BREAKING : ಶಿಗ್ಗಾಂವಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಪೋಟ : ಮಾಜಿ ಸಂಸದ ಕುನ್ನೂರ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಹಾವೇರಿ : ರಾಜ್ಯದ ಮೂರು ಉಪಚುನಾವಣೆಗಳ ಕ್ಷೇತ್ರಗಳ ಪೈಕಿ ಇದೀಗ ಶಿಗ್ಗಾವಿ ಕಾಂಗ್ರೆಸ್ ಅಲ್ಲಿ ಬಂಡಾಯದ ಬಿಸಿ ಹೆಚ್ಚಿದ್ದು ಈಗಾಗಲೇ ಅಜ್ಜಂಪೀರ್ ಖಾದ್ರಿ ಅವರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಸಂಸದ ಮಂಜುನಾಥ್ ಕುನ್ನೂರ್ ಕೂಡ ಪಕ್ಷೇತರ ಅಭ್ಯರ್ಥಿಯಾಗಿ ನಾವ್ ಪತ್ರ ಸಲ್ಲಿಸಿದ್ದಾರೆ. ಹೌದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮಂಜುನಾಥ್ ಕುನ್ನೂರ್. ಶಿಗ್ಗಾವಿ ಪಕ್ಷೇತರ ಅಭ್ಯರ್ಥಿಯಾಗಿ ಮಂಜುನಾಥ್ ಕುನ್ನೂರ್ ನಾಮಪತ್ರ ಸಲ್ಲಿಸಿದ್ದಾರೆ. ಮಗ ರಾಜು ಕುನ್ನುರ್ ರಿಗೆ ಮಂಜುನಾಥ್ ಕುನ್ನೂರ್ ಕಾಂಗ್ರೆಸ್ … Continue reading BREAKING : ಶಿಗ್ಗಾಂವಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಪೋಟ : ಮಾಜಿ ಸಂಸದ ಕುನ್ನೂರ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ