Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಗೆಲುವು ನಿಶ್ಚಿತ’: 12ನೇ ತರಗತಿ ವಿದ್ಯಾರ್ಥಿಗಳಿಗೆ ‘ದಳಪತಿ’ ವಿಜಯ್ ಶುಭ ಹಾರೈಕೆ; ಇದರಲ್ಲಿದೆಯೇ ರಾಜಕೀಯ ಸಂದೇಶ?

BIG BREAKING: ತಮಿಳುನಾಡು ರಾಜಕೀಕ್ಕೆ ಬಿಗ್ ಟ್ವಿಸ್ಟ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿವಿಕೆ | Tamil Nadu Government Formation

ವಿಜಯ್ ಪರ ನಿಂತ ಪ್ರಕಾಶ್ ರೈ, ಶಂತನು: ‘ಜನಾದೇಶಕ್ಕೆ ಗೌರವ ನೀಡಿ’ ಎಂದು ರಾಜ್ಯಪಾಲರ ವಿರುದ್ಧ ಆಕ್ರೋಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಳ್ಳಾರಿಯಲ್ಲಿ ಕಿಡ್ನಾಪ್ ಆದ ವೈದ್ಯ ಪತ್ತೆ : ಅಪಹರಣಕಾರರಿಗೆ ಬಲೆ ಬೀಸಿದ ಪೊಲೀಸರು!
KARNATAKA

BREAKING : ಬಳ್ಳಾರಿಯಲ್ಲಿ ಕಿಡ್ನಾಪ್ ಆದ ವೈದ್ಯ ಪತ್ತೆ : ಅಪಹರಣಕಾರರಿಗೆ ಬಲೆ ಬೀಸಿದ ಪೊಲೀಸರು!

By kannadanewsnow05

ಬಳ್ಳಾರಿ : ರಾಜ್ಯದಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರೆದಿದ್ದು, ಬಳ್ಳಾರಿಯಲ್ಲಿ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಣಕಾರು ಅಪಹರಿಸಿರುವ ಘಟನೆ ನಡೆದಿತ್ತು. ಆದರೆ ನಿನ್ನೆ ಸಂಜೆ ಕಿಡ್ನಾಪರ್ಸ್ ಅವರನ್ನು ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮ ಸಮುದ್ರ ಗ್ರಾಮದ ಹೊಲ ವೊಂದರಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

ಹೌದು ಸುನೀಲ್ ಮೊಬೈಲ್ ನಿಂದಲೇ ಅವರ ಕುಟುಂಬದವರಿಗೆ ದೂರವಾಣಿ ಕರೆ ಮಾಡುತ್ತಿದ್ದ ಅಪಹರಣಕಾರರು, ಮೂರು ಕೋಟಿ ರೂ. ನಗದು ಹಣ, ಮೂರು ಕೋಟಿ ಮೌಲ್ಯದ ಬಂಗಾರ ನೀಡುವಂತೆ ಬೇಡಿಕೆ ಇಟ್ಟಿದ್ದರು. ಡಾ. ಸುನೀಲ್ ಮೊಬೈಲ್ ನಿಂದ ಎರಡು ಬಾರಿ ದೂರವಾಣಿ ಕರೆ ಮಾಡಿದ್ದ ಅಪಹರಣಕಾರರಯ ಹಿಂದಿಯಲ್ಲಿ ಮಾತನಾಡಿದ್ದರು. ಆದರೆ, ಬೆಳಗ್ಗೆಯಿಂದ ಊರೂರು ಸುತ್ತಿದ ಅಪಹರಾಕಾರರು, ರಾತ್ರಿ 9 ಗಂಟೆ ಸುಮಾರಿಗೆ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮ ಸಮುದ್ರ ಗ್ರಾಮದ ಹೊಲ ವೊಂದರಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

ಪ್ರಕರಣ ಹಿನ್ನೆಲೆ?

ಡಾ. ಸುನೀಲ್ ಅವರು ಶನಿವಾರ ನಸುಕಿನಲ್ಲಿ ಸತ್ಯನಾರಾಯಣಪೇಟೆಯಲ್ಲಿ ಇರುವ ಶನೀಶ್ವರ ದೇವಸ್ಥಾನದ ಹತ್ತಿರ ವಾಕಿಂಗ್ ಮಾಡುತ್ತಿದ್ದಾಗ ಟಾಟಾ ಇಂಡಿಕಾ ಕಾರಿನಲ್ಲಿ ಬಂದವರು ಅವರನ್ನು ಥಳಿಸಿ, ಕಾರಿನ ಹಿಂಭಾಗದ ಸೀಟಿಗೆ ದಬ್ಬಿ, ಅವರನ್ನು ಅಪಹರಿಸಿದ್ದರು.

ಅಪಹರಣದ ಅರ್ಧಗಂಟೆಯ ನಂತರ, ಡಾ. ಸುನೀಲ್ ಅವರ ಮೊಬೈಲ್‍ನಿಂದಲೇ ಅವರ ಸಹೋದರ ವೇಣುಗೋಪಾಲ್ ಗುಪ್ತ ಅವರಿಗೆ ಕರೆ ಮಾಡಿ, ಡಾ. ಸುನೀಲ್ ಅವರನ್ನು ಅಪಹರಣ ಮಾಡಿದ್ದೇವೆ. ಹಣ ನೀಡಿ, ಬಿಡಿಸಿಕೊಂಡು ಹೋಗಿ ಎಂದು ಮಾಹಿತಿ ನೀಡಿ, ಕೋಟ್ಯಾಂತರ ರೂಪಾಯಿ ಬೇಡಿಕೆ ಇರಿಸಿದ್ದರು.

ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ.ಜೆ. ಶೋಭರಾಣಿ ಅವರು, ಆರೋಪಿಗಳನ್ನು ಪತ್ತೆ ಮಾಡಿ, ಅಪಹೃತರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಲು ಮೊದಲ ಆದ್ಯತೆ ನೀಡಿ, ಮೂರು ತಂಡಗಳನ್ನು ರಚಿಸಿ, ತನಿಖೆ ಪ್ರಾರಂಭಿಸಿದ್ದರು. ಅಪಹರಣ ಆದ ಸ್ಥಳದಲ್ಲಿಯ ಸಿಸಿಟಿವಿ ಫೂಟೋಜ್‍ಗಳನ್ನು ವಶಕ್ಕೆ ಪಡೆದು, ತನಿಖೆ ಪ್ರಾರಂಭಿಸಿದ್ದರು.

ಆದರೆ, ಶನಿವಾರ ಸಂಜೆ ಮಬ್ಬುಗತ್ತಲಾಗುತ್ತಿದ್ದಂತೆಯೇ ಅಪಹರಣಕಾರರು ಡಾ. ಸುನೀಲ್ ಅವರನ್ನು ಬಾಲಾಜಿ ಕ್ಯಾಂಪ್ ಅಥವಾ ಬಳ್ಳಾರಿಯ ಹೊರ ವಲಯದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಆದರೆ, ಅಪಹರಣಕಾರರು ಯಾವ ಕಾರಣಕ್ಕಾಗಿ, ಏತಕ್ಕಾಗಿ ಡಾ. ಸುನೀಲ್ ಅವರನ್ನು ಅಪಹರಿಸಿದ್ದರು ಎನ್ನುವ ಮಾಹಿತಿ ಸಿಕ್ಕಿಲ್ಲ.

Share. Facebook Twitter LinkedIn WhatsApp Email

Related Posts

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

2 Mins Read

ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು

2 Mins Read

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

2 Mins Read
Recent News

‘ಗೆಲುವು ನಿಶ್ಚಿತ’: 12ನೇ ತರಗತಿ ವಿದ್ಯಾರ್ಥಿಗಳಿಗೆ ‘ದಳಪತಿ’ ವಿಜಯ್ ಶುಭ ಹಾರೈಕೆ; ಇದರಲ್ಲಿದೆಯೇ ರಾಜಕೀಯ ಸಂದೇಶ?

BIG BREAKING: ತಮಿಳುನಾಡು ರಾಜಕೀಕ್ಕೆ ಬಿಗ್ ಟ್ವಿಸ್ಟ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿವಿಕೆ | Tamil Nadu Government Formation

ವಿಜಯ್ ಪರ ನಿಂತ ಪ್ರಕಾಶ್ ರೈ, ಶಂತನು: ‘ಜನಾದೇಶಕ್ಕೆ ಗೌರವ ನೀಡಿ’ ಎಂದು ರಾಜ್ಯಪಾಲರ ವಿರುದ್ಧ ಆಕ್ರೋಶ

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

State News
KARNATAKA

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

By kannadanewsnow09 KARNATAKA 2 Mins Read

ಶಿವಮೊಗ್ಗ: ವಿಶ್ವವಿಖ್ಯಾತ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ಎಸ್. ರಾಮಪ್ಪ ಅವರ 74ನೇ ಜನ್ಮದಿನವನ್ನು ಮೇ 13ರಂದು…

ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

ಬೆಂಗಳೂರು ಗ್ರಾಹಕರ ಗಮನಕ್ಕೆ: ಭಾನುವಾರ ನಗರದ ಈ ಪ್ರದೇಶಗಳಲ್ಲಿ 10 ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ | Power Cut

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.