Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ ರಚನೆ : ಇಲ್ಲಿದೆ 5 ಹೊಸ ಪಾಲಿಕೆಗಳ ವಿಧಾನಸಭಾ ವ್ಯಾಪ್ತಿಯ ವಿವರ.!

03/09/2025 7:18 PM

Watch Video : ‘ಸೂಕ್ಷ್ಮ ಯೋಜನೆ, ನಿಖರವಾದ ದಾಳಿ’ : ‘ಅಪರೇಷನ್ ಸಿಂಧೂರ್’ ಹೊಸ ವೀಡಿಯೊ ಬಹಿರಂಗ

03/09/2025 7:08 PM

ರಾಜ್ಯ ಸರ್ಕಾರದಿಂದ ಬಡ ರೋಗಿಗಳಿಗೆ ಗುಡ್ ನ್ಯೂಸ್ : ಸರ್ಕಾರಿ ಆಸ್ಪತ್ರೆಗಳಲ್ಲಿ `ವಿಶೇಷ ಪೌಷ್ಟಿಕ ಆಹಾರ’ ವಿತರಣೆ.!

03/09/2025 7:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮದ್ಯ ಪ್ರೀಯರಿಗೆ ಗುಡ್ ನ್ಯೂಸ್ : ಶೀಘ್ರದಲ್ಲಿ ಪ್ರೀಮಿಯಂ ಮದ್ಯದ ದರ ಇಳಿಸಲು ರಾಜ್ಯ ಸರ್ಕಾರ ಚಿಂತನೆ
KARNATAKA

BREAKING : ಮದ್ಯ ಪ್ರೀಯರಿಗೆ ಗುಡ್ ನ್ಯೂಸ್ : ಶೀಘ್ರದಲ್ಲಿ ಪ್ರೀಮಿಯಂ ಮದ್ಯದ ದರ ಇಳಿಸಲು ರಾಜ್ಯ ಸರ್ಕಾರ ಚಿಂತನೆ

By kannadanewsnow0503/09/2025 5:32 AM

ಬೆಂಗಳೂರು : ರಾಜ್ಯದಲ್ಲಿ ಅಬಕಾರಿ ಇಲಾಖೆ ಆದಾಯ ನಿರೀಕ್ಷಿತ ಪ್ರಮಾಣಕ್ಕಿಂತ ಹೆಚ್ಚು ಗಳಿಕೆಯಾಗಿದೆ. ಹೀಗಾಗಿ ಪ್ರೀಮಿಯಂ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ನಡೆಸಲಾಗಿದ್ದು, ಈ ಕುರಿತು ಚರ್ಚೆ ನಡೆಸಿ ಶೀಘ್ರದಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ಅಬಕಾರಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಪ್ರಸಕ್ತ ಆರ್ಥಿಕ ವರ್ಷದ ಮೊದಲೆರಡು ತ್ರೈಮಾಸಿಕದಲ್ಲಿ ನಿರೀಕ್ಷಿತ ಪ್ರಮಾಣಕ್ಕಿಂತ ಹೆಚ್ಚಿನ ಆದಾಯ ಗಳಿಕೆಯಾಗಿದೆ. ಈ ಅವಧಿಯಲ್ಲಿ 16,290 ಕೋಟಿ ರು. ಆದಾಯದ ನಿರೀಕ್ಷೆಯಿತ್ತು. ಆದರೆ, 16,358 ಕೋಟಿ ರು. ಆದಾಯ ಬಂದಿದ್ದು, 68.78 ಕೋಟಿ ರು. ಹೆಚ್ಚಿನ ಆದಾಯ ಬಂದಿದೆ ಎಂದು ಹೇಳಿದರು.

ಅಬಕಾರಿ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ಇಲಾಖೆಯಲ್ಲಿ ಮೊದಲ ಬಾರಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ಇಲಾಖೆಯಲ್ಲಿ ಡಿಜಿಟಲ್ ವ್ಯವಸ್ಥೆ ಜಾರಿ ಮಾಡ ಲಾಗುತ್ತಿದೆ. 5 ವರ್ಷಕ್ಕೊಮ್ಮೆ ಆನ್‌ಲೈನ್ ಮೂಲಕ ಪರವಾನಗಿ ನವೀಕರಣಕ್ಕೆ ಅವಕಾಶ 7 ಕಲಿಸಲಾಗಿದೆ. ಸಿಎಲ್ له ಪರವಾನಗಿ ಹಂತಗಳನ್ನು ಕಡಿತಗೊಳಿಸಲಾಗಿದೆ. ಇದೀಗ ಪ್ರೀಮಿಯಂ ಬ್ರಾಂಡ್‌ನ ಮದ್ಯಗಳ ಬೆಲೆ ಇಳಿಕೆಗೂ ಚಿಂತನೆ ನಡೆಸಲಾಗಿದೆ ಎಂದರು.

ಅಬಕಾರಿ ಇಲಾಖೆಯಲ್ಲಿ ದಕ್ಷತೆಯಿಂದ ಕೆಲಸ ಮಾಡದ, ನಿರ್ಲಕ್ಷ್ಯವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಅದರಂತೆ ಎ ವೃಂದದ 31, ಬಿ ವೃಂದದ 20 ಹಾಗೂ 43 ಅಬಕಾರಿ ಸಬ್ ಇನ್ಸ್‌ಪೆಕ್ಟರ್‌ಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಉಳಿಕೆ ಪರವಾನಗಿ ಕುರಿತ ಪ್ರಶ್ನೆಗೆ ಉತ್ತರಿಸಿದ ಆರ್.ಬಿ. ತಿಮ್ಮಾಪೂರ್, ಕೆಲ ಉಳಿಕೆ ಪರವಾನಗಿಗಳಿವೆ. ಅವುಗಳನ್ನು ಹರಾಜು ಮಾಡುವ ಚಿಂತನೆ ಮಾಡಿದ್ದೇವೆ ಎಂದರು. ಅಬಕಾರಿ ಆಯುಕ್ತ ವೆಂಕಟೇಶ್‌, ಹೆಚ್ಚುವರಿ ಆಯುಕ್ತರಾದ ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು.

Share. Facebook Twitter LinkedIn WhatsApp Email

Related Posts

BIG NEWS : `ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ ರಚನೆ : ಇಲ್ಲಿದೆ 5 ಹೊಸ ಪಾಲಿಕೆಗಳ ವಿಧಾನಸಭಾ ವ್ಯಾಪ್ತಿಯ ವಿವರ.!

03/09/2025 7:18 PM1 Min Read

ರಾಜ್ಯ ಸರ್ಕಾರದಿಂದ ಬಡ ರೋಗಿಗಳಿಗೆ ಗುಡ್ ನ್ಯೂಸ್ : ಸರ್ಕಾರಿ ಆಸ್ಪತ್ರೆಗಳಲ್ಲಿ `ವಿಶೇಷ ಪೌಷ್ಟಿಕ ಆಹಾರ’ ವಿತರಣೆ.!

03/09/2025 7:07 PM1 Min Read

ಈ ದಿನ ನರಸಿಂಹ ದೇವರನ್ನು ತುಪ್ಪದ ದೀಪ ಹಚ್ಚಿ ಪೂಜಿಸುವವರು ತಮ್ಮ ಕೆಲಸ ಮತ್ತು ವೃತ್ತಿಯಲ್ಲಿ ಯಶಸ್ಸನ್ನು ಸಾಧಿಸುತ್ತಾರೆ

03/09/2025 6:38 PM3 Mins Read
Recent News

BIG NEWS : `ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ ರಚನೆ : ಇಲ್ಲಿದೆ 5 ಹೊಸ ಪಾಲಿಕೆಗಳ ವಿಧಾನಸಭಾ ವ್ಯಾಪ್ತಿಯ ವಿವರ.!

03/09/2025 7:18 PM

Watch Video : ‘ಸೂಕ್ಷ್ಮ ಯೋಜನೆ, ನಿಖರವಾದ ದಾಳಿ’ : ‘ಅಪರೇಷನ್ ಸಿಂಧೂರ್’ ಹೊಸ ವೀಡಿಯೊ ಬಹಿರಂಗ

03/09/2025 7:08 PM

ರಾಜ್ಯ ಸರ್ಕಾರದಿಂದ ಬಡ ರೋಗಿಗಳಿಗೆ ಗುಡ್ ನ್ಯೂಸ್ : ಸರ್ಕಾರಿ ಆಸ್ಪತ್ರೆಗಳಲ್ಲಿ `ವಿಶೇಷ ಪೌಷ್ಟಿಕ ಆಹಾರ’ ವಿತರಣೆ.!

03/09/2025 7:07 PM

SHOCKING : ಸರ್ಕಾರಿ ಆಸ್ಪತ್ರೆಯಲ್ಲಿ `ಇಲಿ’ ಕಚ್ಚಿ ಇಬ್ಬರು ನವಜಾತ ಶಿಶುಗಳು ಸಾವು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

03/09/2025 6:57 PM
State News
KARNATAKA

BIG NEWS : `ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ ರಚನೆ : ಇಲ್ಲಿದೆ 5 ಹೊಸ ಪಾಲಿಕೆಗಳ ವಿಧಾನಸಭಾ ವ್ಯಾಪ್ತಿಯ ವಿವರ.!

By kannadanewsnow5703/09/2025 7:18 PM KARNATAKA 1 Min Read

ಬೆಂಗಳೂರು : ಬೆಂಗಳೂರು ನಗರದ ನಾಗರೀಕರಿಗೆ ಸಮರ್ಥ ಮತ್ತು ಉತ್ತಮ ಸೇವೆ ನೀಡುವ ಸಲುವಾಗಿ ಐದು ನಗರ ಪಾಲಿಕೆಗಳು ಹಾಗೂ…

ರಾಜ್ಯ ಸರ್ಕಾರದಿಂದ ಬಡ ರೋಗಿಗಳಿಗೆ ಗುಡ್ ನ್ಯೂಸ್ : ಸರ್ಕಾರಿ ಆಸ್ಪತ್ರೆಗಳಲ್ಲಿ `ವಿಶೇಷ ಪೌಷ್ಟಿಕ ಆಹಾರ’ ವಿತರಣೆ.!

03/09/2025 7:07 PM

ಈ ದಿನ ನರಸಿಂಹ ದೇವರನ್ನು ತುಪ್ಪದ ದೀಪ ಹಚ್ಚಿ ಪೂಜಿಸುವವರು ತಮ್ಮ ಕೆಲಸ ಮತ್ತು ವೃತ್ತಿಯಲ್ಲಿ ಯಶಸ್ಸನ್ನು ಸಾಧಿಸುತ್ತಾರೆ

03/09/2025 6:38 PM

BREAKING : ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕೌನ್ಸಿಲಿಂಗ್ ಮೂಲಕ `PDO’ಗಳ ವರ್ಗಾವಣೆ : ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ.!

03/09/2025 6:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.