BREAKING : ಧಾರವಾಡದಲ್ಲಿ 2 ಕಾರು-ಲಾರಿ ನಡುವೆ ಭೀಕರ ಸರಣಿ ಅಪಘಾತ :  ಸ್ಥಳದಲ್ಲೇ ನಾಲ್ವರ ಸಾವು

ಧಾರವಾಡ : ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಳ್ಳಿಕಟ್ಟಿ ಕ್ರಾಸ್ ಬಳಿ ಮುಂಬೈ ಹಾಗೂ ಬೆಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ 2 ಕಾರು ಹಾಗೂ ಲಾರಿ ನಡುವೆ ಸರಣಿ ಭೀಕರ ಅಪಘಾತ ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದರೆ. ಭೀಕರ ಅಪಘಾತದಲ್ಲಿ ನಾಲ್ವರ ಸಾವಾಗಿದ್ದು, ಎರಡು ಕಾರು ಲಾರಿ ನಡುವೆ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ನಾಲ್ವರು ದುರ್ಮರಣ ಹೊಂದಿದ್ದು, ಘಟನೆಯು ಕುಂದಗೋಳ ತಾಲೂಕಿನ ಬೆಳ್ಳಿಕಟ್ಟಿ ಕ್ರಾಸ್ ಬಳಿ ನಡೆದ ಅಪಘಾತವಾಗಿದ್ದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಳೆ … Continue reading BREAKING : ಧಾರವಾಡದಲ್ಲಿ 2 ಕಾರು-ಲಾರಿ ನಡುವೆ ಭೀಕರ ಸರಣಿ ಅಪಘಾತ :  ಸ್ಥಳದಲ್ಲೇ ನಾಲ್ವರ ಸಾವು