Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ : 5 ವರ್ಷ ನಾನೇ CM ಎಂದ ಸಿದ್ದರಾಮಯ್ಯ

07/03/2026 2:06 PM

ವರದಿಗಾರರಿಗೆ ‘ಕನ್ನಡ ನ್ಯೂಸ್ ನೌ’ನಲ್ಲಿ ಭರ್ಜರಿ ಆಫರ್: ಮನೆಯಲ್ಲೇ ಕೂತು ಹಣ ಗಳಿಸುವ ಸುದಿನ!

07/03/2026 2:01 PM

ಮೈಸೂರಿನಲ್ಲಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ : MLC ಯತೀಂದ್ರ ಸಿದ್ದರಾಮಯ್ಯ

07/03/2026 1:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಮುಡಾ’ ಪ್ರಕರಣದಲ್ಲಿ ‘ED’ ಗೆ ತನಿಖೆ ಮಾಡಲು ಅಧಿಕಾರವೇ ಇಲ್ಲ : ಸಿಎಂ ಸಿದ್ದರಾಮಯ್ಯ
KARNATAKA

BREAKING : ‘ಮುಡಾ’ ಪ್ರಕರಣದಲ್ಲಿ ‘ED’ ಗೆ ತನಿಖೆ ಮಾಡಲು ಅಧಿಕಾರವೇ ಇಲ್ಲ : ಸಿಎಂ ಸಿದ್ದರಾಮಯ್ಯ

By kannadanewsnow0504/12/2024 12:36 PM

ಮಂಡ್ಯ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜಾರಿ ನಿರ್ದೇಶನಲಯದ ಅಧಿಕಾರಿಗಳು ಹಾಗೂ ಲೋಕಾಯುಕ್ತ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಇದರ ಮಧ್ಯ ಈ ಒಂದು ವಿಚಾರಣೆಗೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮುಡಾ ಹಗರಣದಲ್ಲಿ ED ಗೆ ತನಿಖೆ ಮಾಡಲು ಅಧಿಕಾರವೇ ಇಲ್ಲ ಎಂದು ತಿಳಿಸಿದರು.

ಮಂಡ್ಯ ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಇಡಿ ತನಿಖೆ ಮಾಡಲು ಬರುವುದಿಲ್ಲ. ರಾಜಕೀಯ ದುರುದ್ದೇಶದಿಂದ ಇಡಿ ತನಿಖೆ ಮಾಡುತ್ತಿದೆ. ಇಡಿಗೆ ತನಿಖೆ ಮಾಡುವ ಅಧಿಕಾರವೇ ಇಲ್ಲ. ಪ್ರಕರಣದ ತನಿಖೆ ನಡೆಸುವಂತೆ ಈಗಾಗಲೇ ಕೋರ್ಟ್ ಸೂಚಿಸಿದೆ. ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ ನೀಡಿದೆ.ಆದರೆ ಇಡಿ ಅವರು ಮಧ್ಯಪ್ರವೇಶ ಮಾಡುವ ಅಗತ್ಯ ಏನಿತ್ತು? ಇಡಿಯವರ ತನಿಖೆ ದುರುದ್ದೇಶಪೂರಿತ ಅನ್ನುವುದು ಅರ್ಥವಾಗುತ್ತದೆ ಎಂದರು.

ಇದೀಗ ಮುಡಾ ಹಗರಣಕ್ಕೆ ಮತ್ತೊಂದು ಸಿಕ್ಕಿದ್ದು ಸುಮಾರು 700 ಕೋಟಿಗೂ ಅಧಿಕ ಹಗರಣ ನಡೆದಿದೆ ಎಂದು ಇಡೀ ಅಧಿಕಾರಿಗಳು ತಿಳಿಸಿದ್ದಾರೆ. ಮುಡಾದ 1095 ಸೈಟ್ಗಳನ್ನು ಬೇನಾಮಿ ವ್ಯಕ್ತಿಗಳಿಗೆ ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂದು ಇಡೀ ಅಧಿಕಾರಿಗಳು ತಿಳಿಸಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಒಂದು ಪ್ರಕರಣ ಮತ್ತಷ್ಟು ಸಂಕಷ್ಟ ದೊಡ್ಡ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Share. Facebook Twitter LinkedIn WhatsApp Email

Related Posts

BREAKING : ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ : 5 ವರ್ಷ ನಾನೇ CM ಎಂದ ಸಿದ್ದರಾಮಯ್ಯ

07/03/2026 2:06 PM1 Min Read

ವರದಿಗಾರರಿಗೆ ‘ಕನ್ನಡ ನ್ಯೂಸ್ ನೌ’ನಲ್ಲಿ ಭರ್ಜರಿ ಆಫರ್: ಮನೆಯಲ್ಲೇ ಕೂತು ಹಣ ಗಳಿಸುವ ಸುದಿನ!

07/03/2026 2:01 PM1 Min Read

ಮೈಸೂರಿನಲ್ಲಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ : MLC ಯತೀಂದ್ರ ಸಿದ್ದರಾಮಯ್ಯ

07/03/2026 1:46 PM1 Min Read
Recent News

BREAKING : ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ : 5 ವರ್ಷ ನಾನೇ CM ಎಂದ ಸಿದ್ದರಾಮಯ್ಯ

07/03/2026 2:06 PM

ವರದಿಗಾರರಿಗೆ ‘ಕನ್ನಡ ನ್ಯೂಸ್ ನೌ’ನಲ್ಲಿ ಭರ್ಜರಿ ಆಫರ್: ಮನೆಯಲ್ಲೇ ಕೂತು ಹಣ ಗಳಿಸುವ ಸುದಿನ!

07/03/2026 2:01 PM

ಮೈಸೂರಿನಲ್ಲಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ : MLC ಯತೀಂದ್ರ ಸಿದ್ದರಾಮಯ್ಯ

07/03/2026 1:46 PM

‘ನಮ್ಮ ಗುರಿ ಅಮೆರಿಕದ ನೆಲೆಗಳೇ ಹೊರತು ನೆರೆರಾಷ್ಟ್ರಗಳಲ್ಲ; ಭಾರತ-ಇರಾನ್ ಸಂಬಂಧ ಅಚಲ’: ಇರಾನ್ ಪ್ರತಿನಿಧಿ ಅಬ್ದುಲ್ ಮಜೀದ್ ಹಕೀಮ್ ಇಲಾಹಿ

07/03/2026 1:45 PM
State News
KARNATAKA

BREAKING : ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ : 5 ವರ್ಷ ನಾನೇ CM ಎಂದ ಸಿದ್ದರಾಮಯ್ಯ

By kannadanewsnow0507/03/2026 2:06 PM KARNATAKA 1 Min Read

ಬೆಂಗಳೂರು : ನಿನ್ನೆ ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿ ಬಜೆಟ್ ಮಂಡನೆ ಮಾಡಿದರು.ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌…

ವರದಿಗಾರರಿಗೆ ‘ಕನ್ನಡ ನ್ಯೂಸ್ ನೌ’ನಲ್ಲಿ ಭರ್ಜರಿ ಆಫರ್: ಮನೆಯಲ್ಲೇ ಕೂತು ಹಣ ಗಳಿಸುವ ಸುದಿನ!

07/03/2026 2:01 PM

ಮೈಸೂರಿನಲ್ಲಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ : MLC ಯತೀಂದ್ರ ಸಿದ್ದರಾಮಯ್ಯ

07/03/2026 1:46 PM

ರಾಜ್ಯದ ಅಭಿವೃದ್ಧಿಗಾಗಿ ಸಾಲ ಮಾಡಿದ್ದೇನೆ : ಬಜೆಟ್ ನಲ್ಲಿ ಸಾಲ ಮಾಡಿದ್ದನ್ನು ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

07/03/2026 1:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.