Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನ.1ರಿಂದ ಬೆಂಗಳೂರಲ್ಲಿ 100 ದಿನಗಳ ಕಾಲ ‘ಎ‌’ ಖಾತಾ ಅಭಿಯಾನ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

15/10/2025 5:26 PM

Good News : ವಿಮಾನಯಾನಿಗಳಿಗೆ ದೀಪಾವಳಿ ಗಿಫ್ಟ್ ; ವಿಮಾನಯಾನ ಸಂಸ್ಥೆಗಳು ‘ರಿಯಾಯಿತಿ ದರ’ದಲ್ಲಿ ಟಿಕೆಟ್ ಮಾರಾಟ

15/10/2025 5:25 PM

SHOCKING: ಒಬ್ಬನೇ ವ್ಯಕ್ತಿಯಿಂದ 476 RTI ಅರ್ಜಿ: ಅರ್ಜಿ ಸಲ್ಲಿಕೆಗೆ ನಿರ್ಬಂಧಿಸಿದ ಆದೇಶಕ್ಕೆ ತಡೆಗೆ ಹೈಕೋರ್ಟ್ ನಕಾರ

15/10/2025 5:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಳ್ಳಾರಿಯಲ್ಲಿ ಕಿಡ್ನಾಪ್ ಆದ ವೈದ್ಯ ಪತ್ತೆ : ಅಪಹರಣಕಾರರಿಗೆ ಬಲೆ ಬೀಸಿದ ಪೊಲೀಸರು!
KARNATAKA

BREAKING : ಬಳ್ಳಾರಿಯಲ್ಲಿ ಕಿಡ್ನಾಪ್ ಆದ ವೈದ್ಯ ಪತ್ತೆ : ಅಪಹರಣಕಾರರಿಗೆ ಬಲೆ ಬೀಸಿದ ಪೊಲೀಸರು!

By kannadanewsnow0526/01/2025 4:59 AM

ಬಳ್ಳಾರಿ : ರಾಜ್ಯದಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರೆದಿದ್ದು, ಬಳ್ಳಾರಿಯಲ್ಲಿ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಣಕಾರು ಅಪಹರಿಸಿರುವ ಘಟನೆ ನಡೆದಿತ್ತು. ಆದರೆ ನಿನ್ನೆ ಸಂಜೆ ಕಿಡ್ನಾಪರ್ಸ್ ಅವರನ್ನು ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮ ಸಮುದ್ರ ಗ್ರಾಮದ ಹೊಲ ವೊಂದರಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

ಹೌದು ಸುನೀಲ್ ಮೊಬೈಲ್ ನಿಂದಲೇ ಅವರ ಕುಟುಂಬದವರಿಗೆ ದೂರವಾಣಿ ಕರೆ ಮಾಡುತ್ತಿದ್ದ ಅಪಹರಣಕಾರರು, ಮೂರು ಕೋಟಿ ರೂ. ನಗದು ಹಣ, ಮೂರು ಕೋಟಿ ಮೌಲ್ಯದ ಬಂಗಾರ ನೀಡುವಂತೆ ಬೇಡಿಕೆ ಇಟ್ಟಿದ್ದರು. ಡಾ. ಸುನೀಲ್ ಮೊಬೈಲ್ ನಿಂದ ಎರಡು ಬಾರಿ ದೂರವಾಣಿ ಕರೆ ಮಾಡಿದ್ದ ಅಪಹರಣಕಾರರಯ ಹಿಂದಿಯಲ್ಲಿ ಮಾತನಾಡಿದ್ದರು. ಆದರೆ, ಬೆಳಗ್ಗೆಯಿಂದ ಊರೂರು ಸುತ್ತಿದ ಅಪಹರಾಕಾರರು, ರಾತ್ರಿ 9 ಗಂಟೆ ಸುಮಾರಿಗೆ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮ ಸಮುದ್ರ ಗ್ರಾಮದ ಹೊಲ ವೊಂದರಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

ಪ್ರಕರಣ ಹಿನ್ನೆಲೆ?

ಡಾ. ಸುನೀಲ್ ಅವರು ಶನಿವಾರ ನಸುಕಿನಲ್ಲಿ ಸತ್ಯನಾರಾಯಣಪೇಟೆಯಲ್ಲಿ ಇರುವ ಶನೀಶ್ವರ ದೇವಸ್ಥಾನದ ಹತ್ತಿರ ವಾಕಿಂಗ್ ಮಾಡುತ್ತಿದ್ದಾಗ ಟಾಟಾ ಇಂಡಿಕಾ ಕಾರಿನಲ್ಲಿ ಬಂದವರು ಅವರನ್ನು ಥಳಿಸಿ, ಕಾರಿನ ಹಿಂಭಾಗದ ಸೀಟಿಗೆ ದಬ್ಬಿ, ಅವರನ್ನು ಅಪಹರಿಸಿದ್ದರು.

ಅಪಹರಣದ ಅರ್ಧಗಂಟೆಯ ನಂತರ, ಡಾ. ಸುನೀಲ್ ಅವರ ಮೊಬೈಲ್‍ನಿಂದಲೇ ಅವರ ಸಹೋದರ ವೇಣುಗೋಪಾಲ್ ಗುಪ್ತ ಅವರಿಗೆ ಕರೆ ಮಾಡಿ, ಡಾ. ಸುನೀಲ್ ಅವರನ್ನು ಅಪಹರಣ ಮಾಡಿದ್ದೇವೆ. ಹಣ ನೀಡಿ, ಬಿಡಿಸಿಕೊಂಡು ಹೋಗಿ ಎಂದು ಮಾಹಿತಿ ನೀಡಿ, ಕೋಟ್ಯಾಂತರ ರೂಪಾಯಿ ಬೇಡಿಕೆ ಇರಿಸಿದ್ದರು.

ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ.ಜೆ. ಶೋಭರಾಣಿ ಅವರು, ಆರೋಪಿಗಳನ್ನು ಪತ್ತೆ ಮಾಡಿ, ಅಪಹೃತರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಲು ಮೊದಲ ಆದ್ಯತೆ ನೀಡಿ, ಮೂರು ತಂಡಗಳನ್ನು ರಚಿಸಿ, ತನಿಖೆ ಪ್ರಾರಂಭಿಸಿದ್ದರು. ಅಪಹರಣ ಆದ ಸ್ಥಳದಲ್ಲಿಯ ಸಿಸಿಟಿವಿ ಫೂಟೋಜ್‍ಗಳನ್ನು ವಶಕ್ಕೆ ಪಡೆದು, ತನಿಖೆ ಪ್ರಾರಂಭಿಸಿದ್ದರು.

ಆದರೆ, ಶನಿವಾರ ಸಂಜೆ ಮಬ್ಬುಗತ್ತಲಾಗುತ್ತಿದ್ದಂತೆಯೇ ಅಪಹರಣಕಾರರು ಡಾ. ಸುನೀಲ್ ಅವರನ್ನು ಬಾಲಾಜಿ ಕ್ಯಾಂಪ್ ಅಥವಾ ಬಳ್ಳಾರಿಯ ಹೊರ ವಲಯದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಆದರೆ, ಅಪಹರಣಕಾರರು ಯಾವ ಕಾರಣಕ್ಕಾಗಿ, ಏತಕ್ಕಾಗಿ ಡಾ. ಸುನೀಲ್ ಅವರನ್ನು ಅಪಹರಿಸಿದ್ದರು ಎನ್ನುವ ಮಾಹಿತಿ ಸಿಕ್ಕಿಲ್ಲ.

Share. Facebook Twitter LinkedIn WhatsApp Email

Related Posts

ನ.1ರಿಂದ ಬೆಂಗಳೂರಲ್ಲಿ 100 ದಿನಗಳ ಕಾಲ ‘ಎ‌’ ಖಾತಾ ಅಭಿಯಾನ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

15/10/2025 5:26 PM5 Mins Read

SHOCKING: ಒಬ್ಬನೇ ವ್ಯಕ್ತಿಯಿಂದ 476 RTI ಅರ್ಜಿ: ಅರ್ಜಿ ಸಲ್ಲಿಕೆಗೆ ನಿರ್ಬಂಧಿಸಿದ ಆದೇಶಕ್ಕೆ ತಡೆಗೆ ಹೈಕೋರ್ಟ್ ನಕಾರ

15/10/2025 5:22 PM1 Min Read

ಶಿವಮೊಗ್ಗದಲ್ಲಿ ‘HIV ನಿಯಂತ್ರಣ’ಕ್ಕೆ ಬೈಕ್ ಜಾಥಾ: DHO ಡಾ.ನಟರಾಜ್.ಕೆ ಎಸ್ ಚಾಲನೆ

15/10/2025 4:36 PM2 Mins Read
Recent News

ನ.1ರಿಂದ ಬೆಂಗಳೂರಲ್ಲಿ 100 ದಿನಗಳ ಕಾಲ ‘ಎ‌’ ಖಾತಾ ಅಭಿಯಾನ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

15/10/2025 5:26 PM

Good News : ವಿಮಾನಯಾನಿಗಳಿಗೆ ದೀಪಾವಳಿ ಗಿಫ್ಟ್ ; ವಿಮಾನಯಾನ ಸಂಸ್ಥೆಗಳು ‘ರಿಯಾಯಿತಿ ದರ’ದಲ್ಲಿ ಟಿಕೆಟ್ ಮಾರಾಟ

15/10/2025 5:25 PM

SHOCKING: ಒಬ್ಬನೇ ವ್ಯಕ್ತಿಯಿಂದ 476 RTI ಅರ್ಜಿ: ಅರ್ಜಿ ಸಲ್ಲಿಕೆಗೆ ನಿರ್ಬಂಧಿಸಿದ ಆದೇಶಕ್ಕೆ ತಡೆಗೆ ಹೈಕೋರ್ಟ್ ನಕಾರ

15/10/2025 5:22 PM

ಪತ್ನಿ ತನ್ನ ಪತಿ ಸುತ್ತಲೂ ಸುತ್ತಬಾರದು : ವೈವಾಹಿಕ ವಿವಾದ ಪ್ರಕರಣದಲ್ಲಿ ದಂಪತಿಗೆ ‘ಸುಪ್ರೀಂ’ ಸೂಚನೆ

15/10/2025 4:49 PM
State News
KARNATAKA

ನ.1ರಿಂದ ಬೆಂಗಳೂರಲ್ಲಿ 100 ದಿನಗಳ ಕಾಲ ‘ಎ‌’ ಖಾತಾ ಅಭಿಯಾನ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

By kannadanewsnow0915/10/2025 5:26 PM KARNATAKA 5 Mins Read

ಬೆಂಗಳೂರು : “ನವೆಂಬರ್ 1 ನೇ‌ ತಾರೀಕಿನಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯಕ್ಕೆ ಸರ್ಕಾರ ತೀರ್ಮಾನ…

SHOCKING: ಒಬ್ಬನೇ ವ್ಯಕ್ತಿಯಿಂದ 476 RTI ಅರ್ಜಿ: ಅರ್ಜಿ ಸಲ್ಲಿಕೆಗೆ ನಿರ್ಬಂಧಿಸಿದ ಆದೇಶಕ್ಕೆ ತಡೆಗೆ ಹೈಕೋರ್ಟ್ ನಕಾರ

15/10/2025 5:22 PM

ಶಿವಮೊಗ್ಗದಲ್ಲಿ ‘HIV ನಿಯಂತ್ರಣ’ಕ್ಕೆ ಬೈಕ್ ಜಾಥಾ: DHO ಡಾ.ನಟರಾಜ್.ಕೆ ಎಸ್ ಚಾಲನೆ

15/10/2025 4:36 PM

ಸಚಿವ ಪ್ರಿಯಾಂಕ ಖರ್ಗೆಗೆ ಬೆದರಿಕೆ: ಇಂಥಾ ಬೆದರಿಕೆಗೆ ನಾನು ಹೆದರಲ್ಲ, ಖರ್ಗೆನೂ ಹೆದರಲ್ಲ- ಸಿಎಂ ಸಿದ್ಧರಾಮಯ್ಯ

15/10/2025 4:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.