ಮುಂಬೈ : ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಪುತ್ರ ಝೀಶಾನ್ ಸಿದ್ದಿಕಿ ಅವರು ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದು, ಅಜಿತ್ ಪವಾರ್ ಅವರ ಎನ್ಸಿಪಿ ಪಕ್ಷಕ್ಕೆ ಸೇರಿದ್ದಾರೆ.
ಇತ್ತೀಚೆಗೆ ಗುಂಡೇಟಿನಿಂದ ಹತ್ಯೆಗೀಡಾಗಿದ್ದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಪುತ್ರ ಝೀಶಾನ್ ಸಿದ್ದಿಕಿ ಎನ್ಸಿಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಆಗಸ್ಟ್ ನಲ್ಲಿ ಅವರನ್ನು ಕಾಂಗ್ರೆಸ್ ನಿಂದ ಹೊರಹಾಕಲಾಗಿತ್ತು.ಇದೀಗ ಅವರು ಅಜಿತ್ ಪವಾರ್ ಅವರ ಎನ್ಸಿಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.