Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತೃತೀಯ ಲಿಂಗಿ ವೈದ್ಯರು ಹೆಸರು ಮತ್ತು ಲಿಂಗವನ್ನು ಪುರುಷನಿಂದ ಮಹಿಳೆಗೆ ಬದಲಾಯಿಸಬಹುದು: ಹೈಕೋರ್ಟ್

20/08/2025 7:58 AM

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ : ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿ ರೇಪ್ & ಮರ್ಡರ್.!

20/08/2025 7:54 AM

SHOCKING : ಕರ್ನಾಟಕದಲ್ಲಿ 5 ವರ್ಷಗಳಲ್ಲಿ 14 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆ : ಬೆಚ್ಚಿ ಬೀಳಿಸುವ ವರದಿ ಬಹಿರಂಗ.!

20/08/2025 7:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ‘DMK’
INDIA

BREAKING : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ‘DMK’

By kannadanewsnow0520/03/2024 3:15 PM

ಚೆನ್ನೈ: ಇತ್ತೀಚೆಗೆ ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ತಮಿಳುನಾಡು ಕಾರಣ ಎಂದು ಮಂಗಳವಾರ ಹೇಳಿದ್ದರು. ಈ ಹೇಳಿಕೆಗೆ ಸಂಬಂಧಪಟ್ಟಂತೆ ಬಿಜೆಪಿ ನಾಯಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬುಧವಾರ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ತಮಿಳುನಾಡು ಕರ್ನಾಟಕದ ಜನರ ಮಧ್ಯೆ ಕೋಮು ದ್ವೇಷದ ಭಾಷಣ ಮಾಡಿದ್ದಾರೆ. ಆದರೆ ಇಲ್ಲಿಯವರೆಗೆ ರಾಷ್ಟ್ರೀಯ ತನಿಖಾ ದಳ ಯಾರನ್ನೂ ಬಂಧನ ಮಾಡಿಲ್ಲ. ಹೀಗಾಗಿ ಪ್ರಜಾಪತ್ರಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಡಿಎಂಕೆಯ ಆ‌ರ್.ಎಸ್ ಭಾರತಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಈಬಗ್ಗೆ ಡಿಎಂಕೆ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಇನ್ನು ತಮಿಳಿಗರ ಆಕ್ರೋಶಕ್ಕೆ ಕಾರಣವಾಗಿದೆ ಶೋಭಾ ಕರಂದ್ಲಾಜೆ ಅವರು ನನ್ನ ತಮಿಳು ಸಹೋದರ ಮತ್ತು ಸಹೋದರಿಯರಿಗೆ ನಾನು ಕ್ಷಮೆ ಕೇಳುತ್ತೇನೆ. ಸಮಾಜದಲ್ಲಿ ಬೆಳಕು ಚೆಲುವಂತ ಕುರಿತಂತೆ ಹೇಳಿಕೆ ನೀಡಿದ್ದೇನೆ ಹೊರತು ಯಾವುದೇ ನೋವುಂಟು ಮಾಡುವ ಉದ್ದೇಶ ನನಗಿಲ್ಲ. ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದಿದ್ದು ರಾಮೇಶ್ವರಂ ಕೆಫೆ ಲಿಸ್ಪೋಟಗೊಂಡಿರುವುದಕ್ಕೆ ಮಾತ್ರ ನಾನು ಟೀಕೆ ಮಾಡಿದ್ದೇನೆ ಆದರೆ ನನ್ನ ಮಾತುಗಳಿಂದ ಕೆಲವರಿಗೆ ನೋವು ತಂದಿದ್ದರಿಂದ ನಾನು ಕ್ಷಮೆ ಕೇಳಿದ್ದು ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಟ್ವೀಟ್ ನಲ್ಲಿ ಕ್ಷಮೆಯಾಚಿಸಿದ್ದಾರೆ.

இரு மாநிலங்களுக்கு இடையே கலவரத்தை தூண்டும் வகையிலும், தமிழ்நாட்டு மக்களை இழிவுப்படுத்தியும் பேசிய ஒன்றிய அமைச்சர் ஷோபா மற்றும் பாஜக மீது நடவடிக்கை மேற்கொள்ளுமாறு இந்திய தேர்தல் ஆணையத்தில் கழக அமைப்புச் செயலாளர் திரு @RSBharathiDMK அவர்கள் புகார்! pic.twitter.com/XZObRlkxEA

— DMK (@arivalayam) March 20, 2024

Share. Facebook Twitter LinkedIn WhatsApp Email

Related Posts

ತೃತೀಯ ಲಿಂಗಿ ವೈದ್ಯರು ಹೆಸರು ಮತ್ತು ಲಿಂಗವನ್ನು ಪುರುಷನಿಂದ ಮಹಿಳೆಗೆ ಬದಲಾಯಿಸಬಹುದು: ಹೈಕೋರ್ಟ್

20/08/2025 7:58 AM1 Min Read

ತಿರುಪತಿ ತಿಮ್ಮಪ್ಪನಿಗೆ ಭಕ್ತನಿಂದ ಬರೋಬ್ಬರಿ 121 ಕೆಜಿ `ಚಿನ್ನ’ ಕಾಣಿಕೆ : ವಿಡಿಯೋ ವೈರಲ್ | WATCH VIDEO

20/08/2025 7:45 AM1 Min Read

BIG NEWS : ಕ್ರಿಮಿನಲ್ ಕೇಸ್ ಗಳಲ್ಲಿ ಪ್ರಧಾನಿ, ಸಿಎಂ, ಸಚಿವರ ಬಂಧನವಾದ್ರೆ ಹುದ್ದೆಯಿಂದ ವಜಾ : ಇಂದು ಲೋಕಸಭೆಯಲ್ಲಿ ಐತಿಹಾಸಿಕ ಮಸೂದೆ ಮಂಡನೆ

20/08/2025 7:35 AM2 Mins Read
Recent News

ತೃತೀಯ ಲಿಂಗಿ ವೈದ್ಯರು ಹೆಸರು ಮತ್ತು ಲಿಂಗವನ್ನು ಪುರುಷನಿಂದ ಮಹಿಳೆಗೆ ಬದಲಾಯಿಸಬಹುದು: ಹೈಕೋರ್ಟ್

20/08/2025 7:58 AM

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ : ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿ ರೇಪ್ & ಮರ್ಡರ್.!

20/08/2025 7:54 AM

SHOCKING : ಕರ್ನಾಟಕದಲ್ಲಿ 5 ವರ್ಷಗಳಲ್ಲಿ 14 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆ : ಬೆಚ್ಚಿ ಬೀಳಿಸುವ ವರದಿ ಬಹಿರಂಗ.!

20/08/2025 7:51 AM

ತಿರುಪತಿ ತಿಮ್ಮಪ್ಪನಿಗೆ ಭಕ್ತನಿಂದ ಬರೋಬ್ಬರಿ 121 ಕೆಜಿ `ಚಿನ್ನ’ ಕಾಣಿಕೆ : ವಿಡಿಯೋ ವೈರಲ್ | WATCH VIDEO

20/08/2025 7:45 AM
State News

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ : ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿ ರೇಪ್ & ಮರ್ಡರ್.!

By kannadanewsnow5720/08/2025 7:54 AM KARNATAKA 1 Min Read

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ…

SHOCKING : ಕರ್ನಾಟಕದಲ್ಲಿ 5 ವರ್ಷಗಳಲ್ಲಿ 14 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆ : ಬೆಚ್ಚಿ ಬೀಳಿಸುವ ವರದಿ ಬಹಿರಂಗ.!

20/08/2025 7:51 AM
vidhana soudha

BIG NEWS : ವಿಧಾನ ಸಭೆಯಲ್ಲಿ `ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ವಿಧೇಯಕ’ ಅಂಗೀಕಾರ.!

20/08/2025 6:53 AM

SHOCKING : ಚಾಮರಾಜನಗರದಲ್ಲಿ ಕಿವಿ ಚುಚ್ಚಲು `ಅನಸ್ತೇಷಿಯಾ’ ನೀಡಿದ ವೈದ್ಯ : 5 ತಿಂಗಳ ಮಗು ಬಲಿ.!

20/08/2025 6:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.