BREAKING : ಪಶ್ಚಿಮ ಬಂಗಾಳ ರಾಜ್ಯಪಾಲರ ‘ಕೂಚ್ ಬೆಹಾರ್’ ಭೇಟಿಗೆ ‘ಚುನಾವಣಾ ಆಯೋಗ’ ತಡೆ

ನವದೆಹಲಿ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಕಾರಣ ನೀಡಿ ಏಪ್ರಿಲ್ 18 ಮತ್ತು 19ರಂದು ಕೂಚ್ ಬೆಹಾರ್’ಗೆ ಭೇಟಿ ನೀಡದಂತೆ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ ಆನಂದ ಬೋಸ್ ಅವರಿಗೆ ಚುನಾವಣಾ ಆಯೋಗ ಸಲಹೆ ನೀಡಿದೆ. ಮೊದಲ ಹಂತದ ಚುನಾವಣೆಯನ್ನ ಏಪ್ರಿಲ್ 19 ರಂದು ನಿಗದಿಪಡಿಸಲಾಗಿದೆ ಮತ್ತು ಈ ಭೇಟಿಯು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ ಎಂದು ಚುನಾವಣಾ ಆಯೋಗದಿಂದ ಸಲಹೆ ಬಂದಿದೆ. ಮಾರ್ಚ್ 16 ರಂದು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ಘೋಷಣೆಯೊಂದಿಗೆ ಮಾದರಿ ನೀತಿ … Continue reading BREAKING : ಪಶ್ಚಿಮ ಬಂಗಾಳ ರಾಜ್ಯಪಾಲರ ‘ಕೂಚ್ ಬೆಹಾರ್’ ಭೇಟಿಗೆ ‘ಚುನಾವಣಾ ಆಯೋಗ’ ತಡೆ