BREAKING : ಉತ್ತರಕನ್ನಡದಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : ರಾತ್ರೋರಾತ್ರಿ ಐವರು ಬಡ್ಡಿ ದಂಧೆಕೋರರು ಅರೆಸ್ಟ್!
ಉತ್ತರಕನ್ನಡ : ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಹಾವಳಿಯಿಂದ ಅನೇಕ ಜನರು ಸರಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಇದೀಗ ಉತ್ತರ ಕನ್ನಡದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ರಾತ್ರೋರಾತ್ರಿ ಐವರು ಬಡ್ಡಿ ದಂಧೆ ಕೋರರನ್ನು ಅರೆಸ್ಟ್ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ನಡೆದಿದೆ. ಹೌದು ರಾತ್ರೋರಾತ್ರಿ ಬಡ್ಡಿ ದಂಧೆ ಕೋರರನ್ನು ಅರೆಸ್ಟ್ ಮಾಡಲಾಗಿದ್ದು, ಮುಂಡಗೋಡ ತಾಲೂಕಿನಲ್ಲಿ ಸಿನಿಮೀಯ ರೀತಿಯಲ್ಲಿ ಬಡ್ಡಿ ದಂಧೆ ಕರೋನ ಮೀಟಿಂಗ್ ನಡೆಯುತ್ತಿತ್ತು. ಈ ವೇಳೆ ರಾತ್ರೋ ರಾತ್ರಿ ಮೀಟರ್ ಬಡ್ಡಿಯಲ್ಲಿ NMD ಖ್ಯಾತಿಯ ಜಮೀರ್ನನ್ನು ಅರೆಸ್ಟ್ … Continue reading BREAKING : ಉತ್ತರಕನ್ನಡದಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : ರಾತ್ರೋರಾತ್ರಿ ಐವರು ಬಡ್ಡಿ ದಂಧೆಕೋರರು ಅರೆಸ್ಟ್!
Copy and paste this URL into your WordPress site to embed
Copy and paste this code into your site to embed