Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ

21/10/2025 6:34 AM

BREAKING : ರಾಜ್ಯದಲ್ಲಿ ಕೋಮುಗಲಭೆ ನಿಗ್ರಹಕ್ಕೆ ಮಸೂದೆ ಜಾರಿ : ಸಿಎಂ ಸಿದ್ದರಾಮಯ್ಯ

21/10/2025 6:28 AM

‘ಭಾರತ-ಪಾಕ್ ಯುದ್ದ ಸೇರಿ ಎಂಟು ಕದನ ನಿಲ್ಲಿಸಿದ್ದೇನೆ’ : ಟ್ರಂಪ್

21/10/2025 6:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಕೋಮುಗಲಭೆ ನಿಗ್ರಹಕ್ಕೆ ಮಸೂದೆ ಜಾರಿ : ಸಿಎಂ ಸಿದ್ದರಾಮಯ್ಯ
KARNATAKA

BREAKING : ರಾಜ್ಯದಲ್ಲಿ ಕೋಮುಗಲಭೆ ನಿಗ್ರಹಕ್ಕೆ ಮಸೂದೆ ಜಾರಿ : ಸಿಎಂ ಸಿದ್ದರಾಮಯ್ಯ

By kannadanewsnow0521/10/2025 6:28 AM

ದಕ್ಷಿಣಕನ್ನಡ : ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕ ತರುವವರು. ಅಪಪ್ರಚಾರಮಾಡುವವರು ಮತ್ತು ಸುಳ್ಳು ಹೇಳುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಮಸೂದೆಯನ್ನು ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕ್ರೀಡಾಂಗಣದಲ್ಲಿ ಕೈ ಎಸ್ಟೇಟ್ ಆ್ಯಂಡ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಸಕ ಅಶೋಕ್ ಕುಮಾರ್ ಆಯೋಜಿಸಲಾಗಿದ್ದ ‘ಅಶೋಕ ಜನಮನ ವಸ್ತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಾತಿ-ಧರ್ಮದ ಹೆಸರಿನಲ್ಲಿ ಕಚ್ಚಾಟ ನಡೆಸುವುದರಲ್ಲಿ ದ.ಕ. ಜಿಲ್ಲೆ ನಂಬರ್ 1ಆಗಿತ್ತು. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳನ್ನು ಬದಲಾವಣೆ ಮಾಡಿದ್ದು, ಇದಕ್ಕೆ ಕಡಿವಾಣ ಪಾಕಲು ಜಿಲ್ಲೆಗೆ ದಕ್ಷ ಅಧಿಕಾರಿಗಳನ್ನು ನೇಮಿಸಲಾಗಿದೆ.

ಕೋಮುಸೌಹಾರ್ದತೆಗೆ ಧಾತನುವವರು, ಅಪಪ್ರಚಾರ ಮಾಡುವ ವರು ಮತ್ತು ಸುಳ್ಳು ಹೇಳುವವರ ವಿರುದ್ಧ ಕಾನೂನು ಕ್ರಮಕ್ಕೆ ಮಸೂದೆ ಜಾರಿಗೋಳಿಸಲಾಗುವುದು ಎಂದು ತಿಳಿಸಿದರು. ಸಮ ಸಮಾಜ ನಿರ್ಮಾಣ ಸಂವಿಧಾನದ ಆಶಯವಾಗಿದೆ. ಉಳ್ಳವರು ಇಲ್ಲದವರಿಗೆ 12 ಶತಮಾನದಲ್ಲಿ ಬಸವಣ್ಣನವರು ಕಾಯಕ ದಾಸೋಹ ಮೂಲಕ ತಿಳಿಸಿದ್ದು, ಉತ್ಪಾದಿಸಿದ್ದನ್ನು ಹಂಚಿಕೊಂಡು ತಿನ್ನಬೇಕು. ಇದು ಸಮ ಸಮಾಜಕ್ಕೆ ಪೂರಕವಾಗಿದೆ. ನಮ್ಮ ಸರ್ಕಾರದ ಧ್ಯೆಯ ಕೂಡ ಇದೆ ಆಗಿದೆ. ಶಾಸಕ ಅಶೋಕ್ ಕುಮಾರ್ ರೈ ಜನಮನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಧೈಯವೂ ಇದೇ ಆಗಿದೆ. ಶಾಸಕ ಅಶೋಕ್ ಕುಮಾರ್‌ ಅವರು ಜನಮನ ಕಾರ್ಯಕ್ರಮದ ಮೂಲಕ ಈ ಕಾರ್ಯ ನಡೆಸುತ್ತಿದ್ದಾರೆ ಎಂದು ಶ್ಲಾಘಿಸಿದರು. ಯಾವುದೇ ಧರ್ಮವೂ ಪರಸ್ಪರ ದ್ವೇಷ ಮಾಡುವಂತೆ ಹೇಳುವುದಿಲ್ಲ. ಧರ್ಮವು ಮಾಡಿಕೊಳ್ಳಬೇಕು. ಕುವೆಂಪು ಅವರು feed for a ತೋಟವಾಗಬೇಕು. ಸಹಿಷ್ಣುತ ಮತ್ತು ಸಹಬಾಳ್ವೆಯ ಕುರಿತು ಸಂವಿಧಾನದ ಆಶಯವನ್ನು ಪ್ರತಿಯೊಬ್ಬರು ಎತ್ತಿ ಸಾಧ್ಯವಿದೆ ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

GOOD NEWS : ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ

21/10/2025 6:34 AM1 Min Read

BREAKING : ಬೆಂಗಳೂರಲ್ಲಿ ಪಟಾಕಿ ಸಿಡಿದು, ಮಕ್ಕಳು ಸೇರಿದಂತೆ 8 ಜನರಿಗೆ ಗಾಯ

21/10/2025 6:13 AM1 Min Read

BREAKING : ಬೆಂಗಳೂರಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ : 6 ಜನರಿಗೆ ಗಂಭೀರ ಗಾಯ

21/10/2025 6:03 AM1 Min Read
Recent News

GOOD NEWS : ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ

21/10/2025 6:34 AM

BREAKING : ರಾಜ್ಯದಲ್ಲಿ ಕೋಮುಗಲಭೆ ನಿಗ್ರಹಕ್ಕೆ ಮಸೂದೆ ಜಾರಿ : ಸಿಎಂ ಸಿದ್ದರಾಮಯ್ಯ

21/10/2025 6:28 AM

‘ಭಾರತ-ಪಾಕ್ ಯುದ್ದ ಸೇರಿ ಎಂಟು ಕದನ ನಿಲ್ಲಿಸಿದ್ದೇನೆ’ : ಟ್ರಂಪ್

21/10/2025 6:28 AM

ಶಬರಿಮಲೆಗೆ ಭೇಟಿ ನೀಡಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ದ್ರೌಪದಿ ಮುರ್ಮು ಪಾತ್ರ

21/10/2025 6:24 AM
State News
KARNATAKA

GOOD NEWS : ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ

By kannadanewsnow0521/10/2025 6:34 AM KARNATAKA 1 Min Read

ಬೆಂಗಳೂರು : ರಾಜ್ಯಾದ್ಯಂತ 13000 ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ…

BREAKING : ರಾಜ್ಯದಲ್ಲಿ ಕೋಮುಗಲಭೆ ನಿಗ್ರಹಕ್ಕೆ ಮಸೂದೆ ಜಾರಿ : ಸಿಎಂ ಸಿದ್ದರಾಮಯ್ಯ

21/10/2025 6:28 AM

BREAKING : ಬೆಂಗಳೂರಲ್ಲಿ ಪಟಾಕಿ ಸಿಡಿದು, ಮಕ್ಕಳು ಸೇರಿದಂತೆ 8 ಜನರಿಗೆ ಗಾಯ

21/10/2025 6:13 AM

BREAKING : ಬೆಂಗಳೂರಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ : 6 ಜನರಿಗೆ ಗಂಭೀರ ಗಾಯ

21/10/2025 6:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.