ನವದೆಹಲಿ : 1984 ರಲ್ಲಿ ಸಿಖ್ ವಿರೋಧಿ ದಂಗೆ ವೇಳೆ ಇಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕಾಂಗ್ರೆಸ್ ಮಾಜಿಸಂಸದ ಸಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ದೆಹಲಿಯ ರೋಸ್ ಅವೆನ್ಯೂ ವಿಶೇಷ ಕೋರ್ಟ್ ಈ ಒಂದು ತೀರ್ಪು ಪ್ರಕಟಿಸಿ ಆದೇಶ ಹೊರಡಿಸಿದೆ. ವಿಶೇಷ ನ್ಯಾಯಾಧೀಶೆ ಕಾವೇರಿ ಭವೇಜಾ ಅವರು ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದುದೆಹಲಿ ಹೈಕೋರ್ಟ್ ಫೆ.12 ರಂದು ತೀರ್ಪು ಪ್ರಕಟಿಸಿತ್ತು.ಫೆ.21 ರಂದು … Continue reading BREAKING : ಸಿಖ್ ವಿರೋಧಿ ದಂಗೆ ವೇಳೆ ಇಬ್ಬರ ಕೊಲೆ ಕೇಸ್ : ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ!
Copy and paste this URL into your WordPress site to embed
Copy and paste this code into your site to embed