BREAKING : ದಾವಣಗೆರೆ : ಕೋರ್ಟ್ ಆವರಣದಲ್ಲೇ ಪತ್ನಿಗೆ ಚಾಕು ಇರಿದು ಕೊಲೆಗೆ ಯತ್ನಿಸಿದ ಪತಿ

ದಾವಣಗೆರೆ : ದಾವಣಗೆರೆಯಲ್ಲಿ ಹಾಡ ಹಗಲೇ ಕೋರ್ಟ್ ಆವರಣದಲ್ಲೆ ಪತ್ನಿಗೆ ಚಾಕುವಿನಿಂದ ಇರಿದು ಪತಿ, ಕೊಲೆಗೆ ಯತ್ನಿಸಿರುವ ಘಟನೆ ದಾವಣಗೆರೆ ನಗರದ ಕೌಟುಂಬಿಕ ನ್ಯಾಯಾಲಯ ಆವರಣದಲ್ಲಿ ಈ ಒಂದು ಘಟನೆ ನಡೆದಿದೆ. ಪತ್ನಿಗೆ ಚಾಕು ಇರಿದ ಬಳಿಕ ಪತಿ ತಾನು ಸಹ ಕೈ ಕೊಯ್ದುಕೊಂಡಿದ್ದಾನೆ. ಪತ್ನಿ ಪವಿತ್ರ ಮೇಲೆ ಪತಿ ಪ್ರವೀಣ್ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ. ಸದ್ಯ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಪತಿ ಪ್ರವೀಣ್ ಹಾಗೂ ಪತ್ನಿ ಪವಿತ್ರಾಗೆ ಇಬ್ಬರಿಗೂ ನೀಡಲಾಗುತ್ತಿದೆ. ದಾವಣಗೆರೆಯ ಜಾಲಿ ನಗರದ … Continue reading BREAKING : ದಾವಣಗೆರೆ : ಕೋರ್ಟ್ ಆವರಣದಲ್ಲೇ ಪತ್ನಿಗೆ ಚಾಕು ಇರಿದು ಕೊಲೆಗೆ ಯತ್ನಿಸಿದ ಪತಿ