Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಅಪ್ಪಿತಪ್ಪಿಯೂ `ಫ್ರಿಡ್ಜ್’ ನಲ್ಲಿ ಮೊಟ್ಟೆಗಳನ್ನು ಇಡಬೇಡಿ, ಈ ಸೋಂಕು ಬರಬಹುದು.!

26/10/2025 11:48 AM

ಸ್ವಚ್ಛಗೊಳಿಸುವುದು, ಅಡುಗೆ ಮಾಡುವುದು : ಮನೆಗೆಲಸಗಳು ಕ್ಯಾಲೊರಿಗಳನ್ನು ಹೇಗೆ ಸುಡುತ್ತವೆ ?

26/10/2025 11:37 AM

ಕರೂರು ಕಾಲ್ತುಳಿತ: ನಾಳೆ ಸಂತ್ರಸ್ತರ ಕುಟುಂಬದವರನ್ನು ಖಾಸಗಿಯಾಗಿ ಭೇಟಿ ಮಾಡಲಿರುವ ವಿಜಯ್

26/10/2025 11:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಜಾಮೀನು ಅರ್ಜಿ ವಜಾ ಬೆನ್ನಲ್ಲೆ, ನಾಳೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ನಟ ದರ್ಶನ್ ಪರ ವಕೀಲರ ಸಿದ್ಧತೆ!
KARNATAKA

BREAKING : ಜಾಮೀನು ಅರ್ಜಿ ವಜಾ ಬೆನ್ನಲ್ಲೆ, ನಾಳೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ನಟ ದರ್ಶನ್ ಪರ ವಕೀಲರ ಸಿದ್ಧತೆ!

By kannadanewsnow0514/10/2024 5:40 PM

ಬೆಂಗಳೂರು : ನಟ ದರ್ಶನ್‌ ತೂಗುದೀಪ ಜಾಮೀನು ಭವಿಷ್ಯ ಸೋಮವಾರ ಕೋರ್ಟ್‌ ನಿರ್ಧಾರ ಮಾಡಿದೆ. ದರ್ಶನ್‌ ಅವರ ಜಾರ್ಮಿನು ಅರ್ಜಿ ಸಂಬಂಧ ಬೆಂಗಳೂರಿನ 57 ನೇ ಸಿಸಿಎಚ್‌ ನ್ಯಾಯಾಲಯದಲ್ಲಿ ವಾದ – ಪ್ರತಿವಾದ ನಡೆದ ನ್ಯಾಯಾಧೀಶರು ನಟ ದರ್ಶನ್‌ಗೆ ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ‌ ಸಿ. ವಿ. ನಾಗೇಶ್ ಹಾಗೂ ಪೋಲೀಸರ ಪರ ವಕೀಲ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಾಡಿದರು.

ಈ ನಡುವೆ ಜಾಮೀನು ಸಿಗದಿರುವ ಕಾರಣಕ್ಕೆ ದರ್ಶನ್‌ ಪರ ವಕೀಲರು ನಾಳೆ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ ಬಳ್ಳಾರಿ ಕಾರಾಗೃಹದಲ್ಲಿರುವ ದರ್ಶನ್‌ ಅವರಿಗೆ ಇದರಿಂದ ಬೇಸರವಾಗಿರುವುದು ಸುಳ್ಳಲ್ಲ. ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್‌ ಆಗಸ್ಟ್ 29 ರಿಂದ ಬಳ್ಳಾರಿ ಕೇಂದ್ರ ಕಾರಾಗೃಹದ ಹೈಸೆಕ್ಯೂರಿಟಿ ಸೆಲ್‌ನಲ್ಲಿ ಬಂಧನದಲ್ಲಿ ಇಡಲಾಗಿದೆ. ನಾಳೆಯೊಳಗೆ ಜಾಮೀನು ಸಂಬಂಧ ಪ್ರಕ್ರಿಯೆಗಳನ್ನು ದರ್ಶನ್‌ ಪತ್ನಿ ಮಾಡಲಿದ್ದಾರೆ ಎನ್ನಲಾಗಿದೆ.

ಅದು ಅಲ್ಲದೆ ವಿಚಾರಣೆಯ ವೇಳೆ ಪ್ರಕರಣದ ಮೊದಲ ಆರೋಪಿ ಪವಿತ್ರಗೌಡ ಜಾಮೀನು ಅರ್ಜಿ ಕೂಡ ವಜಾ ಆಗಿದೆ. ಪವಿತ್ರಗೌಡ ಪರ ಟಾಮಿ ಸ್ಟಿಬಾಸ್ಟಿನ್ ಅವರು ವಾದ ಮಂಡನೆ ಮಾಡಿದ್ದರು, ಪವಿತ್ರಗೌಡ ಅವರು ಕೊಲೆಯಲ್ಲಿ ಪಾತ್ರವಹಿಸಿಲ್ಲ ಎನ್ನುವುದನ್ನು ನ್ಯಾಯಾಧೀಶರಿಗೆ ತಿಳಿಸುವುದಕ್ಕೆ ಮುಂದಾದರು ಆದರೆ ಅದು ಯಶಸ್ವಿಯಾಗಿಲ್ಲ. ಹಾಗಾಗಿ ಪವಿತ್ರ ಗೌಡಗೆ ಕೂಡ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.

Share. Facebook Twitter LinkedIn WhatsApp Email

Related Posts

ALERT : ಅಪ್ಪಿತಪ್ಪಿಯೂ `ಫ್ರಿಡ್ಜ್’ ನಲ್ಲಿ ಮೊಟ್ಟೆಗಳನ್ನು ಇಡಬೇಡಿ, ಈ ಸೋಂಕು ಬರಬಹುದು.!

26/10/2025 11:48 AM1 Min Read

BREAKING : ನನ್ನ ಬಳಿಕ ಸತೀಶ್ ಜಾರಕಿಹೊಳಿ ಅಹಿಂದ ಸಂಘಟನೆ ಮುನ್ನಡೆಸುತ್ತಿದ್ದಾರೆ : ಸಂಚಲನ ಸೃಷ್ಟಿಸಿದ ಸಿಎಂ ಹೇಳಿಕೆ!

26/10/2025 11:17 AM1 Min Read

ಕಲ್ಲಡ್ಕ ಅಲ್ಲ ಅವರಪ್ಪನಾದರೂ ಅಷ್ಟೇ ಕಾನೂನು ಪ್ರಕಾರವೇ ನಡೆದುಕೊಳ್ಳಬೇಕು : ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ

26/10/2025 11:10 AM1 Min Read
Recent News

ALERT : ಅಪ್ಪಿತಪ್ಪಿಯೂ `ಫ್ರಿಡ್ಜ್’ ನಲ್ಲಿ ಮೊಟ್ಟೆಗಳನ್ನು ಇಡಬೇಡಿ, ಈ ಸೋಂಕು ಬರಬಹುದು.!

26/10/2025 11:48 AM

ಸ್ವಚ್ಛಗೊಳಿಸುವುದು, ಅಡುಗೆ ಮಾಡುವುದು : ಮನೆಗೆಲಸಗಳು ಕ್ಯಾಲೊರಿಗಳನ್ನು ಹೇಗೆ ಸುಡುತ್ತವೆ ?

26/10/2025 11:37 AM

ಕರೂರು ಕಾಲ್ತುಳಿತ: ನಾಳೆ ಸಂತ್ರಸ್ತರ ಕುಟುಂಬದವರನ್ನು ಖಾಸಗಿಯಾಗಿ ಭೇಟಿ ಮಾಡಲಿರುವ ವಿಜಯ್

26/10/2025 11:28 AM

ALERT : ಪ್ಯಾಕ್ ಮಾಡಿದ `ಮುಟ್ಟಿನ ಪ್ಯಾಡ್’ ನಲ್ಲಿ ಮಾಲಿನ್ಯಕಾರಕ ಪತ್ತೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

26/10/2025 11:19 AM
State News
KARNATAKA

ALERT : ಅಪ್ಪಿತಪ್ಪಿಯೂ `ಫ್ರಿಡ್ಜ್’ ನಲ್ಲಿ ಮೊಟ್ಟೆಗಳನ್ನು ಇಡಬೇಡಿ, ಈ ಸೋಂಕು ಬರಬಹುದು.!

By kannadanewsnow5726/10/2025 11:48 AM KARNATAKA 1 Min Read

ಮಾರುಕಟ್ಟೆಯಿಂದ ಮೊಟ್ಟೆಗಳನ್ನು ತಂದು ಫ್ರಿಜ್ ನಲ್ಲಿ ಇಡುವುದು ಸಾಮಾನ್ಯ. ಆದರೆ.. ಹಾಗೆ ಮಾಡುವುದರಿಂದ, ಅದು ಅನಾರೋಗ್ಯವನ್ನು ಒಳಗಾಗುವ ಎಲ್ಲಾ ಸಾಧ್ಯತೆಯಿದೆ…

BREAKING : ನನ್ನ ಬಳಿಕ ಸತೀಶ್ ಜಾರಕಿಹೊಳಿ ಅಹಿಂದ ಸಂಘಟನೆ ಮುನ್ನಡೆಸುತ್ತಿದ್ದಾರೆ : ಸಂಚಲನ ಸೃಷ್ಟಿಸಿದ ಸಿಎಂ ಹೇಳಿಕೆ!

26/10/2025 11:17 AM

ಕಲ್ಲಡ್ಕ ಅಲ್ಲ ಅವರಪ್ಪನಾದರೂ ಅಷ್ಟೇ ಕಾನೂನು ಪ್ರಕಾರವೇ ನಡೆದುಕೊಳ್ಳಬೇಕು : ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ

26/10/2025 11:10 AM

`ಪಾರಿಜಾತ’ ಹೂವುಗಳನ್ನು ಕೀಳಬೇಡಿ! ಅದರ ಹಿಂದಿನ ಪೌರಾಣಿಕ ರಹಸ್ಯ ತಿಳಿಯಿರಿ

26/10/2025 10:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.