Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

ರಾಜ್ಯದ ಎಲ್ಲಾ ನಗರಗಳಿಗೂ `OC’ ವಿನಾಯಿತಿ : 1200 ಚದರಡಿ ವರೆಗಿನ ವಸತಿ ಕಟ್ಟಡಗಳಿಗೆ ಮಾತ್ರ ಅನ್ವಯ.!

18/10/2025 6:32 AM

Dhanteras 2025: ಈ ದಿನ ನೀವು ಎಷ್ಟು ದೀಪಗಳನ್ನು ಬೆಳಗಿಸಬೇಕು ಮತ್ತು ಅವುಗಳನ್ನು ನಿಮ್ಮ ಮನೆಯಲ್ಲಿ ಎಲ್ಲಿ ಇಡಬೇಕು?

18/10/2025 6:29 AM

ರಾಜ್ಯ `ಸರ್ಕಾರಿ ನೌಕರರ ಪದೋನ್ನತಿಗೆ’ ತರಬೇತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

18/10/2025 6:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ಗುಂಡಿನ ದಾಳಿ : ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆ!
INDIA

BREAKING : ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ಗುಂಡಿನ ದಾಳಿ : ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆ!

By kannadanewsnow0522/04/2025 9:08 PM

ಶ್ರೀನಗರ : ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಇಂದು ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಇಂದಿನ ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ಎಂಬುವರು ಬಲಿಯಾಗಿದ್ದಾರೆ. ಇವರಲ್ಲದೇ ಉಗ್ರರ ದಾಳಿಯಲ್ಲಿ ಮತ್ತೊಬ್ಬ ಕನ್ನಡಿಗ ಬಲಿಯಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಭರತ್ ಭೂಷಣ್ ಎಂಬುವರು ಉಗ್ರರ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ.

ಇದೀಗ ವರದಿಗಳ ಪ್ರಕಾರ ಈ ಒಂದು ಉಗ್ರರ ಗುಂಡಿನ ದಾಳಿಯಲ್ಲಿ ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ರಾಜಸ್ಥಾನದ ಪ್ರವಾಸಿಗರ ಗುಂಪಿನ ಮೇಲೆ ದಾಳಿ ನಡೆಸಲಾಯಿತು. ಕಣಿವೆಯ ಮೇಲ್ಭಾಗದಲ್ಲಿ ಗುಂಡಿನ ದಾಳಿ ನಡೆದಿತ್ತು. ಇದೇ ಗುಂಡಿನ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ.

ಇನ್ನು ಉಗ್ರರ ಗುಂಡಿನ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ನಗರದ ನಿವಾಸಿ ಮಂಜುನಾಥ್ ಇದೀಗ ಸಾವನಪ್ಪಿದ್ದಾರೆ. ಇನ್ನೊರ್ವ ಕನ್ನಡಿಗ ಅಭಿಜ್ಞಾ ರಾವ್ ಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮಂಜುನಾಥ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮೃತ ಮಂಜುನಾಥ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು ಎಂದು ತಿಳಿದುಬಂದಿದೆ.

ಈ ಬೆನ್ನಲ್ಲೇ ಜಮ್ಮು-ಕಾಶ್ಮೀರದ ಅನಂತ್ ನಾಗ್ ನ ಪಹಲ್ಗಾಮ್ ನಲ್ಲಿ ನಡೆದಂತ ಉಗ್ರರ ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಕನ್ನಡಿಗ ಬಲಿಯಾಗಿರುವುದಾಗಿ ತಿಳಿದು ಬಂದಿದೆ. ಉಗ್ರರ ದಾಳಿಯಲ್ಲಿ ಕನ್ನಡಿಗ, ಬೆಂಗಳೂರು ಮೂಲದ ಭರತ್ ಭೂಷಣ್ ಎಂಬುವರು ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಬಲಿಯಾದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.

Share. Facebook Twitter LinkedIn WhatsApp Email

Related Posts

Dhanteras 2025: ಈ ದಿನ ನೀವು ಎಷ್ಟು ದೀಪಗಳನ್ನು ಬೆಳಗಿಸಬೇಕು ಮತ್ತು ಅವುಗಳನ್ನು ನಿಮ್ಮ ಮನೆಯಲ್ಲಿ ಎಲ್ಲಿ ಇಡಬೇಕು?

18/10/2025 6:29 AM2 Mins Read

BREAKING : ದೇಶಭ್ರಷ್ಟ ವಜ್ರ ವ್ಯಾಪಾರಿ ‘ಮೆಹುಲ್ ಚೋಕ್ಸಿ’ ಭಾರತಕ್ಕೆ ಹಸ್ತಾಂತರಿಸಲು ಬೆಲ್ಜಿಯಂ ಕೋರ್ಟ್ ಅನುಮೋದನೆ

18/10/2025 6:01 AM1 Min Read

ಈ ‘ಸೀ ಸೌತೆಕಾಯಿ’ ನೋಡಿದ್ದೀರಾ.? ಸಿಕ್ಕರೆ ರಾತ್ರೋ ರಾತ್ರಿ ಕೋಟ್ಯಾಧಿಪತಿ ಆಗ್ತೀರಾ.!

17/10/2025 10:06 PM1 Min Read
Recent News
vidhana soudha

ರಾಜ್ಯದ ಎಲ್ಲಾ ನಗರಗಳಿಗೂ `OC’ ವಿನಾಯಿತಿ : 1200 ಚದರಡಿ ವರೆಗಿನ ವಸತಿ ಕಟ್ಟಡಗಳಿಗೆ ಮಾತ್ರ ಅನ್ವಯ.!

18/10/2025 6:32 AM

Dhanteras 2025: ಈ ದಿನ ನೀವು ಎಷ್ಟು ದೀಪಗಳನ್ನು ಬೆಳಗಿಸಬೇಕು ಮತ್ತು ಅವುಗಳನ್ನು ನಿಮ್ಮ ಮನೆಯಲ್ಲಿ ಎಲ್ಲಿ ಇಡಬೇಕು?

18/10/2025 6:29 AM

ರಾಜ್ಯ `ಸರ್ಕಾರಿ ನೌಕರರ ಪದೋನ್ನತಿಗೆ’ ತರಬೇತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

18/10/2025 6:18 AM

ALERT : ರಾಜ್ಯದ `ಪಡಿತರ ಚೀಟಿ’ದಾರರೇ ಎಚ್ಚರ : ಆಹಾರ ಧಾನ್ಯ ಕಾಳಸಂತೆಯಲ್ಲಿ ಮಾರಾಟ ಮಾಡಿದ್ರೆ `ರೇಷನ್ ಕಾರ್ಡ್’ ರದ್ದು.!

18/10/2025 6:13 AM
State News
vidhana soudha KARNATAKA

ರಾಜ್ಯದ ಎಲ್ಲಾ ನಗರಗಳಿಗೂ `OC’ ವಿನಾಯಿತಿ : 1200 ಚದರಡಿ ವರೆಗಿನ ವಸತಿ ಕಟ್ಟಡಗಳಿಗೆ ಮಾತ್ರ ಅನ್ವಯ.!

By kannadanewsnow5718/10/2025 6:32 AM KARNATAKA 1 Min Read

ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ…

ರಾಜ್ಯ `ಸರ್ಕಾರಿ ನೌಕರರ ಪದೋನ್ನತಿಗೆ’ ತರಬೇತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

18/10/2025 6:18 AM

ALERT : ರಾಜ್ಯದ `ಪಡಿತರ ಚೀಟಿ’ದಾರರೇ ಎಚ್ಚರ : ಆಹಾರ ಧಾನ್ಯ ಕಾಳಸಂತೆಯಲ್ಲಿ ಮಾರಾಟ ಮಾಡಿದ್ರೆ `ರೇಷನ್ ಕಾರ್ಡ್’ ರದ್ದು.!

18/10/2025 6:13 AM

BIG NEWS : ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ `125 ಡೆಸಿಬಲ್’ ಶಬ್ದಕ್ಕಿಂತ ಮೇಲ್ಪಟ್ಟ ಪಟಾಕಿ ಸಿಡಿಸುವುದು ನಿಷೇಧ.!

18/10/2025 6:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.