Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲೊಂದು ಧಾರುಣ ಘಟನೆ: ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

14/02/2026 2:39 PM

ಲಕ್ಷ್ಮಿ ದೇವಿಯ ಆಶೀರ್ವಾದ ಬೇಕಾ.? ಹಾಗಾದ್ರೆ, ನಾಳೆಯಿಂದ ಸ್ನಾನ ಮಾಡುವಾಗ ಹೀಗೆ ಮಾಡಿ.!

14/02/2026 2:37 PM

ಎಕ್ಸ್ಪೈರಿ ಡೇಟ್ ಮುಗಿದ ಈ ಮಾತ್ರೆಗಳು ವಿಷದಂತೆ : ಸೇವಿಸುವ ಮುನ್ನ ತಪ್ಪದೇ ದಿನಾಂಕ ನೋಡಿಕೊಳ್ಳಿ!

14/02/2026 2:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಲಬುರಗಿಯಲ್ಲಿ ಚಿನ್ನದಂಗಡಿ ದರೋಡೆ ಪ್ರಕರಣ : ಇಬ್ಬರು ಅರೆಸ್ಟ್, ಉಳಿದವರ ಬಂಧನಕ್ಕೆ ಮುಂದುವರೆದ ಶೋಧ!
KARNATAKA

BREAKING : ಕಲಬುರಗಿಯಲ್ಲಿ ಚಿನ್ನದಂಗಡಿ ದರೋಡೆ ಪ್ರಕರಣ : ಇಬ್ಬರು ಅರೆಸ್ಟ್, ಉಳಿದವರ ಬಂಧನಕ್ಕೆ ಮುಂದುವರೆದ ಶೋಧ!

By kannadanewsnow0514/07/2025 4:33 PM

ಕಲಬುರ್ಗಿ : ಕಳೆದ ಎರಡು ದಿನಗಳ ಹಿಂದೆ ಕಲ್ಬುರ್ಗಿ ನಗರದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಹಾಡಹಗಲೇ ಚಿನ್ನದ ಅಂಗಡಿಗೆ ನುಗ್ಗಿ ಮಾಲೀಕನಿಗೆ ಗನ್ ತೋರಿಸಿ 82 ಲಕ್ಷಕ್ಕೂ ಅಧಿಕ ಚಿನ್ನಾಭರಣ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಲ್ಬುರ್ಗಿ ಪೊಲೀಸ್ರು ಇಬ್ಬರನ್ನು ಅರೆಸ್ಟ್ ಮಾಡಿದ್ದು, ಉಳಿದವರನ್ನು ಬಂಧಿಸಲು ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.

ಹೌದು ಇಂಥದ್ದೇ ಚಿನ್ನದಂಗಡಿಯಲ್ಲಿ ದರೋಡೆ ನಡೆಸುವಂತೆ ಸುಪಾರಿ ನೀಡಿದ್ದ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯ ಬೆನ್ನು ಬಿದ್ದಿರುವ ಪೊಲೀಸರು, ಇದೀಗ ಮುಂಬೈ ನಗರದಲ್ಲಿ ಅವಿತು ಕುಳಿತಿರುವ ದರೋಡೆಕೋರರ ಸುಳಿವು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಚಿನ್ನಾಭರಣ ಅಂಗಡಿ ಮಾಲೀಕನ ಹಣೆಗೆ ಗನ್ ಹಿಡಿದು ಬೆದರಿಕೆ ಹಾಕಿ, ಆತನ ಕೈಕಾಲು ಕಟ್ಟಿ ಚಿನ್ನಾಭರಣ ದೋಚಿದ್ದ ದರೋಡೆಕೋರರ ಬೆನ್ನು ಹತ್ತಿರುವ ಕಲಬುರಗಿ ಪೊಲೀಸರು ಈಗಾಗಲೇ ಮುಂಬೈ ತಲುಪಿದ್ದು, ಕಳ್ಳರು ಎಲ್ಲಿ ಅವಿತು ಕುಳಿತಿದ್ದಾರೆ ಎಂಬ ಸುಳಿವು ಸಹ ಪೊಲೀಸರಿಗೆ ಲಭಿಸಿದೆ.

ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಪ್ರಕರಣದಲ್ಲಿ ಭಾಗಿಯಾಗಿರುವ ನಾಲ್ವರು ದರೋಡೆಕೋರರ ಜೊತೆ ಸಂಪರ್ಕದಲ್ಲಿದ್ದ ಹೈದರಾಬಾದ್ ಮೂಲದ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ. ಈ ಇಬ್ಬರೂ ದರೋಡೆಕೋರರು ಕಳ್ಳತನ ಮಾಡಿದ ಚಿನ್ನಾಭರಣಗಳನ್ನು ಮಾರಾಟ ಮಾಡುವ ಹೊಣೆಗಾರಿಕೆ ಹೊತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇಂಥದ್ದೆ ಅಂಗಡಿ ದರೋಡೆ ಮಾಡಲು ಸುಪಾರಿ!

ಕಲಬುರಗಿಯ ಸರಾಫ್ ಬಜಾರ್ ಪ್ರದೇಶದಲ್ಲಿರುವ ಇಂಥದ್ದೇ ಚಿನ್ನಾಭರಣದ ಅಂಗಡಿಗೆ ನುಗ್ಗಿ, ದರೋಡೆ ಮಾಡುವಂತೆ ಸುಪಾರಿ ನೀಡಿರುವ ಕುತೂಹಲಕಾರಿ ಅಂಶ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಹೀಗೆ ಸುಪಾರಿ ನೀಡಿರುವ ವ್ಯಕ್ತಿಯ ಬೆನ್ನು ಬಿದ್ದಿರುವ ಪೊಲೀಸರು ಆತನ ಬಂಧನಕ್ಕೆ ಯೋಜನೆ ರೂಪಿಸುವಷ್ಟರಲ್ಲಿ ಆತ ತೆಲಂಗಾಣದ ಮೂಲಕ ಪಶ್ಚಿಮ ಬಂಗಾಳಕ್ಕೆ ಕಾಲ್ಕಿತ್ತಿದ್ದಾನೆ ಎಂಬ ಅಂಶ ಸದ್ಯ ಬೆಳಕಿಗೆ ಬಂದಿದೆ. ದರೋಡೆಕೋರರ ಬಳಿ ಗನ್ ಇರುವ ಕಾರಣಕ್ಕಾಗಿ ಪಕ್ಕಾ ಯೋಜನೆ ರೂಪಿಸಿಯೇ ದರೋಡೆಕೋರರನ್ನು ಹೆಡೆಮುರಿ ಕಟ್ಟಿ ಕಲಬುರಗಿಗೆ ತರಲು ಪೊಲೀಸರು ಕಾರ್ಯತಂತ್ರ ರೂಪಿಸುತ್ತಿದ್ದಾರೆ ಎಂದು ಪೊಲೀಸ್ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲೊಂದು ಧಾರುಣ ಘಟನೆ: ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

14/02/2026 2:39 PM1 Min Read

ಎಕ್ಸ್ಪೈರಿ ಡೇಟ್ ಮುಗಿದ ಈ ಮಾತ್ರೆಗಳು ವಿಷದಂತೆ : ಸೇವಿಸುವ ಮುನ್ನ ತಪ್ಪದೇ ದಿನಾಂಕ ನೋಡಿಕೊಳ್ಳಿ!

14/02/2026 2:22 PM2 Mins Read

SHOCKING : ತಲೆಯಲ್ಲಿ ಪಾತ್ರೆ ಸಿಲುಕಿಸಿಕೊಂಡು ಒತ್ತಾಡಿದ ಮಗು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

14/02/2026 2:08 PM1 Min Read
Recent News

ರಾಜ್ಯದಲ್ಲೊಂದು ಧಾರುಣ ಘಟನೆ: ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

14/02/2026 2:39 PM

ಲಕ್ಷ್ಮಿ ದೇವಿಯ ಆಶೀರ್ವಾದ ಬೇಕಾ.? ಹಾಗಾದ್ರೆ, ನಾಳೆಯಿಂದ ಸ್ನಾನ ಮಾಡುವಾಗ ಹೀಗೆ ಮಾಡಿ.!

14/02/2026 2:37 PM

ಎಕ್ಸ್ಪೈರಿ ಡೇಟ್ ಮುಗಿದ ಈ ಮಾತ್ರೆಗಳು ವಿಷದಂತೆ : ಸೇವಿಸುವ ಮುನ್ನ ತಪ್ಪದೇ ದಿನಾಂಕ ನೋಡಿಕೊಳ್ಳಿ!

14/02/2026 2:22 PM

SHOCKING : ತಲೆಯಲ್ಲಿ ಪಾತ್ರೆ ಸಿಲುಕಿಸಿಕೊಂಡು ಒತ್ತಾಡಿದ ಮಗು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

14/02/2026 2:08 PM
State News
KARNATAKA

ರಾಜ್ಯದಲ್ಲೊಂದು ಧಾರುಣ ಘಟನೆ: ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

By kannadanewsnow0914/02/2026 2:39 PM KARNATAKA 1 Min Read

ಬೀದರ್: ರಾಜ್ಯದಲ್ಲೊಂದು ಧಾರುಣ ಘಟನೆ ಎನ್ನುವಂತೆ ಮನೆಯ ಮುಂದೆ ಆಟವಾಡುತ್ತಿದ್ದ ಸಮಯದಲ್ಲೇ ಚರಂಡಿಗೆ ಬಿದ್ದಂತ ಬಾಲಕನೊಬ್ಬ ಸಾವನ್ನಪ್ಪಿರುವಂತ ಘಟನೆ ಬೀದರ್…

ಎಕ್ಸ್ಪೈರಿ ಡೇಟ್ ಮುಗಿದ ಈ ಮಾತ್ರೆಗಳು ವಿಷದಂತೆ : ಸೇವಿಸುವ ಮುನ್ನ ತಪ್ಪದೇ ದಿನಾಂಕ ನೋಡಿಕೊಳ್ಳಿ!

14/02/2026 2:22 PM

SHOCKING : ತಲೆಯಲ್ಲಿ ಪಾತ್ರೆ ಸಿಲುಕಿಸಿಕೊಂಡು ಒತ್ತಾಡಿದ ಮಗು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

14/02/2026 2:08 PM

ALERT : `ಅನ್ನಭಾಗ್ಯದ ಅಕ್ಕಿ’ ಮಾರಾಟ ಮಾಡಿದ್ರೆ ದಂಡದ ಜೊತೆಗೆ 6 ತಿಂಗಳು ರೇಷನ್ ಕಾರ್ಡ್ ಅಮಾನತ್ತು !

14/02/2026 1:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.