Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಅನಾಮಿಕನ ಹಿಂದಿರುವ ವ್ಯಕ್ತಿಗಳಿಗೆ ನೋಟಿಸ್‌ ನೀಡಲು ‘SIT’ ಸಿದ್ಧತೆ

17/08/2025 9:54 PM

‘ಛಾಯಾಗ್ರಾಹಕರ ಕಲ್ಯಾಣ ಮಂಡಳಿ’ ಸ್ಥಾಪಿಸಲು ಆಗ್ರಹ

17/08/2025 9:42 PM

ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

17/08/2025 9:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ತಡರಾತ್ರಿ 2.30ಕ್ಕೆ ಮುಡಾ ಕಚೇರಿಯಲ್ಲಿ `ED’ ಶೋಧ ಅಂತ್ಯ : 2 ಬಾಕ್ಸ್ ಗಳಲ್ಲಿ ಮಹತ್ವದ ದಾಖಲೆಗಳು ವಶಕ್ಕೆ!
KARNATAKA

BREAKING : ತಡರಾತ್ರಿ 2.30ಕ್ಕೆ ಮುಡಾ ಕಚೇರಿಯಲ್ಲಿ `ED’ ಶೋಧ ಅಂತ್ಯ : 2 ಬಾಕ್ಸ್ ಗಳಲ್ಲಿ ಮಹತ್ವದ ದಾಖಲೆಗಳು ವಶಕ್ಕೆ!

By kannadanewsnow5720/10/2024 6:15 AM

ಮೈಸೂರು: ಮೈಸೂರು: ಮುಡಾ ಹಗರಣದ ಬಳಿಕ, ಇಡಿ ಅಧಿಕಾರಿಗಳಿಗೆ ದೂರುದಾರ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಈ ದೂರು ಆಧರಿಸಿ ಇಡಿ ಅಧಿಕಾರಿಗಳು ಕೇಸ್ ದಾಖಲಿಸಿಕೊಂಡಿದ್ದರು. ಈ ಬೆನ್ನಲ್ಲೇ ಮೈಸೂರಿನ ಮುಡಾ ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ತಡರಾತ್ರಿ 2.30 ಕ್ಕೆ ಮುಕ್ತಾಯವಾಗಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಡಾ ಕಚೇರಿಯ ಮೇಲೆ ಹಗರಣ ಸಂಬಂಧ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಹುಡುಕಾಟ ನಡೆಸಿದ್ದರು. ಮುಡಾ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯ ಶೋಧ ಕಾರ್ಯ ಅಂತ್ಯವಾಗಿದೆ. ತಡರಾತ್ರಿ 2.30ರ ವರೆಗೂ ಇಡಿ ಶೋಧ ಕಾರ್ಯಾಚರಣೆ ನಡೆಸಿದೆ. ಶೋಧ ಕಾರ್ಯಾಚರಣೆ ಮುಗಿಸಿದ ಇಡಿ ಅಧಿಕಾರಿಗಳು ಎರಡು ಬಾಕ್ಸ್ ಗಳಲ್ಲಿ ದಾಖಲೆಗಳನ್ನು ತೆಗೆದುಕೊಂಡು ಬೆಂಗಳೂರಿಗೆ ತೆರಳಿದ್ದಾರೆ.

ನಿವೇಶನ ಹಂಚಿಕೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಜಾರಿ ನಿರ್ದೇಶನ ಅಧಿಕಾರಿಗಳು ದಾಳಿ ನಡೆಸಿ ಎರಡು ದಿನಗಳಿಂದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಎರಡು ಹಾರ್ಡ್ ಡಿಸ್ಕ್ ಗಳಲ್ಲಿ ದಾಖಲೆಗಳನ್ನು ಸಂಗ್ರಹಿಸಿಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಪತ್ರದ ಮೂಲ ಪ್ರತಿಯನ್ನು ಕೂಡ ಮುಡಾದಿಂದ ವಶಪಡಿಸಿಕೊಂಡಿದ್ದಾರೆ. ತಾಲೂಕು ಕಚೇರಿಯಿಂದಲೂ ಅನೇಕ ದಾಖಲೆ ವಶಕ್ಕೆ ಪಡೆಯಲಾಗಿದೆ.

ಮುಡಾ ಹಗರಣ ಸಂಬಂಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಇಡಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ದೂರಿನ ನಂತ್ರ ಕೇಸ್ ಕೂಡ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಮುಡಾ ಕಚೇರಿಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು.

BREAKING : ತಡರಾತ್ರಿ 2.30ಕ್ಕೆ ಮುಡಾ ಕಚೇರಿಯಲ್ಲಿ `ED' ಶೋಧ ಅಂತ್ಯ : 2 ಬಾಕ್ಸ್ ಗಳಲ್ಲಿ ಮಹತ್ವದ ದಾಖಲೆಗಳು ವಶಕ್ಕೆ! BREAKING: 'ED' search at Muda office late at 2.30 pm: 2 boxes of important documents seized!
Share. Facebook Twitter LinkedIn WhatsApp Email

Related Posts

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಅನಾಮಿಕನ ಹಿಂದಿರುವ ವ್ಯಕ್ತಿಗಳಿಗೆ ನೋಟಿಸ್‌ ನೀಡಲು ‘SIT’ ಸಿದ್ಧತೆ

17/08/2025 9:54 PM1 Min Read

‘ಛಾಯಾಗ್ರಾಹಕರ ಕಲ್ಯಾಣ ಮಂಡಳಿ’ ಸ್ಥಾಪಿಸಲು ಆಗ್ರಹ

17/08/2025 9:42 PM3 Mins Read

ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

17/08/2025 9:22 PM2 Mins Read
Recent News

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಅನಾಮಿಕನ ಹಿಂದಿರುವ ವ್ಯಕ್ತಿಗಳಿಗೆ ನೋಟಿಸ್‌ ನೀಡಲು ‘SIT’ ಸಿದ್ಧತೆ

17/08/2025 9:54 PM

‘ಛಾಯಾಗ್ರಾಹಕರ ಕಲ್ಯಾಣ ಮಂಡಳಿ’ ಸ್ಥಾಪಿಸಲು ಆಗ್ರಹ

17/08/2025 9:42 PM

ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

17/08/2025 9:22 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ DC ಆದೇಶ

17/08/2025 8:51 PM
State News
KARNATAKA

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಅನಾಮಿಕನ ಹಿಂದಿರುವ ವ್ಯಕ್ತಿಗಳಿಗೆ ನೋಟಿಸ್‌ ನೀಡಲು ‘SIT’ ಸಿದ್ಧತೆ

By kannadanewsnow0917/08/2025 9:54 PM KARNATAKA 1 Min Read

ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿರುವುದಾಗಿ ದೂರುದಾರ ತಪ್ಪೊಪ್ಪಿಕೊಂಡ ನಂತ್ರ, ಅಸ್ಥಿ ಪಂಜರಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಎಸ್ಐಟಿ ಅಧಿಕಾರಿಗಳು ದೂರುದಾರ ತೋರಿಸಿದಂತ…

‘ಛಾಯಾಗ್ರಾಹಕರ ಕಲ್ಯಾಣ ಮಂಡಳಿ’ ಸ್ಥಾಪಿಸಲು ಆಗ್ರಹ

17/08/2025 9:42 PM

ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

17/08/2025 9:22 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ DC ಆದೇಶ

17/08/2025 8:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.