BREAKING : ರೈತರೇ ಕಬ್ಬು ಕಟಾವು ವೇಳೆ ಹುಷಾರ್ : ಬೆಳಗಾವಿಯಲ್ಲಿ ಯಂತ್ರದಲ್ಲಿ ತಲೆ ಸಿಲುಕಿ ಇಬ್ಬರು ಮಹಿಳೆಯರು ಸಾವು!
ಬೆಳಗಾವಿ : ಬೆಳಗಾವಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಕಬ್ಬು ಕಟಾವು ಮಾಡುವ ಯಂತ್ರಕ್ಕೆ ಸಿಲುಕಿ ಇಬ್ಬರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ. ಬಾರವ್ವ ಕೋಬಡಿ (60) ಹಾಗೂ ಲಕ್ಷ್ಮೀಬಾಯಿ ರುದ್ರಗೌಡರ (65) ಎಂದು ತಿಳಿದುಬಂದಿದೆ. ಕಟಾವು ವೇಳೆ ಮುಂದೆ ನೋಡದೆ ಡ್ರೈವರ್ ವಾಹನ ಚಲಾಯಿಸಿದ್ದಾನೆ ಇಬ್ಬರೂ ಮಹಿಳೆಯರ ತಲೆ ಯಂತ್ರದಲ್ಲಿ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ. ಕಬ್ಬಿಣ ಗದ್ದೆಗೆ ಕೂಲಿ ಕೆಲಸಕ್ಕೆ ಎಂದು ಇಬ್ಬರು ಮಹಿಳೆಯರು ಬಂದಿದ್ದರು. … Continue reading BREAKING : ರೈತರೇ ಕಬ್ಬು ಕಟಾವು ವೇಳೆ ಹುಷಾರ್ : ಬೆಳಗಾವಿಯಲ್ಲಿ ಯಂತ್ರದಲ್ಲಿ ತಲೆ ಸಿಲುಕಿ ಇಬ್ಬರು ಮಹಿಳೆಯರು ಸಾವು!
Copy and paste this URL into your WordPress site to embed
Copy and paste this code into your site to embed