BREAKING : ಕೇರಳ ಮಾಜಿ ಸಿಎಂ ‘ವಿ.ಎಸ್. ಅಚ್ಯುತಾನಂದನ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ತಿರುವನಂತಪುರಂ : ಪ್ರಮುಖ ಸಿಪಿಐ(ಎಂ) ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ 10 ಗಂಟೆಗೆ ತಿರುವನಂತಪುರಂನ ಪಟ್ಟೋಮ್’ನಲ್ಲಿರುವ ಎಸ್ಯುಟಿ ಆಸ್ಪತ್ರೆಗೆ ದಾಖಲಿಸಲಾಯಿತು. ಸಧ್ಯ ಐಸಿಯುನಲ್ಲಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿದ್ದು, ಕಳೆದ ವರ್ಷ ಅಕ್ಟೋಬರ್ 20 ರಂದು ಅವರಿಗೆ 101 ವರ್ಷ ತುಂಬಿತು. ಅಚ್ಯುತಾನಂದನ್ ಕೇರಳ ರಾಜಕೀಯದಲ್ಲಿ ಪ್ರಮುಖ ಮತ್ತು ಸಕ್ರಿಯ ಪಾತ್ರ ವಹಿಸಿದ್ದರು. … Continue reading BREAKING : ಕೇರಳ ಮಾಜಿ ಸಿಎಂ ‘ವಿ.ಎಸ್. ಅಚ್ಯುತಾನಂದನ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed