Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೆನಡಾದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಉದ್ಯಮಿ `ದರ್ಶನ್ ಸಿಂಗ್’ ಗುಂಡಿಕ್ಕಿ ಹತ್ಯೆ.!

29/10/2025 9:30 AM

ಗಮನಿಸಿ : `ಕ್ರೆಡಿಟ್ ಕಾರ್ಡ್’ ಪಡೆಯಲು ಜಸ್ಟ್ ಹೀಗೆ ಮಾಡಿ : ನಿಮ್ಮ ಮನೆ ಬಾಗಿಲಿಗೆ ಬರಲಿದೆ ಕಾರ್ಡ್.!

29/10/2025 9:20 AM

ಗಮನಿಸಿ : ನಿಮ್ಮ `ಗೃಹ ಸಾಲ’ ತ್ವರಿತವಾಗಿ ಮರುಪಾವತಿಸಲು ಇಲ್ಲಿದೆ ಸುಲಭ ಮಾರ್ಗಗಳು : ತಪ್ಪದೇ ಟಿಪ್ಸ್ ಫಾಲೋ ಮಾಡಿ.!

29/10/2025 9:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಲಬುರ್ಗಿ ಜೈಲು ಅಧಿಕ್ಷಕಿಗೆ ಬೆದರಿಕೆ ಪ್ರಕರಣ : 9 ಕೈದಿಗಳ ವಿರುದ್ಧ ‘FIR’ ದಾಖಲು 
KARNATAKA

BREAKING : ಕಲಬುರ್ಗಿ ಜೈಲು ಅಧಿಕ್ಷಕಿಗೆ ಬೆದರಿಕೆ ಪ್ರಕರಣ : 9 ಕೈದಿಗಳ ವಿರುದ್ಧ ‘FIR’ ದಾಖಲು 

By kannadanewsnow0501/12/2024 10:24 AM

ಕಲಬುರ್ಗಿ : ಕಲಬುರ್ಗಿ ಜೈಲು ಅಧೀಕ್ಷಕಿ ಅನಿತಾ ಅವರ ಕಾರು ಸ್ಪೋಟಿಸುವುದಾಗಿ ಇತ್ತೀಚಿಗೆ ಹಲವರು ಕರೆ ಮಾಡಿ ಬೆದರಿಕೆ ಹಾಕಿದ್ದರು ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಒಂಬತ್ತು ಜನರ ವಿರುದ್ಧ FIR ದಾಖಲಾಗಿದೆ.

ಮುಸ್ತಫಾ,ನಸೀರ್, ಬಚ್ಚನ್,ಅಲ್ತಾಫ್, ದೇವರಾಜ್, ನಾಗರಾಜ್, ಶ್ರೀಕಾಂತ್ ಸೇರಿ 9 ಕೈದಿಗಳ ವಿರುದ್ಧ ಅಧೀಕ್ಷಕಿ ಅನಿತಾ ಎಫ್‌ಐಆರ್‌ ದಾಖಲಿಸಿದ್ದಾರೆ. ಜೈಲಿನಲ್ಲಿ ಮಾದಕ ವಸ್ತುಗಳಾದಂತಹ ಸಿಗರೇಟ್ ಬಿಡಿ ಗುಟ್ಕಾ ವಸ್ತುಗಳನ್ನು ಬಂದು ಮಾಡಿದ್ದಕ್ಕಾಗಿ ಕೈದಿಗಳು ಪ್ರತಿಭಟನೆ ಮಾಡಿದ್ದರು. ಬಳಿಕ ದುಷ್ಕರ್ಮಿ ಒಬ್ಬ ಆಡಿಯೋ ಮೂಲಕ ಜೈಲು ಅಧ್ಯಕ್ಷಕಿ ಅನಿತಾ ಅವರ ಕಾರು ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ.

ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು, ಅಲರ್ಟ್ ಆಗಿ, ಇದನ್ನ ಜೈಲಿನಲ್ಲಿರುವ ಕೈದಿಗಳೇ ಕಳುಹಿಸಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿತ್ತು. ಇದೀಗ ಈ ಪ್ರಕರಣದ ಹಿಂದೆ 9 ಜನ ಕೈದಿಗಳ ಕೈವಾಡ ಇರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೆ ಕಲಬುರಗಿ ಜೈಲಿಗೆ ಅನಿತಾ ಅವರು ವರ್ಗಾವಣೆಯಾಗಿ ಬಂದಿದ್ದರು. ಜೈಲಿನಲ್ಲಿ ಚಾರ್ಜ್ ತೆಗೆದುಕೊಂಡ ದಿನವೆ ಕೈದಿಗಳ ಹೈಫೈ ಲೈಫ್ ಅನಾವರಣ ಆಗಿತ್ತು. ಇದನ್ನು ಗಂಭೀರವಾಗಿ ಅವರು ಪರಿಗಣಿಸಿದ್ದರು. ಇದಾದ ಬಳಿಕ ಕಾರಾಗೃಹ ಇಲಾಖೆ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿತ್ತು. ಜೈಲಿನಲ್ಲಿ ಬೀಡಿ, ಗುಟ್ಕಾ ಸಿಗರೇಟ್ ಬಂದ್ ಮಾಡಿದ್ದರು. ಇದರಿಂದ ಕೆರಳಿದ ಕೈದಿಗಳು ಅನೀತಾ ವಿರುದ್ಧ ಪ್ರತಿಭಟನೆ ಮಾಡಿದ್ದರು.

ಬಳಿಕ ಅನಿತಾ ಅವರ ಕಾರನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಆಡಿಯೋ ಸಂದೇಶ ಕಳುಹಿಸಿದ್ದ ಪ್ರಕರಣ ಇದೇ ನವೆಂಬರ್‌ 28ರಂದು ಬೆಳಕಿಗೆ ಬಂದಿತ್ತು. ಅನಾಮದೇಯ ವ್ಯಕ್ತಿಯಿಂದ ಕಲಬುರಗಿ ನಗರದ ಪೊಲೀಸ್ ಇನ್ಸೆಪೆಕ್ಟರ್ ಮೊಬೈಲ್‍ಗೆ ಬೆದರಿಕೆ ಸಂದೇಶ ಬಂದಿತ್ತು. ಈ ಮಾಹಿತಿಯನ್ನು ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಇದರಿಂದ ಅಲರ್ಟ್ ಆದ ಅಧಿಕಾರಿಗಳು ಕಾರನ್ನು ಸಿಸಿಟಿವಿ ಇರುವೆಡೆ ಮಾತ್ರ ಪಾರ್ಕ್ ಮಾಡುವಂತೆ ಕಾರು ಚಾಲಕನಿಗೆ ಸೂಚಿಸಿದ್ದರು.

Share. Facebook Twitter LinkedIn WhatsApp Email

Related Posts

ಗಮನಿಸಿ : `ಕ್ರೆಡಿಟ್ ಕಾರ್ಡ್’ ಪಡೆಯಲು ಜಸ್ಟ್ ಹೀಗೆ ಮಾಡಿ : ನಿಮ್ಮ ಮನೆ ಬಾಗಿಲಿಗೆ ಬರಲಿದೆ ಕಾರ್ಡ್.!

29/10/2025 9:20 AM3 Mins Read

ಗಮನಿಸಿ : ನಿಮ್ಮ `ಗೃಹ ಸಾಲ’ ತ್ವರಿತವಾಗಿ ಮರುಪಾವತಿಸಲು ಇಲ್ಲಿದೆ ಸುಲಭ ಮಾರ್ಗಗಳು : ತಪ್ಪದೇ ಟಿಪ್ಸ್ ಫಾಲೋ ಮಾಡಿ.!

29/10/2025 9:07 AM2 Mins Read

BREAKING : ವೈಫೈ ಯೂಸರ್ ನೇಮ್ ನಲ್ಲಿ `ಪಾಕಿಸ್ತಾನ್ ಜಿಂದಾಬಾದ್’ : ಬೆಂಗಳೂರಿನಲ್ಲಿ ದೇಶದ್ರೋಹಿ ಯೂಸರ್ ನೇಮ್ ಬಳಕೆ.!

29/10/2025 8:58 AM1 Min Read
Recent News

BREAKING : ಕೆನಡಾದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಉದ್ಯಮಿ `ದರ್ಶನ್ ಸಿಂಗ್’ ಗುಂಡಿಕ್ಕಿ ಹತ್ಯೆ.!

29/10/2025 9:30 AM

ಗಮನಿಸಿ : `ಕ್ರೆಡಿಟ್ ಕಾರ್ಡ್’ ಪಡೆಯಲು ಜಸ್ಟ್ ಹೀಗೆ ಮಾಡಿ : ನಿಮ್ಮ ಮನೆ ಬಾಗಿಲಿಗೆ ಬರಲಿದೆ ಕಾರ್ಡ್.!

29/10/2025 9:20 AM

ಗಮನಿಸಿ : ನಿಮ್ಮ `ಗೃಹ ಸಾಲ’ ತ್ವರಿತವಾಗಿ ಮರುಪಾವತಿಸಲು ಇಲ್ಲಿದೆ ಸುಲಭ ಮಾರ್ಗಗಳು : ತಪ್ಪದೇ ಟಿಪ್ಸ್ ಫಾಲೋ ಮಾಡಿ.!

29/10/2025 9:07 AM

1.2 ಕೋಟಿ ನೌಕರರು ಮತ್ತು ಪಿಂಚಣಿದಾರರಿಗೆ ಗುಡ್ ನ್ಯೂಸ್: 8ನೇ ವೇತನ ಆಯೋಗಕ್ಕೆ ಕೇಂದ್ರ ಸಚಿವ ಸಂಪುಟದ ಅನುಮೋದನೆ

29/10/2025 9:03 AM
State News
KARNATAKA

ಗಮನಿಸಿ : `ಕ್ರೆಡಿಟ್ ಕಾರ್ಡ್’ ಪಡೆಯಲು ಜಸ್ಟ್ ಹೀಗೆ ಮಾಡಿ : ನಿಮ್ಮ ಮನೆ ಬಾಗಿಲಿಗೆ ಬರಲಿದೆ ಕಾರ್ಡ್.!

By kannadanewsnow5729/10/2025 9:20 AM KARNATAKA 3 Mins Read

ಬೆಂಗಳೂರು : ಡಿಜಿಟಲ್ ಪಾವತಿ ಮತ್ತು ಕೃತಕ ಬುದ್ಧಿಮತ್ತೆಯ ಈ ಯುಗದಲ್ಲಿ, ವಹಿವಾಟು ವಿಧಾನಗಳು ರೂಪಾಂತರಗೊಂಡಿವೆ. ಜನರು ಭೌತಿಕ ಕಾರ್ಡ್‌ಗಳನ್ನು…

ಗಮನಿಸಿ : ನಿಮ್ಮ `ಗೃಹ ಸಾಲ’ ತ್ವರಿತವಾಗಿ ಮರುಪಾವತಿಸಲು ಇಲ್ಲಿದೆ ಸುಲಭ ಮಾರ್ಗಗಳು : ತಪ್ಪದೇ ಟಿಪ್ಸ್ ಫಾಲೋ ಮಾಡಿ.!

29/10/2025 9:07 AM

BREAKING : ವೈಫೈ ಯೂಸರ್ ನೇಮ್ ನಲ್ಲಿ `ಪಾಕಿಸ್ತಾನ್ ಜಿಂದಾಬಾದ್’ : ಬೆಂಗಳೂರಿನಲ್ಲಿ ದೇಶದ್ರೋಹಿ ಯೂಸರ್ ನೇಮ್ ಬಳಕೆ.!

29/10/2025 8:58 AM

BREAKING : ರಾಜ್ಯದಲ್ಲಿ ಘೋರ ದುರಂತ : ವಿದ್ಯುತ್ ತಂತಿ ತಗುಲಿ ತಾಯಿ, ಮಗ ಸ್ಥಳದಲ್ಲೇ ಸಾವು.!

29/10/2025 8:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.