Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಮತ್ತೊಂದು ಅಪಘಾತ : ಕುಡಿದ ಮತ್ತಿನಲ್ಲಿ ಕಾಂಪೌಂಡ್ ಗೆ ಗುದ್ದಿದ ಕಾರು ಚಾಲಕ!

08/12/2025 6:03 AM

BREAKING : ದೆಹಲಿ ಕಾರು ಸ್ಪೋಟ ಹಿನ್ನೆಲೆ : ಬೆಳಗಾವಿಯಲ್ಲಿ ಹೈಅಲರ್ಟ್ ಘೋಷಣೆ, ಅಧಿವೇಶನಕ್ಕೆ ಬಿಗಿ ಪೊಲೀಸ್ ಭದ್ರತೆ ನಿಯೋಜನೆ!

08/12/2025 5:49 AM

BIG NEWS : ಎರಡು ಮಕ್ಕಳನ್ನಷ್ಟೇ ಮಾಡಿಕೊಳ್ಳಿ : ನವ ದಂಪತಿಗಳಿಗೆ ಸಿಎಂ ಸಿದ್ದರಾಮಯ್ಯ ಸಲಹೆ

08/12/2025 5:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದೆಹಲಿ ಕಾರು ಸ್ಪೋಟ ಹಿನ್ನೆಲೆ : ಬೆಳಗಾವಿಯಲ್ಲಿ ಹೈಅಲರ್ಟ್ ಘೋಷಣೆ, ಅಧಿವೇಶನಕ್ಕೆ ಬಿಗಿ ಪೊಲೀಸ್ ಭದ್ರತೆ ನಿಯೋಜನೆ!
KARNATAKA

BREAKING : ದೆಹಲಿ ಕಾರು ಸ್ಪೋಟ ಹಿನ್ನೆಲೆ : ಬೆಳಗಾವಿಯಲ್ಲಿ ಹೈಅಲರ್ಟ್ ಘೋಷಣೆ, ಅಧಿವೇಶನಕ್ಕೆ ಬಿಗಿ ಪೊಲೀಸ್ ಭದ್ರತೆ ನಿಯೋಜನೆ!

By kannadanewsnow0508/12/2025 5:49 AM

ಬೆಳಗಾವಿ : ದೆಹಲಿಯಲ್ಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೇಂದ್ರ ಗುಪ್ತಚರ ಮಾಹಿತಿ ಪ್ರಕಾರ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸನ್ನದ್ಧವಾಗಿದೆ. ಆಡಳಿತ, ವಿಪಕ್ಷ ನಾಯಕರ ಸ್ವಾಗತಕ್ಕೆ ಕುಂದಾನಗರಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಕಲಾಪ ನಡೆಯಲಿರುವ ಸುವರ್ಣ ವಿಧಾನಸೌಧ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಚಳಿಗಾಲದ ಅಧಿವೇಶನಕ್ಕೆ ಈ ಬಾರಿಯೂ ಪ್ರತಿಭಟನೆಗಳ ಬಿಸಿ ತಟ್ಟಲಿದೆ.

ಡಿ.8ರಿಂದ 19ರ ವರೆಗೆ 10 ದಿನಗಳ ಕಾಲ ನಡೆಯಲಿರುವ ಅಧಿವೇಶನಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಧಿವೇಶನಕ್ಕೂ ಮುನ್ನಾದಿನವೇ (ಇಂದು) ಸುವರ್ಣ ವಿಧಾನಸೌಧ ಮುಖ್ಯದ್ವಾರ, ಪ್ರವೇಶ ದ್ವಾರ ಸೇರಿದಂತೆ ಇಡೀ ಸೌಧದ ಸುತ್ತಲೂ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ವಾಹನ, ಸಾರ್ವಜನಿಕರನ್ನು ತಪಾಸಣೆ ಮಾಡಿಯೇ ಪೊಲೀಸರು ಒಳಬಿಡುತ್ತಿದ್ದಾರೆ.

ಅಧಿವೇಶನದ ಭದ್ರತೆಗೆ ಈ ಬಾರಿ ಅತೀ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 6 ಸಾವಿರಕ್ಕೂ ಅಧಿಕ ಪೊಲೀಸರು ನಿಯೋಜನೆಗೊಂಡಿದ್ದಾರೆ. 146 ಪೊಲೀಸ್ ಅಧಿಕಾರಿಗಳು, 3,820 ಪೊಲೀಸ್ ಸಿಬ್ಬಂದಿ, 500 ಗೃಹ ರಕ್ಷಕ ದಳದ ಸಿಬ್ಬಂದಿ, 8 ಕ್ವಿಕ್ ರೆಸ್ಪಾನ್ಸ್ ಟೀಂ, 10 ಡಿಎಆರ್ ಪ್ರಹಾರ ದಳ, 35 ಕೆಎಸ್ಆರ್​ಪಿ ತುಕಡಿ, 1 ಬಿಡಿಡಿಎಸ್ ತಂಡ, 1 ಗರುಡಾ ಫೋರ್ಸ್, 16 ವಿಧ್ವಂಸಕ ಕೃತ್ಯ ತಪಾಸಣಾ ತಂಡಗಳಿಂದ ಭದ್ರತೆ ಕೈಗೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಭದ್ರತಾ ಕಣ್ಗಾವಲಿಗೆ 11 ಡ್ರೋನ್ ಬಳಸಲಾಗುತ್ತಿದೆ.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಮತ್ತೊಂದು ಅಪಘಾತ : ಕುಡಿದ ಮತ್ತಿನಲ್ಲಿ ಕಾಂಪೌಂಡ್ ಗೆ ಗುದ್ದಿದ ಕಾರು ಚಾಲಕ!

08/12/2025 6:03 AM1 Min Read

BIG NEWS : ಎರಡು ಮಕ್ಕಳನ್ನಷ್ಟೇ ಮಾಡಿಕೊಳ್ಳಿ : ನವ ದಂಪತಿಗಳಿಗೆ ಸಿಎಂ ಸಿದ್ದರಾಮಯ್ಯ ಸಲಹೆ

08/12/2025 5:40 AM1 Min Read

BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಪ್ರಿವೆಡ್ಡಿಂಗ್ ಶೂಟ್‌ ಮುಗಿಸಿ ಬರುವಾಗ ಬೈಕ್‌ಗೆ ಲಾರಿ ಗುದ್ದಿ ಜೋಡಿ ಸಾವು!

08/12/2025 5:32 AM1 Min Read
Recent News

BREAKING : ಬೆಂಗಳೂರಲ್ಲಿ ಮತ್ತೊಂದು ಅಪಘಾತ : ಕುಡಿದ ಮತ್ತಿನಲ್ಲಿ ಕಾಂಪೌಂಡ್ ಗೆ ಗುದ್ದಿದ ಕಾರು ಚಾಲಕ!

08/12/2025 6:03 AM

BREAKING : ದೆಹಲಿ ಕಾರು ಸ್ಪೋಟ ಹಿನ್ನೆಲೆ : ಬೆಳಗಾವಿಯಲ್ಲಿ ಹೈಅಲರ್ಟ್ ಘೋಷಣೆ, ಅಧಿವೇಶನಕ್ಕೆ ಬಿಗಿ ಪೊಲೀಸ್ ಭದ್ರತೆ ನಿಯೋಜನೆ!

08/12/2025 5:49 AM

BIG NEWS : ಎರಡು ಮಕ್ಕಳನ್ನಷ್ಟೇ ಮಾಡಿಕೊಳ್ಳಿ : ನವ ದಂಪತಿಗಳಿಗೆ ಸಿಎಂ ಸಿದ್ದರಾಮಯ್ಯ ಸಲಹೆ

08/12/2025 5:40 AM

BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಪ್ರಿವೆಡ್ಡಿಂಗ್ ಶೂಟ್‌ ಮುಗಿಸಿ ಬರುವಾಗ ಬೈಕ್‌ಗೆ ಲಾರಿ ಗುದ್ದಿ ಜೋಡಿ ಸಾವು!

08/12/2025 5:32 AM
State News
KARNATAKA

BREAKING : ಬೆಂಗಳೂರಲ್ಲಿ ಮತ್ತೊಂದು ಅಪಘಾತ : ಕುಡಿದ ಮತ್ತಿನಲ್ಲಿ ಕಾಂಪೌಂಡ್ ಗೆ ಗುದ್ದಿದ ಕಾರು ಚಾಲಕ!

By kannadanewsnow0508/12/2025 6:03 AM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಮದ್ಯದ ಅಮಲಿನಲ್ಲಿ ಚಾಲಕ ಕಂಪೌಂಡ್ ಗೆ ಗುದ್ದಿರುವ ಘಟನೆ ಬೆಂಗಳೂರಿನ ಬಸವನಗುಡಿಯ…

BREAKING : ದೆಹಲಿ ಕಾರು ಸ್ಪೋಟ ಹಿನ್ನೆಲೆ : ಬೆಳಗಾವಿಯಲ್ಲಿ ಹೈಅಲರ್ಟ್ ಘೋಷಣೆ, ಅಧಿವೇಶನಕ್ಕೆ ಬಿಗಿ ಪೊಲೀಸ್ ಭದ್ರತೆ ನಿಯೋಜನೆ!

08/12/2025 5:49 AM

BIG NEWS : ಎರಡು ಮಕ್ಕಳನ್ನಷ್ಟೇ ಮಾಡಿಕೊಳ್ಳಿ : ನವ ದಂಪತಿಗಳಿಗೆ ಸಿಎಂ ಸಿದ್ದರಾಮಯ್ಯ ಸಲಹೆ

08/12/2025 5:40 AM

BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಪ್ರಿವೆಡ್ಡಿಂಗ್ ಶೂಟ್‌ ಮುಗಿಸಿ ಬರುವಾಗ ಬೈಕ್‌ಗೆ ಲಾರಿ ಗುದ್ದಿ ಜೋಡಿ ಸಾವು!

08/12/2025 5:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.