Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ನ.14 ರಂದು ‘ಗೃಹಲಕ್ಷ್ಮಿ’ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ : ಲಕ್ಷ್ಮಿ ಹೆಬ್ಬಾಳ್ಕರ್

12/11/2025 10:19 AM

BREAKING : ದೇಶದ ಹಲವು ಪ್ರಮುಖ ಸ್ಥಳಗಳಲ್ಲಿ ಸ್ಪೋಟಕ್ಕೆ ಸಂಚು : ‘NIA’ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

12/11/2025 10:16 AM

ಮತದಾರರ ಪಟ್ಟಿಯ SIR ಅವಧಿಯಲ್ಲಿ ಪೌರತ್ವವನ್ನು ECI ನಿರ್ಧರಿಸಬಹುದೇ ? ಸುಪ್ರೀಂ ಕೋರ್ಟ್ ಪರಿಶೀಲನೆ

12/11/2025 10:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದೇಶದ ಹಲವು ಪ್ರಮುಖ ಸ್ಥಳಗಳಲ್ಲಿ ಸ್ಪೋಟಕ್ಕೆ ಸಂಚು : ‘NIA’ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!
INDIA

BREAKING : ದೇಶದ ಹಲವು ಪ್ರಮುಖ ಸ್ಥಳಗಳಲ್ಲಿ ಸ್ಪೋಟಕ್ಕೆ ಸಂಚು : ‘NIA’ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

By kannadanewsnow0512/11/2025 10:16 AM

ನವದೆಹಲಿ : ದೆಹಲಿಯ ಕೆಂಪು ಕೋಟೆಯ ಬಳಿ ಕಾರು ಬಾಂಬ್ ಸ್ಫೋಟದಲ್ಲಿ ಇದುವರೆಗೂ 12ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 17 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಗಾಯಗೊಂಡ ವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಒಂದು ಪ್ರಕರಣದ ತನಿಖೆ ಸದ್ಯ ಎನ್ಐಎ ನಡೆಸುತ್ತಿದ್ದು ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ಅಂಶಗಳು ಬಯಲಾಗಿವೆ.

ಹೌದು ಸ್ವಲ್ಪ ಯಾಮಾರಿದರೂ ಕೂಡ ದೊಡ್ಡ ದುರಂತ ಸಂಭವಿಸುತ್ತಿತ್ತು. ಸ್ಪೋಟಕ ವಶಕ್ಕೆ ಪಡೆದಿದ್ದರಿಂದ ಭಾರಿ ಅನಾಹುತ ತಪ್ಪಿದೆ. ದೇಶದ ಹಲವು ಕಡೆಗೆ ಉಗ್ರರು ಸ್ಪೋಟಿಸಲು ದೊಡ್ಡ ಸಂಚು ರೂಪಿಸಿದ್ದರು. ಶಂಕಿತ ಉಗ್ರರ ಗ್ಯಾಂಗ್ ಈ ಒಂದು ಸಂಚು ರೂಪಿಸಿತ್ತು ಎಂದು ಎನ್ ಐ ಎ ಅಧಿಕಾರಿಗಳ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.

ದೇಶದ ಹಲವು ಸ್ಥಳಗಳಲ್ಲಿ ಸ್ಫೋಟಕಗಳಿಂದ ಬ್ಲಾಸ್ಟ್ ಗೆ ಉಗ್ರರು ಸಂಚು ರೂಪಿಸಿದ್ದರು ಜಮುವಿನಲ್ಲಿ ಮೊದಲೇ 2,900 ಕೆಜಿ ಸ್ಫೋಟಕ ವಶಕ್ಕೆ ಪಡೆದುಕೊಂಡಿದ್ದರು. ತಕ್ಷಣ ಅಲರ್ಟ್ ಆದ ಗುಪ್ತಚರ ಇಲಾಖೆ ಕಾರ್ಯಾಚರಣೆ ನಡೆಸಿದೆ. ಭಾರಿ ಪ್ರಮಾಣದ ಸ್ಪೋಟಕಗಳನ್ನು ವಶಕ್ಕೆ ಪಡೆಯುವುದರ ಮೂಲಕ ಭಾರಿ ದುರಂತ ಒಂದು ತಪ್ಪಿದೆ.ಅಕಸ್ಮಾತ್ ಸ್ವಲ್ಪ ಯಾಮಾರಿದ್ರು ದಾಳಿ ಮತ್ತಷ್ಟು ಭೀಕರವಾಗಿ ಇರುತ್ತಿತ್ತು ಎಂದು ಮಾಹಿತಿ ತಿಳಿದು ಬಂದಿದೆ.

ದೆಹಲಿಯ ಕೆಂಪು ಕೋಟೆ ಬಳಿ ಕಾಟ್ರೇಡ್ಜ್ ಪತ್ತೆಯಾಗಿದೆ.ಸ್ಪೋಟದ ಸ್ಥಳದಲ್ಲಿ ಎರಡು ಲೈವ್ ಕಾಟ್ರೇಡ್ಜ್ ಪತ್ತೆಯಾಗಿದೆ ಸ್ಥಳದಲ್ಲಿ ಎರಡು ರೀತಿಯ ಸ್ಪೋಟಕ ಮಾದರಿಯನ್ನು ವಶಕ್ಕೆ ಪಡೆದುಕೊಂಡಿದ್ದು ಮೊದಲ ಮಾದರಿಯದ ಅಮೋನಿಯಂ ನೈಟ್ರೇಟ್ ಹಾಗೂ ಎರಡನೇ ಮಾದರಿ ನೈಟ್ ಗಿಂತಲೂ ಡೇಂಜರ್ ಎಂದು ತಿಳಿದುಬಂದಿದ್ದು ಅಮೋನಿಯಂ ನೈಟ್ರೇಟ್ ಗಿಂತಲೂ ಎರಡನೇ ಮಾದರಿ ಬಹಳ ಡೇಂಜರ್ ಎಂದು ತಿಳಿದು ಬಂದಿದೆ.

Share. Facebook Twitter LinkedIn WhatsApp Email

Related Posts

ಮತದಾರರ ಪಟ್ಟಿಯ SIR ಅವಧಿಯಲ್ಲಿ ಪೌರತ್ವವನ್ನು ECI ನಿರ್ಧರಿಸಬಹುದೇ ? ಸುಪ್ರೀಂ ಕೋರ್ಟ್ ಪರಿಶೀಲನೆ

12/11/2025 10:13 AM1 Min Read

SHOCKING : ಹೆರಿಗೆಯಾದ ತಕ್ಷಣ ಸಾವನ್ನಪ್ಪಿದ ತಾಯಿಯ ಮೃತದೇಹದ ಪಕ್ಕ ಮಗುವಿನ ರೋಧನೆ : ಹೃದಯವಿದ್ರಾವಕ ವಿಡಿಯೋ ವೈರಲ್ | WATCH VIDEO

12/11/2025 9:59 AM1 Min Read

2ನೇ ಬಾರಿಗೆ ಮದುವೆಯಾದ ಆಫ್ಘಾನಿಸ್ತಾನದ ಕ್ರಿಕೆಟಿಗ ರಶೀದ್ ಖಾನ್ | Rashid khan

12/11/2025 9:57 AM1 Min Read
Recent News

BIG NEWS : ನ.14 ರಂದು ‘ಗೃಹಲಕ್ಷ್ಮಿ’ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ : ಲಕ್ಷ್ಮಿ ಹೆಬ್ಬಾಳ್ಕರ್

12/11/2025 10:19 AM

BREAKING : ದೇಶದ ಹಲವು ಪ್ರಮುಖ ಸ್ಥಳಗಳಲ್ಲಿ ಸ್ಪೋಟಕ್ಕೆ ಸಂಚು : ‘NIA’ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

12/11/2025 10:16 AM

ಮತದಾರರ ಪಟ್ಟಿಯ SIR ಅವಧಿಯಲ್ಲಿ ಪೌರತ್ವವನ್ನು ECI ನಿರ್ಧರಿಸಬಹುದೇ ? ಸುಪ್ರೀಂ ಕೋರ್ಟ್ ಪರಿಶೀಲನೆ

12/11/2025 10:13 AM

ಹೊಸ ಮನೆಗೆ ಬಾಗಿಲು ಹಾಕಿಸುವ ಮುನ್ನ ಈ ವಿಚಾರಗಳು ನಿಮ್ಮ ಗಮನದಲ್ಲಿ ಇರಲಿ! ಯಾವ ರಾಶಿಗೆ ಯಾವ ದಿಕ್ಕಿನ ಬಾಗಿಲು ಗೊತ್ತಾ

12/11/2025 10:08 AM
State News
KARNATAKA

BIG NEWS : ನ.14 ರಂದು ‘ಗೃಹಲಕ್ಷ್ಮಿ’ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ : ಲಕ್ಷ್ಮಿ ಹೆಬ್ಬಾಳ್ಕರ್

By kannadanewsnow0512/11/2025 10:19 AM KARNATAKA 1 Min Read

ಬೆಂಗಳೂರು : ಗೃಹಲಕ್ಷ್ಮೀ ಫಲಾನುಭವಿಗಳ ಅನುಕೂಲಕ್ಕಾಗಿ ಗೃಹ ಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪಿಸಲಾಗುತ್ತಿದ್ದು, ನ.14ರಂದು ನಡೆಯಲಿರುವ ಅಂಗನವಾಡಿ ಸುವರ್ಣ…

ಹೊಸ ಮನೆಗೆ ಬಾಗಿಲು ಹಾಕಿಸುವ ಮುನ್ನ ಈ ವಿಚಾರಗಳು ನಿಮ್ಮ ಗಮನದಲ್ಲಿ ಇರಲಿ! ಯಾವ ರಾಶಿಗೆ ಯಾವ ದಿಕ್ಕಿನ ಬಾಗಿಲು ಗೊತ್ತಾ

12/11/2025 10:08 AM

ಸಾರ್ವಜನಿಕರೇ ಗಮನಿಸಿ : ಜಸ್ಟ್ ಈ ರೀತಿ ಮೊಬೈಲ್ ನಲ್ಲೇ ನಿಮ್ಮೂರಿನ `ಕಂದಾಯ ನಕ್ಷೆ’ ನೋಡಬಹುದು.!

12/11/2025 9:42 AM

BIG NEWS : ಧರ್ಮಸ್ಥಳದಲ್ಲಿ ಮದುವೆಯಾಗುವ ಯುವತಿಯರ ಕುರಿತು ಆಕ್ಷೇಪಾರ್ಹ ಹೇಳಿಕೆ: ಗಿರೀಶ್ ಮಟ್ಟಣ್ಣವರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ

12/11/2025 9:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.