BREAKING : ವಾಲ್ಮೀಕಿ ಹಗರಣದಲ್ಲಿ ಸಿದ್ದರಾಮಯ್ಯಗೆ ‘ED’ ನೋಟಿಸ್? : ಹಾಗಾದ್ರೆ ಸಿಎಂ ಕಛೇರಿ ಕೊಟ್ಟ ಸ್ಪಷ್ಟನೆ ಏನು?

ಬೆಂಗಳೂರು : ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದರ ಮಧ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಜಾರಿ ನಿರ್ದೇಶನಾಲಯ (ED) ನೋಟಿಸ್ ನೀಡಿದೆಯಾ ಎಂಬ ಸುದ್ದಿ ಹರಿದಾಡುತ್ತಿದೆ.ಆದರೆ ಇದಕ್ಕೆ ಸಿಎಂ ಕಛೇರಿ ಸ್ಪಷ್ಟನೇ ನೀಡಿದ್ದು ಇದೆಲ್ಲ ಸುಳ್ಳು ಎಂದು ತಿಳಿಸಿದೆ. ಹೌದು ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಇಡಿ ನೋಟಿಸ್‌ ನೀಡಲಾಗಿದೆ ಎಂಬ ಸುದ್ದಿ ಎಲ್ಲೆಡೆ … Continue reading BREAKING : ವಾಲ್ಮೀಕಿ ಹಗರಣದಲ್ಲಿ ಸಿದ್ದರಾಮಯ್ಯಗೆ ‘ED’ ನೋಟಿಸ್? : ಹಾಗಾದ್ರೆ ಸಿಎಂ ಕಛೇರಿ ಕೊಟ್ಟ ಸ್ಪಷ್ಟನೆ ಏನು?