Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 60 ಕೋಟಿ ವಂಚನೆ ಪ್ರಕರಣ ; ನಟಿ ‘ಶಿಲ್ಪಾ ಶೆಟ್ಟಿ’ ಮುಂಬೈ ನಿವಾಸದ ಮೇಲೆ ‘IT’ ದಾಳಿ

18/12/2025 8:55 PM

BREAKING : 60 ಕೋಟಿ ರೂ ವಂಚನೆ ಪ್ರಕರಣ : ನಟಿ ಶಿಲ್ಪಾ ಶೆಟ್ಟಿ ಮುಂಬೈ ನಿವಾಸದ ಮೇಲೆ `IT’ ಅಧಿಕಾರಿಗಳ ದಾಳಿ

18/12/2025 8:54 PM

ಡಿ.20ರಂದು ಸೋಮನಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಬೆಳ್ಳಿ ಹಬ್ಬ ಮತ್ತು ಗುರುವಂದನಾ ಕಾರ್ಯಕ್ರಮ: ಅಧ್ಯಕ್ಷ ಎ.ಎಂ ಮಹೇಶ್

18/12/2025 8:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಇನ್ಮುಂದೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ‘EVM’ ಬದಲು ಬ್ಯಾಲೆಟ್ ಪೇಪರ್ ಬಳಕೆ : ಸಚಿವ ಸಂಪುಟ ನಿರ್ಧಾರ
KARNATAKA

BREAKING : ಇನ್ಮುಂದೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ‘EVM’ ಬದಲು ಬ್ಯಾಲೆಟ್ ಪೇಪರ್ ಬಳಕೆ : ಸಚಿವ ಸಂಪುಟ ನಿರ್ಧಾರ

By kannadanewsnow0505/09/2025 5:30 AM

ಬೆಂಗಳೂರು :ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ, ಇನ್ಮುಂದೆ ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್ ಬಳಸಲು ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲು ನಿನ್ನೆ ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಈ ಒಂದು ನಿರ್ಧಾರ ಕೈಗೊಳ್ಳಲಾಯಿತು.

ಹೌದು ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿನ ದಿನಗಳಲ್ಲಿ ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂ) ಬದಲು ಹಿಂದೆ ಇದ್ದಂತೆ ಬ್ಯಾಲೆಟ್ ಪೇಪರ್ ಮೂಲಕ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು, ಈ ಸಂಬಂಧ ಅಗತ್ಯ ಕಾನೂನು ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಜತೆಗೆ, ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವ ಣೆಗೆ ರಾಜ್ಯ ಚುನಾ ವಣಾ ಆಯೋಗವೇ ಪ್ರತ್ಯೇಕ ಮತದಾರರ ಪಟ್ಟಿ ಸಿದ್ದಪಡಿಸಲು ಮತ್ತು ಅದನ್ನು ಕಾಲ ಕಾಲಕ್ಕೆ ಪರಿಷ್ಕರಿಸು ವಂತೆ ಅವಕಾಶ ಕಲ್ಪಿಸಲು ಅಗತ್ಯ ಕಾನೂನು ತಿದ್ದುಪಡಿ ಮತ್ತು ನಿಯಮಾವಳಿಗಳಿಗೆ ಬದಲಾವಣೆ ತರಲು ತೀರ್ಮಾನಿಸಲಾಗಿದೆ.

ಜತೆಗೆ ಈ ಚುನಾವಣೆಗಳನ್ನು ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನದ ಮೂಲಕ ನಡೆಸಲು ಆಯೋಗಕ್ಕೆ ಶಿಫಾರಸು ಮಾಡಲು ತೀರ್ಮಾನಿ ಸಲಾಗಿದೆ. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಯಲ್ಲಿ ಈ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ.ಪಾಟೀಲ್ ಅವರು, ರಾಜ್ಯದಲ್ಲಿ ಈವರೆಗೆ ಕೇಂದ್ರ ಚುನಾವಣಾ ಆಯೋಗವು ವಿಧಾನ ಸಭಾ ಚುನಾವಣೆಗೆ ಸಿದ್ದಪಡಿಸುತ್ತಿದ್ದ ಮತದಾ ರರ ಪಟ್ಟಿ ತೆಗೆದುಕೊಂಡು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹೋಗುತ್ತಿದ್ದೆವು.

ಆದರೆ, ಇಂದಿನ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾರರ ಪಟ್ಟಿ ಸಿದ್ಧಪಡಿಸಲು ಹಾಗೂ ಷ್ಕರಿಸುವ ಅವಕಾಶ ನೀಡಲು ಅಗತ್ಯ ಕಾನೂನು ತಿದ್ದುಪಡಿ ಮತ್ತು ನಿಯಮಾವಳಿ ಬದಲಾವಣೆಗೆ ತೀರ್ಮಾನಿಸ ಲಾಗಿದೆ ಎಂದರು.

ಇದರಿಂದ ಆಯೋಗವು ಸ್ಥಳೀಯ ಸಂಸ್ಥೆಗಳಚುನಾವಣೆಗೆ ತಮ್ಮದೇ ಪ್ರತ್ಯೇಣ ಮತದಾರರ ಪಟ್ಟಿ ಸಿದ್ದಪಡಿಸಲು, ಪರಿಷ್ಕರಿಸಲು ಅವಕಾಶ ಸಿಗಲಿದೆ. ಈ ತಿದ್ದುಪಡಿಯೊಂದಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಹೇಗೆ ಮಾಡಬೇಕು, ಯಾವ ಪದ್ದತಿಯಲ್ಲಿ ಮಾಡಬೇಕು ಎನ್ನುವ ಬಗ್ಗೆ ಶಿಫಾರಸು ಮಾಡಬೇಕಾಗುತ್ತದೆ., ಪ್ರಮುಖವಾಗಿ ಇವಿಮ್ ಬದಲು ಬ್ಯಾಲೆಟ್ ಪೇಪರ್ ಬಳಸಿ ಚುನಾವಣಾ ಮತದಾನ ನಡೆಸಲು ಶಿಫಾರಸು ಮಾಡಲು ಕೂಡ ತೀರ್ಮಾನಿಸಲಾಗಿದೆ ಎಂದರು.

Share. Facebook Twitter LinkedIn WhatsApp Email

Related Posts

ಡಿ.20ರಂದು ಸೋಮನಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಬೆಳ್ಳಿ ಹಬ್ಬ ಮತ್ತು ಗುರುವಂದನಾ ಕಾರ್ಯಕ್ರಮ: ಅಧ್ಯಕ್ಷ ಎ.ಎಂ ಮಹೇಶ್

18/12/2025 8:15 PM2 Mins Read

ಡಿ.21 ರಿಂದ 24ರವರೆಗೆ ಮಂಡ್ಯ ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ: DHO

18/12/2025 8:12 PM1 Min Read

ಗೆಜೆಟೆಡ್ ಪ್ರೊಬೆಷನರ್ಸ್ 384 ಹುದ್ದೆಗಳ ಪರೀಕ್ಷೋತ್ತರ ಪ್ರಕ್ರಿಯೆ 20 ದಿನದಲ್ಲಿ ಪೂರ್ಣ: ಸಚಿವ ಭೋಸರಾಜು

18/12/2025 6:14 PM1 Min Read
Recent News

BREAKING : 60 ಕೋಟಿ ವಂಚನೆ ಪ್ರಕರಣ ; ನಟಿ ‘ಶಿಲ್ಪಾ ಶೆಟ್ಟಿ’ ಮುಂಬೈ ನಿವಾಸದ ಮೇಲೆ ‘IT’ ದಾಳಿ

18/12/2025 8:55 PM

BREAKING : 60 ಕೋಟಿ ರೂ ವಂಚನೆ ಪ್ರಕರಣ : ನಟಿ ಶಿಲ್ಪಾ ಶೆಟ್ಟಿ ಮುಂಬೈ ನಿವಾಸದ ಮೇಲೆ `IT’ ಅಧಿಕಾರಿಗಳ ದಾಳಿ

18/12/2025 8:54 PM

ಡಿ.20ರಂದು ಸೋಮನಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಬೆಳ್ಳಿ ಹಬ್ಬ ಮತ್ತು ಗುರುವಂದನಾ ಕಾರ್ಯಕ್ರಮ: ಅಧ್ಯಕ್ಷ ಎ.ಎಂ ಮಹೇಶ್

18/12/2025 8:15 PM

ಡಿ.21 ರಿಂದ 24ರವರೆಗೆ ಮಂಡ್ಯ ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ: DHO

18/12/2025 8:12 PM
State News
KARNATAKA

ಡಿ.20ರಂದು ಸೋಮನಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಬೆಳ್ಳಿ ಹಬ್ಬ ಮತ್ತು ಗುರುವಂದನಾ ಕಾರ್ಯಕ್ರಮ: ಅಧ್ಯಕ್ಷ ಎ.ಎಂ ಮಹೇಶ್

By kannadanewsnow0918/12/2025 8:15 PM KARNATAKA 2 Mins Read

ಮಂಡ್ಯ : ಮದ್ದೂರು ತಾಲೂಕಿನ ಸೋಮನಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಬೆಳ್ಳಿ ಹಬ್ಬ ಮಹೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮವನ್ನು…

ಡಿ.21 ರಿಂದ 24ರವರೆಗೆ ಮಂಡ್ಯ ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ: DHO

18/12/2025 8:12 PM

ಗೆಜೆಟೆಡ್ ಪ್ರೊಬೆಷನರ್ಸ್ 384 ಹುದ್ದೆಗಳ ಪರೀಕ್ಷೋತ್ತರ ಪ್ರಕ್ರಿಯೆ 20 ದಿನದಲ್ಲಿ ಪೂರ್ಣ: ಸಚಿವ ಭೋಸರಾಜು

18/12/2025 6:14 PM

ರಾಜ್ಯದಲ್ಲಿ ‘BPL ಕಾರ್ಡ್’ ನಿರೀಕ್ಷೆಯಲ್ಲಿ ಇರೋರು, ರದ್ದು ಗೊಂಡಿರೋರಿಗೆ ಸಚಿವ ಕೆ.ಹೆಚ್.ಮುನಿಯಪ್ಪ ಗುಡ್ ನ್ಯೂಸ್

18/12/2025 6:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.