Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಮಾಂಸ ಭಕ್ಷಕರು ತಮ್ಮನ್ನು ಪ್ರಾಣಿ ಪ್ರಿಯರು ಎಂದು ಕರೆದುಕೊಳ್ಳುತ್ತಾರೆ’: ಬೀದಿ ನಾಯಿಗಳ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ

14/08/2025 11:24 AM

ALERT : ಆಫೀಸ್ ಲ್ಯಾಪ್ ಟಾಪ್ ಗಳಲ್ಲಿ `ವಾಟ್ಸಾಪ್ ವೆಬ್’ ಬಳಸುವುದು ಸುರಕ್ಷಿತವಲ್ಲ : ಸರ್ಕಾರದಿಂದ ಎಚ್ಚರಿಕೆ.!

14/08/2025 11:22 AM

BREAKING : ಕಾನೂನಿನ ಮುಂದೆ ಎಲ್ಲರೂ ಸಮಾನರು : ದರ್ಶನ್ ಬೇಲ್ ರದ್ದಾಗುತ್ತಿದ್ದಂತೆ ನಟಿ ರಮ್ಯಾ ಟ್ವೀಟ್!

14/08/2025 11:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಾನೂನಿನ ಮುಂದೆ ಎಲ್ಲರೂ ಸಮಾನರು : ನಟ ದರ್ಶನ್ ಜಾಮೀನು ರದ್ದು ಬೆನ್ನಲ್ಲೇ ರಮ್ಯಾ ಪೋಸ್ಟ್.!
KARNATAKA

BREAKING : ಕಾನೂನಿನ ಮುಂದೆ ಎಲ್ಲರೂ ಸಮಾನರು : ನಟ ದರ್ಶನ್ ಜಾಮೀನು ರದ್ದು ಬೆನ್ನಲ್ಲೇ ರಮ್ಯಾ ಪೋಸ್ಟ್.!

By kannadanewsnow5714/08/2025 11:17 AM

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ಇದೀಗ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ನಟಿ ರಮ್ಯಾ ಪೋಸ್ಟ್ ಮಾಡಿದ್ದಾರೆ.

ನಟ ದರ್ಶನ್ ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ 2024 ಡಿಸೆಂಬರ್ ನಲ್ಲಿ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಈ ವೇಳೆ ಸರ್ಕಾರ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಜಾಮೀನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದು, ಇದೀಗ ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠವು ಇದೀಗ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ನ್ಯಾ.ಆರ್. ಮಹಾದೇವನ್ ತೀರ್ಪು ಓದಿ, ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ ಎಂದು ಹೇಳಿ ಜಾಮೀನು ರದ್ದುಗೊಳಿಸಿದರು. ಕಳೆದ ವಿಚಾರಣೆಯ ವೇಳೆ ನಟ ದರ್ಶನ್ ಪರ ವಕೀಲರು ಹಾಗೂ ಸರ್ಕಾರದ ಪರ ವಕೀಲರು ಸುಧೀರ್ಘವಾಗಿ ವಾದ ಮಂಡನೆ ಮಾಡಿದ್ದರು. ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡುವಾಗ ದರ್ಶನ್ ಸ್ಥಳದಲ್ಲಿ ಇದ್ದಿದ್ದು, ರೇಣುಕಾ ಸ್ವಾಮಿ ಹಲ್ಲೆ ಮಾಡಿರುವ ವಿಡಿಯೋ ಮಾಡಿದ್ದು, ಹಾಗೂ ಬಟ್ಟೆಯ ಮೇಲೆ ರಕ್ತದ ಕಲೆಗಳು ಸೇರಿದಂತೆ ಎಲ್ಲಾ ಸಾಕ್ಷಿಗಳನ್ನು ಸರ್ಕಾರದ ಪರ ವಕೀಲರು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮುಂದೆ ವಿವರಿಸಿದ್ದರು.

ಇಂದು ವಾದ ಪ್ರತಿವಾದಗಳನ್ನು ಸಂಪೂರ್ಣವಾಗಿ ಆಲಿಸಿದ ಬಳಿಕ, ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠವು, ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ ಈ ಹಿನ್ನೆಲೆಯಲ್ಲಿ ನಟ ದರ್ಶನ್ ಮತ್ತೆ ಪರಪ್ಪನ ಅಗ್ರಹಾರ ಜೈಲೇ ಫಿಕ್ಸ್ ಎಂಬಂತಾಗಿದೆ.

#BREAKING

Actor Darshan's bail cancelled in Renukaswamy murder case!

Supreme Court tore into the High Court's lapses, making it clear no matter how influential the accused, they are not above the law

Court noted that the accused were given 5-star treatment in custody, and said… pic.twitter.com/AdzpQot2X6

— Nabila Jamal (@nabilajamal_) August 14, 2025

Breaking: Everyone in front of the law is equal: Actor Darshan posted bail.
Share. Facebook Twitter LinkedIn WhatsApp Email

Related Posts

BREAKING : ಕಾನೂನಿನ ಮುಂದೆ ಎಲ್ಲರೂ ಸಮಾನರು : ದರ್ಶನ್ ಬೇಲ್ ರದ್ದಾಗುತ್ತಿದ್ದಂತೆ ನಟಿ ರಮ್ಯಾ ಟ್ವೀಟ್!

14/08/2025 11:21 AM1 Min Read

BREAKING : ಸುಪ್ರೀಂ ಕೋರ್ಟ್ ತೀರ್ಪು ಬೆನ್ನಲ್ಲೇ, ನಟ ದರ್ಶನ್ ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್!

14/08/2025 11:15 AM2 Mins Read

ಅಷ್ಟಲಕ್ಷ್ಮಿಯರ ಈ 8 ಮೂಲ ಮಂತ್ರ ಪಠಿಸಿದರೆ, ಜೀವನದಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ಪಡೆಯಬಹುದು

14/08/2025 11:08 AM1 Min Read
Recent News

‘ಮಾಂಸ ಭಕ್ಷಕರು ತಮ್ಮನ್ನು ಪ್ರಾಣಿ ಪ್ರಿಯರು ಎಂದು ಕರೆದುಕೊಳ್ಳುತ್ತಾರೆ’: ಬೀದಿ ನಾಯಿಗಳ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ

14/08/2025 11:24 AM

ALERT : ಆಫೀಸ್ ಲ್ಯಾಪ್ ಟಾಪ್ ಗಳಲ್ಲಿ `ವಾಟ್ಸಾಪ್ ವೆಬ್’ ಬಳಸುವುದು ಸುರಕ್ಷಿತವಲ್ಲ : ಸರ್ಕಾರದಿಂದ ಎಚ್ಚರಿಕೆ.!

14/08/2025 11:22 AM

BREAKING : ಕಾನೂನಿನ ಮುಂದೆ ಎಲ್ಲರೂ ಸಮಾನರು : ದರ್ಶನ್ ಬೇಲ್ ರದ್ದಾಗುತ್ತಿದ್ದಂತೆ ನಟಿ ರಮ್ಯಾ ಟ್ವೀಟ್!

14/08/2025 11:21 AM
whatsapp

ಆಫೀಸ್ ಲ್ಯಾಪ್‌ಟಾಪ್ ನಲ್ಲಿ ವಾಟ್ಸಾಪ್ ವೆಬ್ ಬಳಸಬೇಡಿ: ಕೇಂದ್ರ ಸರ್ಕಾರ ಸೂಚನೆ, ಶಾಕಿಂಗ್ ಕಾರಣ ಇಲ್ಲಿದೆ | Web WhatsApp

14/08/2025 11:18 AM
State News
KARNATAKA

BREAKING : ಕಾನೂನಿನ ಮುಂದೆ ಎಲ್ಲರೂ ಸಮಾನರು : ದರ್ಶನ್ ಬೇಲ್ ರದ್ದಾಗುತ್ತಿದ್ದಂತೆ ನಟಿ ರಮ್ಯಾ ಟ್ವೀಟ್!

By kannadanewsnow0514/08/2025 11:21 AM KARNATAKA 1 Min Read

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟಿ ರಮ್ಯಾ ಇತ್ತೀಚೆಗೆ ಹೇಳಿಕೆ ನೀಡಿದ್ದು ಅವರ ವಿರುದ್ಧ, ಅಭಿಮಾನಿಗಳು ಅಶ್ಲೀಲವಾಗಿ…

BREAKING : ಕಾನೂನಿನ ಮುಂದೆ ಎಲ್ಲರೂ ಸಮಾನರು : ನಟ ದರ್ಶನ್ ಜಾಮೀನು ರದ್ದು ಬೆನ್ನಲ್ಲೇ ರಮ್ಯಾ ಪೋಸ್ಟ್.!

14/08/2025 11:17 AM

BREAKING : ಸುಪ್ರೀಂ ಕೋರ್ಟ್ ತೀರ್ಪು ಬೆನ್ನಲ್ಲೇ, ನಟ ದರ್ಶನ್ ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್!

14/08/2025 11:15 AM

ಅಷ್ಟಲಕ್ಷ್ಮಿಯರ ಈ 8 ಮೂಲ ಮಂತ್ರ ಪಠಿಸಿದರೆ, ಜೀವನದಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ಪಡೆಯಬಹುದು

14/08/2025 11:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.