Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : `ಪುನೀತ್ ಕೆರೆಹಳ್ಳಿ. ಗಿರೀಶ್, ತಿಮರೋಡಿ ವಿರುದ್ಧ `FIR’ ದಾಖಲು.!

08/08/2025 8:33 AM

BREAKING: ಯುಎಸ್ ಸುಂಕ ಏರಿಕೆ : ಇಂದು ಉನ್ನತ ಮಟ್ಟದ ಸಭೆ ನಡೆಸಲಿರುವ ಪ್ರಧಾನಿ ಮೋದಿ

08/08/2025 8:27 AM

ರಾಜ್ಯ ಸರ್ಕಾರದಿಂದ `ನಿರುದ್ಯೋಗಿಗಳಿಗೆ ಗುಡ್ ನ್ಯೂಸ್’ : ಎಲೆಕ್ಟ್ರಿಕ್ ವಾಹನ ಖರೀದಿಗೆ 3 ಲಕ್ಷ ರೂ. ಸಹಾಯಧನ ಸೇರಿ 17 ಬಿಲ್ ಗೆ ಸಂಪುಟ ಒಪ್ಪಿಗೆ.!

08/08/2025 8:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING :ಮಂಗಳೂರಲ್ಲಿ ಇಂದು ಕೈ ಕಾರ್ಯಕರ್ತರ ಸಮಾವೇಶ :5 ಕಿಮೀ ಸುತ್ತಲೂ ‘ಡ್ರೋನ್ ಹಾರಾಟ’ ನಿಷೇಧ
KARNATAKA

BREAKING :ಮಂಗಳೂರಲ್ಲಿ ಇಂದು ಕೈ ಕಾರ್ಯಕರ್ತರ ಸಮಾವೇಶ :5 ಕಿಮೀ ಸುತ್ತಲೂ ‘ಡ್ರೋನ್ ಹಾರಾಟ’ ನಿಷೇಧ

By kannadanewsnow0517/02/2024 8:12 AM

ಮಂಗಳೂರು : ಎಐಸಿಸಿ ಸೂಚನೆಯ ಮೇರೆಗೆ ಎಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ.ಸಮಾವೇಶದ ಹಿನ್ನೆಲೆಯಲ್ಲಿ ಸಿಎಂ ಭಾಗವಹಿಸುವ ಕಂಬಳ ಕಾರ್ಯಕ್ರಮದಲ್ಲೂ ಡ್ರೋನ್ ಹಾರಾಟ ನಿಷೇಧಿಸಲಾಗಿದೆ.

ವಾಮಂಜೂರಿನ ತಿರುಮೈಲ್ ನಲ್ಲಿ ಕಂಬಳದಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.ಸಿಎಂ ಸುರಕ್ಷತೆ ಮತ್ತು ಭದ್ರತೆ ದೃಷ್ಟಿಯಿಂದ ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ಬೆಳಿಗ್ಗೆ 8 ರಿಂದ ರಾತ್ರಿ 8:30ಗೆ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಆವರಣದ ಸುತ್ತಮುತ್ತ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ನಿಷೇಧಿಸಲಾಗಿದೆ.ತಾತ್ಕಾಲಿಕವಾಗಿ ರೆಡ್ ಜೋನ್ ಎಂದು ಡೋನ್ ಹಾರಾಟಕ್ಕೆ ನಿರ್ಬಂಧಿಸಲಾಗಿದೆ.

ಮಂಗಳೂರಿನಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರ ರಾಜಮಟ್ಟದ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಹಿನ್ನೆಲೆಯಲ್ಲಿ ಈ ಸಮಾವೇಶ ಆಯೋಜಿಸಲಾಗಿದೆ.

ಎಐಸಿಸಿ ಸೂಚನೆ ಮೇರೆಗೆ ರಾಜಮಟ್ಟದ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ಸಮಾವೇಶದಲ್ಲಿ ಎಐಸಿಐ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ಕೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಲ ಭಾಗವಹಿಸಲಿದ್ದಾರೆ.

ಎಲ್ಲಾ ಸಚಿವರು ಸಂಸದರು ಶಾಸಕರು ಕೆಪಿಸಿಸಿ ಪದಾಧಿಕಾರಿಗಳು ಲೋಕಸಭಾ ಚುನಾವಣೆ ಟಿಕೆಟ್ ಆಕಾಂಕ್ಷಿಗಳು ಎಐಸಿಸಿ ಹಾಗೂ ಕೆಪಿಸಿ ಸದಸ್ಯರು, ಡಿಸಿಸಿ ಅಧ್ಯಕ್ಷರು ಮುಂಚೂಣಿ ಘಟಕ ಹಾಗೂ ಎಲ್ಲಾ ಹಂತದ ಅಧ್ಯಕ್ಷರು ಭಾಗಿಯಾಗಲಿದ್ದಾರೆ ಕಾರ್ಯಕರ್ತರ ಸಮಾವೇಶದಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : `ಪುನೀತ್ ಕೆರೆಹಳ್ಳಿ. ಗಿರೀಶ್, ತಿಮರೋಡಿ ವಿರುದ್ಧ `FIR’ ದಾಖಲು.!

08/08/2025 8:33 AM1 Min Read

ರಾಜ್ಯ ಸರ್ಕಾರದಿಂದ `ನಿರುದ್ಯೋಗಿಗಳಿಗೆ ಗುಡ್ ನ್ಯೂಸ್’ : ಎಲೆಕ್ಟ್ರಿಕ್ ವಾಹನ ಖರೀದಿಗೆ 3 ಲಕ್ಷ ರೂ. ಸಹಾಯಧನ ಸೇರಿ 17 ಬಿಲ್ ಗೆ ಸಂಪುಟ ಒಪ್ಪಿಗೆ.!

08/08/2025 8:27 AM18 Mins Read

BREAKING : ಡೆತ್ ನೋಟ್ ಬರೆದಿಟ್ಟು `ಚಾಲಕ ಆತ್ಮಹತ್ಯೆ’ : ಸಂಸದ ಸುಧಾಕರ್ ವಿರುದ್ಧ `ಅಟ್ರಾಸಿಟಿ ಕೇಸ್’ ದಾಖಲು.!

08/08/2025 8:06 AM1 Min Read
Recent News

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : `ಪುನೀತ್ ಕೆರೆಹಳ್ಳಿ. ಗಿರೀಶ್, ತಿಮರೋಡಿ ವಿರುದ್ಧ `FIR’ ದಾಖಲು.!

08/08/2025 8:33 AM

BREAKING: ಯುಎಸ್ ಸುಂಕ ಏರಿಕೆ : ಇಂದು ಉನ್ನತ ಮಟ್ಟದ ಸಭೆ ನಡೆಸಲಿರುವ ಪ್ರಧಾನಿ ಮೋದಿ

08/08/2025 8:27 AM

ರಾಜ್ಯ ಸರ್ಕಾರದಿಂದ `ನಿರುದ್ಯೋಗಿಗಳಿಗೆ ಗುಡ್ ನ್ಯೂಸ್’ : ಎಲೆಕ್ಟ್ರಿಕ್ ವಾಹನ ಖರೀದಿಗೆ 3 ಲಕ್ಷ ರೂ. ಸಹಾಯಧನ ಸೇರಿ 17 ಬಿಲ್ ಗೆ ಸಂಪುಟ ಒಪ್ಪಿಗೆ.!

08/08/2025 8:27 AM

ಏರ್ ಇಂಡಿಯಾ ವಿರುದ್ಧ ಮೊಕದ್ದಮೆ : ಬೋಯಿಂಗ್ 737 ಮ್ಯಾಕ್ಸ್ ಕಾನೂನು ಸಂಸ್ಥೆಯನ್ನು ನೇಮಿಸಿಕೊಂಡ ಸಂತ್ರಸ್ತರ ಕುಟುಂಬಗಳು

08/08/2025 8:22 AM
State News
KARNATAKA

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : `ಪುನೀತ್ ಕೆರೆಹಳ್ಳಿ. ಗಿರೀಶ್, ತಿಮರೋಡಿ ವಿರುದ್ಧ `FIR’ ದಾಖಲು.!

By kannadanewsnow5708/08/2025 8:33 AM KARNATAKA 1 Min Read

ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗಿರೀಶ್ ಮಟ್ಟಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಪುನೀತ್ ಕೆರೆಹಳ್ಳಿ…

ರಾಜ್ಯ ಸರ್ಕಾರದಿಂದ `ನಿರುದ್ಯೋಗಿಗಳಿಗೆ ಗುಡ್ ನ್ಯೂಸ್’ : ಎಲೆಕ್ಟ್ರಿಕ್ ವಾಹನ ಖರೀದಿಗೆ 3 ಲಕ್ಷ ರೂ. ಸಹಾಯಧನ ಸೇರಿ 17 ಬಿಲ್ ಗೆ ಸಂಪುಟ ಒಪ್ಪಿಗೆ.!

08/08/2025 8:27 AM

BREAKING : ಡೆತ್ ನೋಟ್ ಬರೆದಿಟ್ಟು `ಚಾಲಕ ಆತ್ಮಹತ್ಯೆ’ : ಸಂಸದ ಸುಧಾಕರ್ ವಿರುದ್ಧ `ಅಟ್ರಾಸಿಟಿ ಕೇಸ್’ ದಾಖಲು.!

08/08/2025 8:06 AM

BREAKING : ‘ಬಿಗ್ ಬಾಸ್’ ಮಾಜಿ ಸ್ಪರ್ಧಿ ರಜತ್ ದಂಪತಿಗೆ ಜೀವ ಬೆದರಿಕೆ ಮೆಸೇಜ್ : ದೂರು ದಾಖಲು.!

08/08/2025 7:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.