Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೋದಿ ಆಸ್ಟ್ರಿಚ್ ಪಕ್ಷಿ ಇದ್ದಂತೆ, ಜನರನ್ನ ಭಿಕಾರಿ ಮಾಡಿದ್ದಾರೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ವಾಗ್ದಾಳಿ

ರಾಜ್ಯದ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಡಿಜಿಲಾಕರ್ ನಲ್ಲೇ ಸಿಗಲಿದೆ ‘ಡಿಜಿಟಲ್ TC’ |Digital TC

BIG NEWS : ಕೇರಳಂ ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಕಾಂಗ್ರೆಸ್‌ ನಾಯಕ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಾಲ್ಮೀಕಿ ಹಗರಣದಲ್ಲಿ ಸಿದ್ದರಾಮಯ್ಯಗೆ ‘ED’ ನೋಟಿಸ್? : ಹಾಗಾದ್ರೆ ಸಿಎಂ ಕಛೇರಿ ಕೊಟ್ಟ ಸ್ಪಷ್ಟನೆ ಏನು?
KARNATAKA

BREAKING : ವಾಲ್ಮೀಕಿ ಹಗರಣದಲ್ಲಿ ಸಿದ್ದರಾಮಯ್ಯಗೆ ‘ED’ ನೋಟಿಸ್? : ಹಾಗಾದ್ರೆ ಸಿಎಂ ಕಛೇರಿ ಕೊಟ್ಟ ಸ್ಪಷ್ಟನೆ ಏನು?

By ಸುರೇಶ್‌

ಬೆಂಗಳೂರು : ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದರ ಮಧ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಜಾರಿ ನಿರ್ದೇಶನಾಲಯ (ED) ನೋಟಿಸ್ ನೀಡಿದೆಯಾ ಎಂಬ ಸುದ್ದಿ ಹರಿದಾಡುತ್ತಿದೆ.ಆದರೆ ಇದಕ್ಕೆ ಸಿಎಂ ಕಛೇರಿ ಸ್ಪಷ್ಟನೇ ನೀಡಿದ್ದು ಇದೆಲ್ಲ ಸುಳ್ಳು ಎಂದು ತಿಳಿಸಿದೆ.

ಹೌದು ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಇಡಿ ನೋಟಿಸ್‌ ನೀಡಲಾಗಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಕಚೇರಿ ಸ್ಪಷ್ಟನೆಯನ್ನು ನೀಡಿದೆ. ವಾಲ್ಮೀಕಿ ಹಗರಣದಲ್ಲಿ ಈಗಾಗಲೇ ಮಾಜಿ ಸಚಿವ ಬಿ ನಾಗೇಂದ್ರ ಬಂಧನ ಆಗಿದೆ. ಅವರನ್ನು ಇಡಿ ಬಂಧನಕ್ಕೆ ಒಳಪಡಿಸಿತ್ತು. ಅಲ್ಲದೆ, ನಿಗಮದ ಇತರ ಅಧಿಕಾರಿಗಳನ್ನು ಕೂಡಾ ಬಂಧನ ಮಾಡಲಾಗಿದೆ.

ಅಲ್ಲದೆ ನಿಗಮದ ಇತರ ಅಧಿಕಾರಿಗಳ ಬಂಧನವೂ ಆಗಿದೆ. ಇದೀಗ ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೂ ಇಡಿ ನೋಟಿಸ್ ನೀಡಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಇದರಲ್ಲಿ ಸತ್ಯಾಂಶ ಇಲ್ಲ ಎಂದು ಸಿಎಂ ಕಚೇರಿ ಸ್ಪಷ್ಟನೆಯನ್ನು ನೀಡಿದೆ.ಆದರೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಂದಿನ ಸೆಪ್ಟೆಂಬರ್ 9 ರಂದು ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದ್ದು, ಸಿಎಂ ಭವಿಷ್ಯ ಏನಾಗಲಿದೆ ಎಂದು ರಾಜ್ಯದ ಜನ ಕುತೂಹಲದಿಂದ ಕಾಯುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

ಮೋದಿ ಆಸ್ಟ್ರಿಚ್ ಪಕ್ಷಿ ಇದ್ದಂತೆ, ಜನರನ್ನ ಭಿಕಾರಿ ಮಾಡಿದ್ದಾರೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ವಾಗ್ದಾಳಿ

1 Min Read

ರಾಜ್ಯದ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಡಿಜಿಲಾಕರ್ ನಲ್ಲೇ ಸಿಗಲಿದೆ ‘ಡಿಜಿಟಲ್ TC’ |Digital TC

2 Mins Read

SHOCKING : ರಾಜ್ಯದಲ್ಲಿ ಹೀನ ಕೃತ್ಯ : ಉತ್ತರಕನ್ನಡದಲ್ಲಿ ಕುಡಿದ ಮತ್ತಲ್ಲಿ, ಹೆತ್ತ ಮಗಳ ಮೇಲೆ ಅತ್ಯಾಚಾರಗೈದ ರಾಕ್ಷಸ ತಂದೆ!

1 Min Read
Recent News

ಮೋದಿ ಆಸ್ಟ್ರಿಚ್ ಪಕ್ಷಿ ಇದ್ದಂತೆ, ಜನರನ್ನ ಭಿಕಾರಿ ಮಾಡಿದ್ದಾರೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ವಾಗ್ದಾಳಿ

ರಾಜ್ಯದ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಡಿಜಿಲಾಕರ್ ನಲ್ಲೇ ಸಿಗಲಿದೆ ‘ಡಿಜಿಟಲ್ TC’ |Digital TC

BIG NEWS : ಕೇರಳಂ ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಕಾಂಗ್ರೆಸ್‌ ನಾಯಕ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ!

SHOCKING : ರಾಜ್ಯದಲ್ಲಿ ಹೀನ ಕೃತ್ಯ : ಉತ್ತರಕನ್ನಡದಲ್ಲಿ ಕುಡಿದ ಮತ್ತಲ್ಲಿ, ಹೆತ್ತ ಮಗಳ ಮೇಲೆ ಅತ್ಯಾಚಾರಗೈದ ರಾಕ್ಷಸ ತಂದೆ!

State News
KARNATAKA

ಮೋದಿ ಆಸ್ಟ್ರಿಚ್ ಪಕ್ಷಿ ಇದ್ದಂತೆ, ಜನರನ್ನ ಭಿಕಾರಿ ಮಾಡಿದ್ದಾರೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ವಾಗ್ದಾಳಿ

By ಸುರೇಶ್‌ KARNATAKA 1 Min Read

ಬೆಂಗಳೂರು : ಕೇಂದ್ರ ಸರ್ಕಾರದ ಆಡಳಿತ ವೈಖರಿಯನ್ನು ತರಾಟೆಗೆ ತೆಗೆದುಕೊಂಡ ಬಿ.ಕೆ. ಹರಿಪ್ರಸಾದ್, “ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ…

ರಾಜ್ಯದ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಡಿಜಿಲಾಕರ್ ನಲ್ಲೇ ಸಿಗಲಿದೆ ‘ಡಿಜಿಟಲ್ TC’ |Digital TC

SHOCKING : ರಾಜ್ಯದಲ್ಲಿ ಹೀನ ಕೃತ್ಯ : ಉತ್ತರಕನ್ನಡದಲ್ಲಿ ಕುಡಿದ ಮತ್ತಲ್ಲಿ, ಹೆತ್ತ ಮಗಳ ಮೇಲೆ ಅತ್ಯಾಚಾರಗೈದ ರಾಕ್ಷಸ ತಂದೆ!

ರಾಜ್ಯದಲ್ಲಿ ಶಾಲಾ ಮೊದಲ ದಿನವನ್ನು ಸ್ಮರಣೀಯವಾಗಿಸಲು ಶಿಕ್ಷಣ ಇಲಾಖೆ ಸಿದ್ಧತೆ : ವಿಶೇಷ ಮಾರ್ಗಸೂಚಿ ಪ್ರಕಟ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.