Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸೂಜಿ ಇಲ್ಲ, ಸೀಸೆ ಇಲ್ಲ: ಭಾರತದ ಮೊದಲ AI ಆಧಾರಿತ ರಕ್ತ ಪರೀಕ್ಷೆ ಹೈದರಾಬಾದ್ನಲ್ಲಿ ಪ್ರಾರಂಭ

21/05/2025 2:00 PM

BREAKING : ಗದಗ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು, ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ!

21/05/2025 1:53 PM

BREAKING :  ಟ್ರೈನಿ ‘IAS’ ಅಧಿಕಾರಿ ಪೂಜಾ ಖೇಡ್ಕರ್‌ಗೆ ‘ಸುಪ್ರೀಂಕೋರ್ಟ್’ ನಿಂದ ಜಾಮೀನು ಮಂಜೂರು | Pooja Khedkar

21/05/2025 1:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಗದಗ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು, ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ!
KARNATAKA

BREAKING : ಗದಗ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು, ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ!

By kannadanewsnow0521/05/2025 1:53 PM

ಗದಗ : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಪ್ರಿಯಕರನ ಜೊತೆಗೂಡಿ ಪತ್ನಿ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಮುಗಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಶಂಕ್ರಪ್ಪ ಅಲಿಯಾಸ್ ಮುತ್ತು ಕೊಳ್ಳಿ(30) ಎಂದು ಗುರುತಿಸಲಾಗಿದೆ.

ರೋಣ ಪಟ್ಟಣದ ಹಕಾರಿ ಕಾಲೋನಿ ನಿವಾಸಿ ಶಂಕ್ರಪ್ಪ ವಿದ್ಯಾಳನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಪತ್ನಿ ವಿದ್ಯಾ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇತ್ತೀಚಿಗಷ್ಟೇ ಈ ವಿಚಾರ ಶಂಕರಪ್ಪ ಅವರ ಗಮನಕ್ಕೆ ಬಂದಿತ್ತು. ಶಂಕರಪ್ಪ ಮಲಗಿದ್ದಾಗ ಪ್ರಿಯಕರ ಶಿವಕುಮಾರ್ ನನ್ನು ಮನೆಗ ಕರೆಸಿಕೊಂಡಿದ್ದ ಪತ್ನಿ ವಿದ್ಯಾ, ಶಿವಕುಮಾರ್ ತಂದಿದ್ದ ರಾಡ್ ನಿಂದ, ಇಬ್ಬರೂ ಸೇರಿ ಹಲ್ಲೆ ಮಾಡಿ ಶಂಕರಪ್ಪರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಮೃತದೇಹದ ಕೈಕಾಲು ಕಟ್ಟಿದ ಆರೋಪಿಗಳು ಮನೆಯಲ್ಲಿದ್ದ ನಾಲ್ಕೈದು ಹಾಸಿಗೆಯಲ್ಲಿ ಮೃತದೇಹವನ್ನು ಸುರುಳಿ ಸುತ್ತಿದ್ದಾರೆ. ಬಳಿಕ ಪ್ರಿಯಕರನಿಗೆ ಮೃತದೇಹವನ್ನು ಸಾಗಿಸುವಂತೆ ವಿದ್ಯಾ ಹೇಳಿದ್ದಾಳೆ. ಅದರಂತೆ ಮೃತದೇಹವನ್ನು ಸಾಗಿಸಿದ ಶಿವಕುಮಾರ್, ಅದನ್ನು ಊರಿನ ಹೊರಗಿನ ಪಾಳುಬಾವಿಯಲ್ಲಿ ಎಸೆದಿದ್ದಾನೆ. ಪೊಲೀಸ್ ವಿಚಾರಣೆಯ ವೇಳೆ ಆರೋಪಿ ಶಿವಕುಮಾರ್ ಈ ಮಾಹಿತಿ ಹಂಚಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಎಸೆದ ನಾಲ್ಕು ದಿನದ ಬಳಿಕ, ವಿದ್ಯಾ ಪೊಲೀಸ್ ಠಾಣೆಗೆ ತೆರಳಿ ಗಂಡ ಶಂಕರಪ್ಪ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದಳು. ದೂರು ಸ್ವೀಕರಿಸಿದ ಪೊಲೀಸರು ಹುಡುಕಾಟ ನಡೆಸಿದ ಐದು ದಿನಗಳ ಬಳಿಕ ಶಂಕರಪ್ಪ ಮೃತದೇಹ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಕೊಲೆ ಎಂದು ತಿಳಿದ ಪೊಲೀಸರು ವಿಚಾರಣೆ ನಡೆಸಿದಾಗ, ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ವಿದ್ಯಾ ಹಾಗೂ ಪ್ರಿಯಕರ ಶಿವಕುಮಾರ್ ಅವರನ್ನು ರೋಣ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನ ಬೋಧಿಸಿದ CM ಸಿದ್ದರಾಮಯ್ಯ

21/05/2025 1:34 PM1 Min Read

SHOCKING : ಗದಗದಲ್ಲಿ ಘೋರ ಘಟನೆ : ‘SSLC’ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.!

21/05/2025 1:13 PM1 Min Read

BIG NEWS : ‘ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ಇಲ್ಲಿದೆ ‘ಆರೋಗ್ಯ ಸಂಜೀವಿನಿ ಆಸ್ಪತ್ರೆ’ಗಳ ಸಂಪೂರ್ಣ ಪಟ್ಟಿ| Arogya Sanjeevini Hospitals

21/05/2025 12:44 PM1 Min Read
Recent News

ಸೂಜಿ ಇಲ್ಲ, ಸೀಸೆ ಇಲ್ಲ: ಭಾರತದ ಮೊದಲ AI ಆಧಾರಿತ ರಕ್ತ ಪರೀಕ್ಷೆ ಹೈದರಾಬಾದ್ನಲ್ಲಿ ಪ್ರಾರಂಭ

21/05/2025 2:00 PM

BREAKING : ಗದಗ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು, ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ!

21/05/2025 1:53 PM

BREAKING :  ಟ್ರೈನಿ ‘IAS’ ಅಧಿಕಾರಿ ಪೂಜಾ ಖೇಡ್ಕರ್‌ಗೆ ‘ಸುಪ್ರೀಂಕೋರ್ಟ್’ ನಿಂದ ಜಾಮೀನು ಮಂಜೂರು | Pooja Khedkar

21/05/2025 1:40 PM

BREAKING : ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನ ಬೋಧಿಸಿದ CM ಸಿದ್ದರಾಮಯ್ಯ

21/05/2025 1:34 PM
State News
KARNATAKA

BREAKING : ಗದಗ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು, ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ!

By kannadanewsnow0521/05/2025 1:53 PM KARNATAKA 1 Min Read

ಗದಗ : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಪ್ರಿಯಕರನ ಜೊತೆಗೂಡಿ ಪತ್ನಿ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆಯ ರೋಣ…

BREAKING : ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನ ಬೋಧಿಸಿದ CM ಸಿದ್ದರಾಮಯ್ಯ

21/05/2025 1:34 PM

SHOCKING : ಗದಗದಲ್ಲಿ ಘೋರ ಘಟನೆ : ‘SSLC’ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.!

21/05/2025 1:13 PM

BIG NEWS : ‘ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ಇಲ್ಲಿದೆ ‘ಆರೋಗ್ಯ ಸಂಜೀವಿನಿ ಆಸ್ಪತ್ರೆ’ಗಳ ಸಂಪೂರ್ಣ ಪಟ್ಟಿ| Arogya Sanjeevini Hospitals

21/05/2025 12:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.