BREAKING : ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ : ಚಾರ್ಜ್ ಶೀಟ್ ಪ್ರತಿ ವೈರಲ್!

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದ 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಇದೀಗ ಚಾರ್ಜ್ ಶೀಟ್ನ ಪ್ರತಿಯೊಂದು ಇದೀಗ ವೈರಲ್ ಆಗಿದೆ. ಹೌದು ರೇಣುಕಾಸ್ವಾಮಿ ಪವಿತ್ರ ಗೌಡಗೆ ಮೆಸೇಜ್ ಮಾಡಿರುವುದರಿಂದ ಹಿಡಿದು ಆತನನ್ನು ಕಿಡ್ನ್ಯಾಪ್ ಮಾಡಿಕೊಂಡು ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ಪಟ್ಟಣಗೆರೆ ಶೆಡ್ಗೆ ತಂದಿದ್ದು, ಅಲ್ಲಿ ರೇಣುಕಾ ಸ್ವಾಮಿಯ ಮೇಲೆ ಉಳಿದ ಆರೋಪಿಗಳು ಹಲ್ಲೆ ಮಾಡಿದ್ದು, ನಂತರ ದರ್ಶನ್ ಪವಿತ್ರ ಗೌಡ ಕೂಡ ರೇಣುಕಾ … Continue reading BREAKING : ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ : ಚಾರ್ಜ್ ಶೀಟ್ ಪ್ರತಿ ವೈರಲ್!