BREAKING : ಮೈಸೂರಿನಲ್ಲಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರಿಷಿಯನ್ ಸಾವು

ಮೈಸೂರು : ಮೈಸೂರು ಜಿಲ್ಲೆಯಲ್ಲಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರಿಷಿಯನ್ ಒಬ್ಬರು ಡಾ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ದೇವರಾಜ ಪೊಲೀಸ್ ಠಾಣೆಯ ವ್ಯಾಪ್ತಿಯ ಒಲಂಪಿಯ ಚಿತ್ರಮಂದಿರದಲ್ಲಿ ದುರಂತ ಸಂಭವಿಸಿದೆ. ವಸತಿ ಶಾಲೆಗಳಲ್ಲಿ ಕುವೆಂಪು ಘೋಷ ವಾಕ್ಯ ಬದಲಾವಣೆ : ಸದನದಲ್ಲಿ ವಾಕ್ಸಮರ ನಗರದ ಶಾಂತಿನಗರ ನಿವಾಸಿ ಅಕ್ಬರ್ ಖಾನ್ (60) ಮೃತಪಟ್ಟಿರುವ ದುರ್ದೈವಿ ಎಂದು ಹೇಳಲಾಗುತ್ತಿದೆ. ವಿದ್ಯುತ್ ಸಂಪರ್ಕ ಪಡೆಯಲು ಹೋದಾಗ ಈ ದುರಂತ ಸಂಭವಿಸಿದೆ. ಒಲಂಪಿಯಾ ಥಿಯೇಟರ್ ನಲ್ಲಿ ವಿದ್ಯುತ್ ಸಂಪರ್ಕ ಪಡೆಯುವಾಗ ಅಕ್ಬರ್ ಗೆ … Continue reading BREAKING : ಮೈಸೂರಿನಲ್ಲಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರಿಷಿಯನ್ ಸಾವು