BREAKING : ಇನ್ಸ್ಟಾಗ್ರಾಮ್ ನಲ್ಲಿ ಪ್ರೀತಿಸಿ ಮದುವೆಯಾಗಿದ್ದಕ್ಕೆ ಜಾತಿ ಅಡ್ಡಿ : ಗರ್ಭಿಣಿ ಕೊಲೆ ಶಂಕೆ, 6 ಜನರ ವಿರುದ್ಧ ‘FIR’ ದಾಖಲು!

ರಾಯಚೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಗರ್ಭಿಣಿ ಮಹಿಳೆಯನ್ನು ಬರ್ಬರವಾಗಿ ಕೊಂದು ಬಳಿಕ ನೇಣು ಹಾಕಲಾಗಿ ಎಂದು ಶಂಕಿಸಲಾಗಿದ್ದು, ಗಂಡ ಸೇರಿ ಅವರ ಮನೆಯ 6 ಜನರ ವಿರುದ್ಧ FIR ದಾಖಲಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅನುಪಮ (20) ಎಂದು ಗುರುತಿಸಲಾಗಿದ್ದು, ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಚೆಂಗಡಿ ಗ್ರಾಮದ ಬಸವರಾಜ ಒಕ್ಕಲಿಗ ಅವರ ಪುತ್ರಿ ಅನುಪಮಾ ಮತ್ತು ಸಿಂಧನೂರು ತಾಲ್ಲೂಕಿನ ಬೂದಿಹಾಳ ಗ್ರಾಮದ ನಾಗರಾಜ ಚನ್ನಬಸಪ್ಪ … Continue reading BREAKING : ಇನ್ಸ್ಟಾಗ್ರಾಮ್ ನಲ್ಲಿ ಪ್ರೀತಿಸಿ ಮದುವೆಯಾಗಿದ್ದಕ್ಕೆ ಜಾತಿ ಅಡ್ಡಿ : ಗರ್ಭಿಣಿ ಕೊಲೆ ಶಂಕೆ, 6 ಜನರ ವಿರುದ್ಧ ‘FIR’ ದಾಖಲು!