Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ರಾಹಕರೇ ಗಮನಿಸಿ : ಇಲ್ಲಿದೆ ಏಪ್ರಿಲ್ ತಿಂಗಳ `ಬ್ಯಾಂಕ್ ರಜೆ’ದಿನಗಳ ಸಂಪೂರ್ಣ ಪಟ್ಟಿ | April Bank Holidays

31/03/2026 4:25 AM

ಸಾರ್ವಜನಿಕರೇ ಗಮನಿಸಿ : ನಾಳೆಯಿಂದ ಬದಲಾಗಲಿದೆ ಈ ಎಲ್ಲಾ ಪ್ರಮುಖ ನಿಯಮಗಳು |New Rules From April 1

31/03/2026 4:14 AM

‘ಕಿಡ್ನಿ ಸ್ಟೋನ್ಸ್’ ಸಮಸ್ಯೆ ಇದ್ಯಾ.? ಈ ಆಹಾರಗಳಿಂದ ನೀವೆಷ್ಟು ದೂರವಿರ್ತಿರೋ ಅಷ್ಟು ಒಳ್ಳೆಯದು!

30/03/2026 10:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಧರ್ಮಸ್ಥಳ ಕೇಸ್ : ಎಸ್ಐಟಿ ವರದಿ ಬಂದ ಬಳಿಕವಷ್ಟೆ ಸತ್ಯಾಂಶ ಹೊರಬೀಳಲಿದೆ : ಗೃಹ ಸಚಿವ ಜಿ.ಪರಮೇಶ್ವರ್
KARNATAKA

BREAKING : ಧರ್ಮಸ್ಥಳ ಕೇಸ್ : ಎಸ್ಐಟಿ ವರದಿ ಬಂದ ಬಳಿಕವಷ್ಟೆ ಸತ್ಯಾಂಶ ಹೊರಬೀಳಲಿದೆ : ಗೃಹ ಸಚಿವ ಜಿ.ಪರಮೇಶ್ವರ್

By kannadanewsnow0523/08/2025 11:25 AM

ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಸ್ಐಟಿ ಅಧಿಕಾರಿಗಳು ದೂರುದಾರ ಮಾಸ್ಕ್ ಮ್ಯಾನ್ ಅನ್ನು ಅರೆಸ್ಟ್ ಮಾಡಿದ್ದಾರೆ ಇಂದು ಅರೆಸ್ಟ್ ಮಾಡಿ ಬೆಳ್ತಂಗಡಿಯ ಸಿವಿಲ್ ಮತ್ತು JMFC ಕೋರ್ಟಿಗೆ ಹಾಜರುಪಡಿಸಲಿದ್ದು ಮಾಸ್ಕ್ ಮ್ಯಾನ್ ಕಸ್ಟರ್ಡಿನ ಅಥವಾ ನ್ಯಾಯಾಂಗ ಬಂಧನ ಎನ್ನುವುದು ಕೆಲವೇ ಕ್ಷಣಗಳಲ್ಲಿ ತಿಳಿದು ಬರಲಿದೆ ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಸ್ಕ್ ಮ್ಯಾನ್ ನನ್ನು ಸಂಶಯ ಬಂದು ವಶಕ್ಕೆ ತಗೊಂಡಿದ್ದಾರಾ ಅಥವಾ ಯಾವ ಉದ್ದೇಶದಿಂದ ಅವನನ್ನು ವಶಕ್ಕೆ ವಶಕ್ಕೆ ತೆಗೆದುಕೊಂಡಿದ್ದರೋ ಅವರಿಗೆ ಗೊತ್ತು. ದೂರುದಾರನ ಆಧಾರದ ಮೇಲೆ ನಾವು ತನಿಖೆ ಪ್ರಾರಂಭ ಮಾಡಿದ್ದೇವೆ ಈಗ ಅವರನ್ನು ಅರೆಸ್ಟ್ ಮಾಡಿ ಅವನ ಹೇಳಿಕೆ ಆಧಾರದ ಮೇಲೆ ತನಿಖೆ ಮುಂದುವರಿಯುತ್ತದೆ. ಅವರು ಹೇಳಿದ್ದನ್ನೆಲ್ಲ ನಾನು ನಿಮಗೆ ಹೇಳೋಕೆ ಆಗಲ್ಲ ಎಂದರು.

ಮಾಸ್ಕ್ ಮ್ಯಾನ್ ಅರೆಸ್ಟ್ ಆಗಿರೋದು ಅಂತ ಅಷ್ಟೇ ಗೊತ್ತು ಅದನ್ನೇ ಹೇಳಿದ್ದೇನೆ ಎಸ್ ಐ ಟಿ ಅವರು ಏನು ಹೇಳಿದರು ಅದನ್ನು ಹೇಳಕ್ಕೆ ಆಗಲ್ಲ. ತನಿಖೆ ಆಗುವಾಗ ಯಾವುದೇ ಮಾಹಿತಿ ಹೇಳಬಾರದು. ಎಸ್ಐಟಿ ಅಧಿಕಾರಿಗಳಿಗೆ ತನಿಖೆ ಕೊಟ್ಟ ಮೇಲೆ ಯಾವ ರೀತಿಯಲ್ಲಿ ತನಿಖೆ ಮಾಡಬೇಕು ಎಂದು ನಾವು ಅವರಿಗೆ ಹೇಳಲು ಆಗಲ್ಲ ಎಸ್ಐಟಿ ವರದಿ ಬಂದ ಬಳಿಕವಷ್ಟೇ ಸತ್ಯ ಹೊರಗಡೆ ತರಬೇಕು. ಸತ್ಯ ಹೊರಗಡೆ ಬರಲು ಮಾಸ್ಕ್ ಮ್ಯಾನ್ ಗೆ ಯಾವ ಮೆಥಡ್ ಬಳಸುತ್ತಾರೆ ಅದನ್ನು ನಾವು ಹೇಳೋಕ್ ಆಗಲ್ಲ ಅದು ಎಸ್ಐಟಿ ಅಧಿಕಾರಿಗಳಿಗೆ ಬಿಟ್ಟ ವಿಚಾರ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಮದ್ವೆಯಾದ ಒಂದೇ ತಿಂಗಳಲ್ಲಿ ದುರಂತ:ಮೇಕಪ್ ಆರ್ಟಿಸ್ಟ್​​ನ ವಿವಾಹವಾಗಿದ್ದ ಉದ್ಯಮಿ ಆತ್ಮಹತ್ಯೆ

30/03/2026 9:52 PM1 Min Read

ಗ್ರಾಮೀಣ ಜನರ ಉದ್ಯೋಗಕ್ಕಿಲ್ಲ ಖಾತ್ರಿ: ವಿಬಿ ಗ್ರಾಮ್ ಜಿ ಯೋಜನೆ ಜಾರಿಗೊಳಿಸೋ ಲಕ್ಷಣ ಕಾಣುತ್ತಿಲ್ಲ – ಸಚಿವ ಪ್ರಿಯಾಂಕ್ ಖರ್ಗೆ

30/03/2026 8:59 PM2 Mins Read

ರಾಜಕೀಯ ಅಸ್ತಿತ್ವಕ್ಕಾಗಿ ‘ಬಿಜೆಪಿ ಕರೂರು ಪಾದಯಾತ್ರೆ’: ಕಾಂಗ್ರೆಸ್ ಮುಖಂಡ ಜಿ.ಟಿ ಸತ್ಯನಾರಾಯಣ ವಾಗ್ಧಾಳಿ

30/03/2026 8:54 PM2 Mins Read
Recent News

ಗ್ರಾಹಕರೇ ಗಮನಿಸಿ : ಇಲ್ಲಿದೆ ಏಪ್ರಿಲ್ ತಿಂಗಳ `ಬ್ಯಾಂಕ್ ರಜೆ’ದಿನಗಳ ಸಂಪೂರ್ಣ ಪಟ್ಟಿ | April Bank Holidays

31/03/2026 4:25 AM

ಸಾರ್ವಜನಿಕರೇ ಗಮನಿಸಿ : ನಾಳೆಯಿಂದ ಬದಲಾಗಲಿದೆ ಈ ಎಲ್ಲಾ ಪ್ರಮುಖ ನಿಯಮಗಳು |New Rules From April 1

31/03/2026 4:14 AM

‘ಕಿಡ್ನಿ ಸ್ಟೋನ್ಸ್’ ಸಮಸ್ಯೆ ಇದ್ಯಾ.? ಈ ಆಹಾರಗಳಿಂದ ನೀವೆಷ್ಟು ದೂರವಿರ್ತಿರೋ ಅಷ್ಟು ಒಳ್ಳೆಯದು!

30/03/2026 10:13 PM

ವಿಧವೆಯರು ಶುಭ ಕಾರ್ಯಗಳಲ್ಲಿ ನಿಜಕ್ಕೂ ಭಾಗವಹಿಸುವಂತಿಲ್ವಾ.? ಶಾಸ್ತ್ರ ಹೇಳೋದೇನು ತಿಳಿಯಿರಿ!

30/03/2026 9:53 PM
State News
KARNATAKA

ಮದ್ವೆಯಾದ ಒಂದೇ ತಿಂಗಳಲ್ಲಿ ದುರಂತ:ಮೇಕಪ್ ಆರ್ಟಿಸ್ಟ್​​ನ ವಿವಾಹವಾಗಿದ್ದ ಉದ್ಯಮಿ ಆತ್ಮಹತ್ಯೆ

By kannadanewsnow0930/03/2026 9:52 PM KARNATAKA 1 Min Read

ಉಡುಪಿ: ಹನಿಮೂನ್ ಹೊಸ್ತಿಲಲ್ಲೇ ಹೊಸದಾಗಿ ವಿವಾಹವಾಗಿದ್ದ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉಡುಪಿಯಲ್ಲಿ ನಡೆದಿದೆ. ಮದುವೆಯಾದ ಕೇವಲ ಒಂದು…

ಗ್ರಾಮೀಣ ಜನರ ಉದ್ಯೋಗಕ್ಕಿಲ್ಲ ಖಾತ್ರಿ: ವಿಬಿ ಗ್ರಾಮ್ ಜಿ ಯೋಜನೆ ಜಾರಿಗೊಳಿಸೋ ಲಕ್ಷಣ ಕಾಣುತ್ತಿಲ್ಲ – ಸಚಿವ ಪ್ರಿಯಾಂಕ್ ಖರ್ಗೆ

30/03/2026 8:59 PM

ರಾಜಕೀಯ ಅಸ್ತಿತ್ವಕ್ಕಾಗಿ ‘ಬಿಜೆಪಿ ಕರೂರು ಪಾದಯಾತ್ರೆ’: ಕಾಂಗ್ರೆಸ್ ಮುಖಂಡ ಜಿ.ಟಿ ಸತ್ಯನಾರಾಯಣ ವಾಗ್ಧಾಳಿ

30/03/2026 8:54 PM

ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

30/03/2026 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.