂಪರ್ಕಕ್ಕೆ ಬಂದರೂ ಕೂಡ 5000 ದಂಡ ವಿಧಿಸುತ್ತಾರೆ. ಸುರೇಶ್ ಕುಟುಂಬದ ಸಂಪರ್ಕದಲ್ಲಿದ್ದರೆ 5,000 ದಂಡ ಹಾಕುವ ಎಚ್ಚರಿಕೆ ನೀಡಲಾಗಿದೆ. ಗ್ರಾಮದ ಯಜಮಾನರ ನಡೆಯಿಂದ ಈ ಸದ್ಯ ಸುರೇಶ್ ಕುಟುಂಬ ಕಂಗಾಲಾಗಿದೆ.

Share. Facebook Twitter LinkedIn WhatsApp Email

Related Posts

ದಾವಣಗೆರೆ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದ ಅಸಮಾಧಾನ: ನಾಳೆ ‘ಸಾದಿಕ್ ಪೈಲ್ವಾನ್’ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

22/03/2026 5:30 PM1 Min Read

ಬೆಂಗಳೂರಲ್ಲಿ ನೀರಿನ ಬಿಲ್ ಬಾಕಿ ಪಾವತಿಗೆ ಒಂದು ಬಾರಿ ಪರಿಹಾರ ಯೋಜನೆ ಜಾರಿ: ಅಸಲು ಕಟ್ಟಿದ್ರೆ ಬಡ್ಡಿ ಮನ್ನಾ!

22/03/2026 5:25 PM2 Mins Read

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

22/03/2026 5:17 PM3 Mins Read
Recent News

ದಾವಣಗೆರೆ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದ ಅಸಮಾಧಾನ: ನಾಳೆ ‘ಸಾದಿಕ್ ಪೈಲ್ವಾನ್’ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

22/03/2026 5:30 PM

ಬೆಂಗಳೂರಲ್ಲಿ ನೀರಿನ ಬಿಲ್ ಬಾಕಿ ಪಾವತಿಗೆ ಒಂದು ಬಾರಿ ಪರಿಹಾರ ಯೋಜನೆ ಜಾರಿ: ಅಸಲು ಕಟ್ಟಿದ್ರೆ ಬಡ್ಡಿ ಮನ್ನಾ!

22/03/2026 5:25 PM

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

22/03/2026 5:17 PM

BIG NEWS: ಇನ್ಮುಂದೆ ‘ಡಿಜಿಟಲ್ ಪಾವತಿ’ ಇನ್ನಷ್ಟು ಸೇಫ್: ಏ.1ರಿಂದ ‘ಹೆಚ್ಚುವರಿ ದೃಢೀಕರಣ’ ಕಡ್ಡಾಯಗೊಳಿಸಿದ RBI

22/03/2026 5:11 PM
State News
KARNATAKA

ದಾವಣಗೆರೆ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದ ಅಸಮಾಧಾನ: ನಾಳೆ ‘ಸಾದಿಕ್ ಪೈಲ್ವಾನ್’ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

By kannadanewsnow0922/03/2026 5:30 PM KARNATAKA 1 Min Read

ದಾವಣಗೆರೆ: ರಾಜ್ಯದ ಮುಂಬರುವ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತಿದ್ದಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ರಾಜಕೀಯ ಹೈಡ್ರಾಮಾ ಶುರುವಾಗಿದೆ. ಕಾಂಗ್ರೆಸ್ ಹೈಕಮಾಂಡ್…

ಬೆಂಗಳೂರಲ್ಲಿ ನೀರಿನ ಬಿಲ್ ಬಾಕಿ ಪಾವತಿಗೆ ಒಂದು ಬಾರಿ ಪರಿಹಾರ ಯೋಜನೆ ಜಾರಿ: ಅಸಲು ಕಟ್ಟಿದ್ರೆ ಬಡ್ಡಿ ಮನ್ನಾ!

22/03/2026 5:25 PM

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

22/03/2026 5:17 PM

ಈ ಶ್ಲೋಕಗಳನ್ನು ದಿನವೂ ತಪ್ಪದೇ ದೇವರ ಪೂಜೆ ವೇಳೆ ಪಠಿಸಿ, ನಿಮ್ಮ ಕಷ್ಟಗಳು ದೂರ

22/03/2026 4:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.