BREAKING : ಒಂದು ವರ್ಷದಲ್ಲಿ ‘ಅನುಭವ ಮಂಟಪ’ ನಿರ್ಮಿಸುತ್ತೇವೆ : CM ಸಿದ್ದರಾಮಯ್ಯ ಘೋಷಣೆ
ಯಾದಗಿರಿ : ಒಂದು ವರ್ಷದಲ್ಲಿ ಅನುಭವ ಮಂಟಪ ನಿರ್ಮಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಆರೋಗ್ಯ ಆವಿಷ್ಕಾರಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಂದು ವರ್ಷದಲ್ಲಿ ಅನುಭವ ಮಂಟಪ ನಿರ್ಮಾಣ ಮಾಡುತ್ತೇವೆ ಎಂದು ಘೋಷಣೆ ಮಾಡಿದರು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನ ಮೃತ ಪಟ್ಟಿದ್ದಕ್ಕೆ ಸಿಎಂ ಮತ್ತು ಡಿಸಿಎಂ ಕಾರಣ ಎಂದರು. ಕುಂಭಮೇಳದಲ್ಲಿ ನಡೆದ ಘಟನೆಗೆ ಯಾರು ಜವಾಬ್ದಾರರು? ಇಂತಹ ಘಟನೆಗಳು ಯಾವುದೇ ಸರ್ಕಾರದಲ್ಲೂ … Continue reading BREAKING : ಒಂದು ವರ್ಷದಲ್ಲಿ ‘ಅನುಭವ ಮಂಟಪ’ ನಿರ್ಮಿಸುತ್ತೇವೆ : CM ಸಿದ್ದರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed