Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಾಪಿಂಗ್ ರಸೀದಿಗಳಲ್ಲಿ ಅಡಗಿದೆ ಅಪಾಯ: ಇನ್ಮುಂದೆ ಅವುಗಳನ್ನು ಮುಟ್ಟುವ ಮುನ್ನ ಎಚ್ಚರ | Shopping Receipt

15/11/2025 9:22 AM

‘ಆಶಾ ಕಾರ್ಯಕರ್ತೆ’ಯರ ಕರ್ತವ್ಯಗಳೇನು.? ಇಲ್ಲಿದೆ ಸಂಪೂರ್ಣ ಮಾಹಿತಿ

15/11/2025 9:14 AM

ವೈಭವ್ ಸೂರ್ಯವಂಶಿ ಭರ್ಜರಿ ಬ್ಯಾಟಿಂಗ್: ಯುಎಇ ವಿರುದ್ಧ ಭಾರತಕ್ಕೆ 148 ರನ್ ಗಳ ಗೆಲುವು | Asia Cup Rising Stars 2025

15/11/2025 9:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯದ ‘ಸರ್ಕಾರಿ ಶಾಲಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ನಾಳೆಯಿಂದ ವಾರದ ‘6 ದಿನ ಮೊಟ್ಟೆ’ ವಿತರಣೆ
KARNATAKA

BREAKING: ರಾಜ್ಯದ ‘ಸರ್ಕಾರಿ ಶಾಲಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ನಾಳೆಯಿಂದ ವಾರದ ‘6 ದಿನ ಮೊಟ್ಟೆ’ ವಿತರಣೆ

By kannadanewsnow0524/09/2024 6:51 PM

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಾರಕ್ಕೆ 6 ದಿನ ಮೊಟ್ಟೆ ವಿತರಣೆ ಮಾಡಲಾಗುತ್ತದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ 1 ರಿಂದ 10 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಸರ್ಕಾರಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆಅವರಲ್ಲಿರುವ ಅಪೌಷ್ಟಿಕತೆ ನಿವಾರಿಸಲು, ರಕ್ತ ಹೀನತೆ ತಡೆಗಟ್ಟಲು, ಬಹು ಪೋಷಕಾಂಶಗಳ ನ್ಯೂನತೆಯನ್ನು ಹೋಗಲಾಡಿಸಲು, ಆರೋಗ್ಯಕರ ದೈಹಿಕ, ಮಾನಸಿಕ ಬೆಳವಣಿಗೆಯನ್ನು ಹೆಚ್ಚಿಸಲು, ನಿರಂತರ ಕಲಿಕೆಯನ್ನು ಪ್ರೋತ್ಸಾಹಿಸಲು ಮತ್ತು ಶಾಲಾ ತರಗತಿ ದಾಖಲಾತಿಯನ್ನು ಹೆಚ್ಚಿಸಲು ಮಧ್ಯಾಹ್ನ ಬಿಸಿಯೂಟ ಯೋಜನೆ ಮೂಲಕ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವನ್ನು ಒದಗಿಸಲಾಗುತ್ತಿದೆ.

ಪೂರಕ ಪೌಷ್ಟಿಕ ಆಹಾರವಾಗಿ ಬಿಸಿಹಾಲು, ಮೊಟ್ಟೆ ಬಾಳೆಹಣು/ಶೇಂಗಾ ಚಿಕ್ಕಿಯನ್ನು ಹಾಗೂ ರಾಗಿ ಮಾಲ್ಟ್ ವಿತರಿಸುವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಮುನ್ನಡೆಸಿಕೊಂಡು ಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅಜೀಂ ಪ್ರೇಮ್ ಜಿ ಪೌಂಡೇಶನ್ ರವರ ಸಹಯೋಗದಲ್ಲಿ ವಾರದ 6 ದಿನಗಳಿಗೆ ಮೊಟ್ಟೆ ವಿತರಣೆ ಕಾರ್ಯಕ್ರಮವನ್ನು ದಿನಾಂಕ : 20.07.2024 ರಂದು ಉದ್ಘಾಟಿಸಿರುತ್ತಾರೆ.

ಈ ಹಿನ್ನೆಲೆಯಲ್ಲಿ ದಿನಾಂಕ : 25.09.2024 ರಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮತ್ತು ಎಲ್ಲಾ ಸರ್ಕಾರಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಈಗಾಗಲೇ 2 ದಿನಗಳಿಗೆ ಮೊಟ್ಟೆ ಒದಗಿಸುತ್ತಿರುವುದರೊಂದಿಗೆ ಅಜೀಂ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ವಾರದ ಉಳಿದ 4 ದಿನಗಳಿಗೆ ಮೊಟ್ಟೆ, ವಿತರಣೆಯನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಅರಕೇರಾ.ಕೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರು ಒಟ್ಟು 06 ದಿನಗಳಿಗೆ ಪೂರಕ ಪೌಷ್ಟಿಕ ಆಹಾರವನ್ನು ಮಕ್ಕಳಿಗೆ ವಿತರಿಸುವ ಮೂಲಕ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆಂದು ಈ ಮೂಲಕ ತಿಳಿಸಲಾಗಿದೆ.

Share. Facebook Twitter LinkedIn WhatsApp Email

Related Posts

‘ಆಶಾ ಕಾರ್ಯಕರ್ತೆ’ಯರ ಕರ್ತವ್ಯಗಳೇನು.? ಇಲ್ಲಿದೆ ಸಂಪೂರ್ಣ ಮಾಹಿತಿ

15/11/2025 9:14 AM2 Mins Read

ಗಮನಿಸಿ : ಅಪ್ಪಿತಪ್ಪಿಯೂ ಈ ದಿನದಂದು ನಿಮ್ಮ ಉಗುರು ಕತ್ತರಿಸಬೇಡಿ.!

15/11/2025 9:05 AM1 Min Read

ತೈಲೂರು ಗ್ರಾಮಕ್ಕೆ ಮತ್ತಷ್ಟು ಅಧಿಕಾರ ಸಿಗಲಿ: ಮದ್ದೂರು ಶಾಸಕ ಕೆ.ಎಂ.ಉದಯ್

15/11/2025 9:05 AM2 Mins Read
Recent News

ಶಾಪಿಂಗ್ ರಸೀದಿಗಳಲ್ಲಿ ಅಡಗಿದೆ ಅಪಾಯ: ಇನ್ಮುಂದೆ ಅವುಗಳನ್ನು ಮುಟ್ಟುವ ಮುನ್ನ ಎಚ್ಚರ | Shopping Receipt

15/11/2025 9:22 AM

‘ಆಶಾ ಕಾರ್ಯಕರ್ತೆ’ಯರ ಕರ್ತವ್ಯಗಳೇನು.? ಇಲ್ಲಿದೆ ಸಂಪೂರ್ಣ ಮಾಹಿತಿ

15/11/2025 9:14 AM

ವೈಭವ್ ಸೂರ್ಯವಂಶಿ ಭರ್ಜರಿ ಬ್ಯಾಟಿಂಗ್: ಯುಎಇ ವಿರುದ್ಧ ಭಾರತಕ್ಕೆ 148 ರನ್ ಗಳ ಗೆಲುವು | Asia Cup Rising Stars 2025

15/11/2025 9:05 AM

ಗಮನಿಸಿ : ಅಪ್ಪಿತಪ್ಪಿಯೂ ಈ ದಿನದಂದು ನಿಮ್ಮ ಉಗುರು ಕತ್ತರಿಸಬೇಡಿ.!

15/11/2025 9:05 AM
State News
KARNATAKA

‘ಆಶಾ ಕಾರ್ಯಕರ್ತೆ’ಯರ ಕರ್ತವ್ಯಗಳೇನು.? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5715/11/2025 9:14 AM KARNATAKA 2 Mins Read

ಬೆಂಗಳೂರು :  ಪ್ರತಿ ಆಶಾ ಕಾರ್ಯಕರ್ತೆಯು ಸರಾಸರಿ 250-300 ಕುಟುಂಬಗಳ ಜೊತೆ ನಿಕಟ ಸಂಪರ್ಕವನ್ನು ಹೊಂದಿದ್ದು, ಕೆಳಕಂಡ ಚಟುವಟಿಕೆಗಳನ್ನು ನಿರ್ವಹಿಸುತ್ತಿದ್ದಾರೆ.…

ಗಮನಿಸಿ : ಅಪ್ಪಿತಪ್ಪಿಯೂ ಈ ದಿನದಂದು ನಿಮ್ಮ ಉಗುರು ಕತ್ತರಿಸಬೇಡಿ.!

15/11/2025 9:05 AM

ತೈಲೂರು ಗ್ರಾಮಕ್ಕೆ ಮತ್ತಷ್ಟು ಅಧಿಕಾರ ಸಿಗಲಿ: ಮದ್ದೂರು ಶಾಸಕ ಕೆ.ಎಂ.ಉದಯ್

15/11/2025 9:05 AM

ಯಾವ ಬಟ್ಟೆಯನ್ನು ಬೀರಿನಲ್ಲಿ ಇಡಬೇಕು, ಇಡಬಾರದು ಗೊತ್ತಾ? ಇಲ್ಲಿದೆ ಓದಿ

15/11/2025 8:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.