BREAKING : ಚಿಕ್ಕಮಗಳೂರಲ್ಲಿ ತುಂಡಾಗಿ ಬಿದ್ದಿದ್ದ ವೈರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ರೈತನ ಸಾವು

ಚಿತ್ರದುರ್ಗ : ತುಂಡಾಗಿ ಬಿದ್ದಿದ್ದ ವೈರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ರೈತ ಸಾವನನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಲ್ಲಿಗೆನಹಳ್ಳಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಟಿಸಿಯಲ್ಲಿ ಸರಿಪಡಿಸುವಾಗ ಈ ದುರಂತ ಸಂಭವಿಸಿದೆ. ಮಲ್ಲಿಗೆನಹಳ್ಳಿ ರೈತ ಮಂಜುನಾಥ್ (35) ಮೃತ ದುರ್ದೈವಿ ಎಂದು ಹೇಳಲಾಗುತ್ತಿದೆ. ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡದೆ ರೈತ ಮಂಜುನಾಥ ವಿದ್ಯುತ್ ಹೋಗಿದ್ದ.ಸರಿಪಡಿಸಲು ಹೋಗಿದ್ದ ಎಂದು ತಿಳಿದುಬಂದಿದೆ. ಜಮೀನಿಗೆ ನೀರು ಹಾಯಿಸುವ ಎಂದು ತಿಳಿದುಬಂದಿದ್ದು ವಿದ್ಯುತ್ ಕಂಬದಲ್ಲೇ ಮಂಜುನಾಥನ ಮೃತದೇಹ … Continue reading BREAKING : ಚಿಕ್ಕಮಗಳೂರಲ್ಲಿ ತುಂಡಾಗಿ ಬಿದ್ದಿದ್ದ ವೈರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ರೈತನ ಸಾವು