Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರಿನಲ್ಲಿ ದಟ್ಟವಾದ ಮಂಜು: ಪ್ರಯಾಣ ಸಲಹೆ ನೀಡಿದ ಇಂಡಿಗೋ

25/12/2025 9:28 AM

ALERT : ಮದ್ಯ ಪ್ರಿಯರಿಗೆ ಬಿಗ್ ಶಾಕ್ : ಪ್ರತಿದಿನ `ಆಲ್ಕೋಹಾಲ್’ ಸೇವನೆಯಿಂದ `ಕ್ಯಾನ್ಸರ್’ ಅಪಾಯ ಹೆಚ್ಚಳ.!

25/12/2025 9:23 AM

ಅರಾವಳಿಯಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆ ಇಲ್ಲ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಆದೇಶ

25/12/2025 9:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳಗಾವಿಯಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಗಲಾಟೆ : ನಾಲ್ವರು ಯುವಕರ ಮೇಲೆ `ತಲ್ವಾರ್ ದಾಳಿ’!
KARNATAKA

BREAKING : ಬೆಳಗಾವಿಯಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಗಲಾಟೆ : ನಾಲ್ವರು ಯುವಕರ ಮೇಲೆ `ತಲ್ವಾರ್ ದಾಳಿ’!

By kannadanewsnow5723/09/2024 6:10 AM

ಬೆಳಗಾವಿ : ಬೆಳಗಾವಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಎರಡು ಏರಿಯಾಗಳ ಯುವಕರ ನಡುವೆ ಗಲಾಟೆಯಾಗಿದ್ದು, ನಾಲ್ವರು ಯುವಕರ ಮೇಲೆ ತಲ್ವಾರ್ ದಾಳಿಯಾಗಿದೆ.

ಬೆಳಗಾವಿ ನಗರದ ರುಕ್ಮಿಣಿ ನಗರದಲ್ಲಿ ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಹೊಡೆದಾಟವಾಗಿದೆ. ಬೆಳಗಾವಿಯ ಉಜ್ವಲ್ ನಗರದ ನಾಲ್ವರ ಮೇಲೆ ತಲ್ವಾರ್ ನಿಂದ ಹಲ್ಲೆಯಾಗಿದೆ. ಮೊಹ್ಮದ್ ಕೈಫ್, ಸಾಹಿಲ್ ಬಂಡಾರಿ, ತಜ್ವೀರ್ ಹಾಗೂ ಅಫನ್ ಎಂಬುವರ ಮೇಲೆ ತಲ್ವಾರ್ ನಿಂದ ದಾಳಿ ನಡೆಸಲಾಗಿದೆ.

ಈದ್ ಮಿಲಾದ್ ಹಿನ್ನೆಲೆಯಲ್ಲಿ ಉಜ್ವಲ್ ನಗರದಲ್ಲಿ ದೀಪಾಲಂಕಾರ ಮಾಡಲಾಗಿತ್ತು. ಬೆಳಗ್ಗೆ ಲೈಟ್ ಗಳನ್ನು ರುಕ್ಮಿಣಿ ನಗರದ ಯುವಕರು ಹಾನಿ ಮಾಡಿದ್ದರು. ಹಾನಿಯಾದ ಲೈಟುಗಳ ಹಣ ಕೇಳಲು ಯುವಕರು ಹೋಗಿದ್ದ ವೇಳೆ ಮಾತಿಗೆ ಮಾತು ಬೆಳೆದು ಯುವಕರು ದಾಳಿ ನಡೆಸಿದ್ದಾರೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೆಳಗಾವಿಯಲ್ಲಿ ಭಾನುವಾರ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಹಿಂದುಗಳಿಂದ ಹರ ಹರ ಮಹಾದೇವ ಹಾಗೂ ಇದಕ್ಕೆ ಪ್ರತಿಯಾಗಿ ಅಲ್ಲಾಹು ಅಕ್ಬರ್ ಘೋಷಣೆಗಳು ಮೊಳಗಿದ್ದು, ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಬೆಳಗಾವಿಯ ಚನ್ನಮ್ಮನ್ನ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ವಕೀಲರು ತೆರಳುತ್ತಿದ್ದರು. ಈ ವೇಳೆ ಇದೇ ರಸ್ತೆಯಲ್ಲಿ ಈದ್ ಮಿಲಾದ್ ಮೆರವಣಿಗೆಗೆ ಬರುತ್ತಿತ್ತು. ಮೆರವಣಿಗೆಯಲ್ಲಿ ಟಿಪ್ಪು ಸುಲ್ತಾನ್ ಫೋಟೋ ಪ್ರದರ್ಶನ ಮಾಡಲಾಯಿತಿ, ಆಗ ವಕೀಲರು ಹರ ಹರ ಮಹಾದೇವ ಘೋಷಣೆ ಕೂಗಿದ್ದಾರೆ. ಇದಕ್ಕೆ ಪ್ರತಿಯಾಗಿ ಮುಸ್ಲಿಂ ಯುವಕರು ಅಲ್ಲಾಹು ಅಕ್ಬರ್ ಘೋಷಣೆ ಕುಗಿದ್ದಾರೆ. ಕೂಡಲೇ ಪೊಲೀಸರು ಮುಸ್ಲಿಂ ಯುವಕರನ್ನು ಸಮಾಧಾನಗೊಳಿಸಿ ಅಲ್ಲಿಂದ ಮೆರವಣಿಗೆಯನ್ನು ಮುಂದೆ ಸಾಗಿಸಿದರು.

BREAKING : ಬೆಳಗಾವಿಯಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಗಲಾಟೆ : ನಾಲ್ವರು ಯುವಕರ ಮೇಲೆ `ತಲ್ವಾರ್ ದಾಳಿ'! BREAKING: Four youths attacked by 'Talwar' during Eid Milad procession in Belagavi
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಿನಲ್ಲಿ ದಟ್ಟವಾದ ಮಂಜು: ಪ್ರಯಾಣ ಸಲಹೆ ನೀಡಿದ ಇಂಡಿಗೋ

25/12/2025 9:28 AM1 Min Read

BREAKING : ಚಿತ್ರದುರ್ಗ ಬಸ್ ದುರಂತ : ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ.!

25/12/2025 9:09 AM2 Mins Read

ಗಮನಿಸಿ : `ಬಾತ್ರೂಮ್’ನಲ್ಲಿ ಬರುವ ಕೆಟ್ಟ ವಾಸನೆ ತೊಡೆದುಹಾಕಲು ಈ ಬೆಂಕಿಕಡ್ಡಿ ಟ್ರಿಕ್ಸ್ ಟ್ರೈಮಾಡಿ.!

25/12/2025 8:55 AM2 Mins Read
Recent News

BREAKING: ಬೆಂಗಳೂರಿನಲ್ಲಿ ದಟ್ಟವಾದ ಮಂಜು: ಪ್ರಯಾಣ ಸಲಹೆ ನೀಡಿದ ಇಂಡಿಗೋ

25/12/2025 9:28 AM

ALERT : ಮದ್ಯ ಪ್ರಿಯರಿಗೆ ಬಿಗ್ ಶಾಕ್ : ಪ್ರತಿದಿನ `ಆಲ್ಕೋಹಾಲ್’ ಸೇವನೆಯಿಂದ `ಕ್ಯಾನ್ಸರ್’ ಅಪಾಯ ಹೆಚ್ಚಳ.!

25/12/2025 9:23 AM

ಅರಾವಳಿಯಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆ ಇಲ್ಲ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಆದೇಶ

25/12/2025 9:15 AM

BREAKING : ಚಿತ್ರದುರ್ಗ ಬಸ್ ದುರಂತ : ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ.!

25/12/2025 9:09 AM
State News
KARNATAKA

BREAKING: ಬೆಂಗಳೂರಿನಲ್ಲಿ ದಟ್ಟವಾದ ಮಂಜು: ಪ್ರಯಾಣ ಸಲಹೆ ನೀಡಿದ ಇಂಡಿಗೋ

By kannadanewsnow8925/12/2025 9:28 AM KARNATAKA 1 Min Read

ಬೆಂಗಳೂರಿನಲ್ಲಿ ದಟ್ಟವಾದ ಮಂಜು ಮತ್ತು ಕಡಿಮೆ ಗೋಚರತೆಯಿಂದಾಗಿ ಉಂಟಾಗುವ ವಿಮಾನ ಅಡಚಣೆಗಳ ಬಗ್ಗೆ ಇಂಡಿಗೋ ಗುರುವಾರ ಪ್ರಯಾಣಿಕರಿಗೆ ಪ್ರಯಾಣ ಸಲಹೆಯನ್ನು…

BREAKING : ಚಿತ್ರದುರ್ಗ ಬಸ್ ದುರಂತ : ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ.!

25/12/2025 9:09 AM

ಗಮನಿಸಿ : `ಬಾತ್ರೂಮ್’ನಲ್ಲಿ ಬರುವ ಕೆಟ್ಟ ವಾಸನೆ ತೊಡೆದುಹಾಕಲು ಈ ಬೆಂಕಿಕಡ್ಡಿ ಟ್ರಿಕ್ಸ್ ಟ್ರೈಮಾಡಿ.!

25/12/2025 8:55 AM

SHOCKING : ಚಿತ್ರದುರ್ಗ ಭೀಕರ ಬಸ್ ದುರಂತದಲ್ಲಿ 11 ಮಂದಿ ಸಜೀವ ದಹನ : ಭಯಾನಕ ವಿಡಿಯೋ ವೈರಲ್ | WATCH VIDEO

25/12/2025 8:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.