BREAKING : ನಾನು ದರ್ಶನ್‌ ಒಬ್ಬರನ್ನೊಬ್ಬರು ಪ್ರೀತಿ ಮಾಡುತ್ತಿದ್ದೆವು : ಪವಿತ್ರಾಗೌಡ ‘ಸ್ವಇಚ್ಛಾ’ ಹೇಳಿಕೆ ವೈರಲ್!

ಬೆಂಗಳೂರು : ಸದ್ಯ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ಒಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾದಂತಹ ಹಲವು ಸ್ಪೋಟಕವಾದಂತಹ ಮಾಹಿತಿಗಳು ಬಹಿರಂಗವಾಗಿವೆ. ಇದೀಗ ನಾನು ದರ್ಶನ್‌ ಸಲುಗೆಯಿಂದ ಒಬ್ಬರನ್ನೊಬ್ಬರು ಪ್ರೀತಿ ಮಾಡುತ್ತಿದ್ದೆವು ಎಂಬ ಪವಿತ್ರಾಗೌಡ ಸ್ವಇಚ್ಛಾ ಹೇಳಿಕೆ ಬಯಲಾಗಿದೆ. ಹೌದು ಸದ್ಯ ದರ್ಶನ್ ಗೆ ವರ್ಷದವರಾಗಿದ್ದು, ಈತನೊಂದಿಗೆ ನಟಿ ಪವಿತ್ರಾ ಗೌಡ (33) ಬರೋಬ್ಬರಿ 14 ವರ್ಷ ಚಿಕ್ಕವಳಾಗಿದ್ದರೂ ಕಳೆದ 10 ವರ್ಷಗಳಿಂದ ಲೀವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದು … Continue reading BREAKING : ನಾನು ದರ್ಶನ್‌ ಒಬ್ಬರನ್ನೊಬ್ಬರು ಪ್ರೀತಿ ಮಾಡುತ್ತಿದ್ದೆವು : ಪವಿತ್ರಾಗೌಡ ‘ಸ್ವಇಚ್ಛಾ’ ಹೇಳಿಕೆ ವೈರಲ್!