BREAKING : ಶ್ರೀರಂಗಪಟ್ಟಣದಲ್ಲಿ ದಸರಾ ಆನೆ ರಂಪಾಟ, ದಿಕ್ಕಾಪಾಲಾಗಿ ಓಡಿದ ಜನ : ತಪ್ಪಿದ ಭಾರಿ ಅನಾಹುತ!

ಮಂಡ್ಯ : ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ, ದಸರಾ ಆನೆಗಳು ಆಗಮಿಸಿವೆ. ಮಹೇಂದ್ರ ದಸರಾ ಅಂಬಾರಿಯನ್ನು ಹೊರಲಿದ್ದಾನೆ. ಈ ವೇಳೆ ಲಕ್ಷ್ಮಿ ಆನೆಯು ಕುದುರೆ ನೋಡಿ ಬೆಚ್ಚಿ ಬಿದ್ದಿದೆ. ಕೂಡಲೇ ಜನರು ದಿಕ್ಕಾಪಾಲಾಗಿ ಓಡಿದ್ದು ಭಾರಿ ಅನಾಹುತ ಒಂದು ತಪ್ಪಿದೆ. ಹೌದು ಇಂದು ಶ್ರೀರಂಗಪಟ್ಟಣದಲ್ಲಿ ನಡೆಯುವ ದಸರಾ ಉತ್ಸವದ ಜಂಬೂ ಸವಾರಿಯಲ್ಲಿ ಪ್ರಮುಖ ಆಕರ್ಷಣೆ ಚಾಮುಂಡೇಶ್ವರಿ ದೇವಿಯ ಮೆರವಣಿಗೆ ಇರಲಿದ್ದು, ಕಳೆದ ವರ್ಷದಂತೆ ಈ ವರ್ಷವೂ ಮಹೇಂದ್ರ 400 ಕೆಜಿ ತೂಕದ ಮರದ … Continue reading BREAKING : ಶ್ರೀರಂಗಪಟ್ಟಣದಲ್ಲಿ ದಸರಾ ಆನೆ ರಂಪಾಟ, ದಿಕ್ಕಾಪಾಲಾಗಿ ಓಡಿದ ಜನ : ತಪ್ಪಿದ ಭಾರಿ ಅನಾಹುತ!