Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರಿಗೆ ಗುಡ್ ನ್ಯೂಸ್ : 30 HP ಟ್ರ್ಯಾಕ್ಟರ್ ಖರೀದಿಗೆ ಸಿಗಲಿದೆ 2.50 ಲಕ್ಷ ರೂ. ಸಹಾಯಧನ.!

25/07/2025 7:51 AM

ರಾಯಲ್ ಎಸ್ಟೇಟ್ಗಾಗಿ ಕಿಂಗ್ ಚಾರ್ಲ್ಸ್ 3 ಗೆ ‘ಏಕ್ ಪೆಡ್ ಮಾ ಕೆ ನಾಮ್’ ಉಡುಗೊರೆ ನೀಡಿದ ಪ್ರಧಾನಿ ಮೋದಿ

25/07/2025 7:45 AM

ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ `ಪಿಯು ಉಪನ್ಯಾಸಕರಿಗೆ’ ಗುಡ್ ನ್ಯೂಸ್ : ವೇತನ ಸಹಿತ `ಬಿ.ಇಡಿ’ ಪೂರೈಸಲು ಅವಕಾಶ.!

25/07/2025 7:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ ಬಿ-ಖಾತಾ ಅಸ್ತಿಗಳಿಗೆ ಎ-ಖಾತಾ ನೀಡುವ ಬಗ್ಗೆ ಸರ್ಕಾರ ಚಿಂತನೆ
KARNATAKA

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ ಬಿ-ಖಾತಾ ಅಸ್ತಿಗಳಿಗೆ ಎ-ಖಾತಾ ನೀಡುವ ಬಗ್ಗೆ ಸರ್ಕಾರ ಚಿಂತನೆ

By kannadanewsnow0524/07/2025 5:29 AM

ಬೆಂಗಳೂರು : ರಾಜ್ಯ ಸರ್ಕಾರ ಇದೀಗ ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಲು ಮುಂದಾಗಿದ್ದು, ಬೆಂಗಳೂರು ನಂತರ ಇದೀಗ ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬಿ-ಖಾತಾ ಆಸ್ತಿಗಳಿಗೆ ಎ ಖಾತಾ ಅಥವಾ ಅದಕ್ಕೆ ಸಮನಾದ ಖಾತಾ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಮುಂದಿನ ಸಚಿವ ಸಂಪುಟದಲ್ಲಿ ಈ ಕುರಿತ ಪ್ರಸ್ತಾವನೆ ಚರ್ಚೆಗೆ ಬರುವ ಸಾಧ್ಯತೆಗಳಿವೆ. ಎಂದು ತಿಳಿದುಬಂದಿದೆ.

ಹೌದು ಗ್ರೇಟರ್ ಬೆಂಗಳೂರು ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬಿ-ಖಾತಾ ಗೊಂದಲಗಳಿಗೆ ತೆರೆ ಎಳೆಯಲು ರಾಜ್ಯ ಸರ್ಕಾರ 2024ರ ಸೆ. 30ರವರೆಗೆ ಬಿಬಿಎಂಪಿ ನೀಡಿರುವ ಎಲ್ಲ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಅಥವಾ ಅದಕ್ಕೆ ಸಮನಾದ ಖಾತಾ (ಕಾನೂನು ಬದ್ಧ) ನೀಡಲು ಕಳೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು.

ಅದೇ ಮಾದರಿಯನ್ನು ಇದೀಗ ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೂ ಅನ್ವಯಿಸಲು ಚರ್ಚೆ ನಡೆಸಲಾಗಿದೆ. ಸಚಿವ ಈಶ್ವರ್ ಖಂಡ್ರೆ ನೇತೃತ್ವದ ಸಚಿವ ಸಂಪುಟ ಉಪಸಮಿತಿಯಲ್ಲಿ ಈ ಕುರಿತು ಧೀರ್ಘ ಚರ್ಚೆ ನಡೆಸಲಾಗಿದ್ದು, ಶೀಘ್ರದಲ್ಲಿ ಈ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತಿದೆ. ಅಲ್ಲದೆ, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಚರ್ಚೆಗೆ ತೆಗೆದುಕೊಳ್ಳುವಂತೆಯೂ ಶಿಫಾರಸು ಮಾಡಲಾಗುತ್ತಿದೆ.

ಕ್ರಮಬದ್ಧವಲ್ಲದ ನಿವೇಶನ ಅಥವಾ ಆಸ್ತಿಗಳಿಗೆ ಕೆಎಂಸಿ ಕಾಯ್ದೆ ಅಡಿ ಆಯಾ ನಗರ ಸ್ಥಳೀಯ ಸಂಸ್ಥೆಗಳು ಬಿ-ಖಾತಾ ನೀಡುತ್ತದೆ. ಆದರೆ, 2024ರ ಸೆಪ್ಟೆಂಬರ್‌ನಿಂದ ಅದನ್ನು ಸ್ಥಗಿತಗೊಳಿಸಲಾಗಿದೆ. ಬಿ-ಖಾತಾ ನೀಡಿದ್ದರಿಂದ ಸ್ಥಳೀಯ ಸಂಸ್ಥೆಗಳು ನಕ್ಷೆ ಮಂಜೂರಾತಿ, ಒಸಿ, ಸಿಸಿ ನೀಡುವಂತಿಲ್ಲ. ಅದರ ಮೂಲಕ ವಿದ್ಯುತ್‌, ನೀರು, ಒಳಚರಂಡಿ ಸಂಪರ್ಕ ಪಡೆಯಲು ಸಮಸ್ಯೆಗಳಾಗುತ್ತಿದೆ.

ಅವುಗಳಿಗೆ ಮುಕ್ತಿ ನೀಡುವ ಸಂಬಂಧ ಬಿ-ಖಾತಾ ಅಡಿ ನೋಂದಣಿಯಾದ ಆಸ್ತಿಗಳಿಗೆ ಎ-ಖಾತಾ ನೀಡಲು ಕ್ರಮವಹಿಸಲಾಗುತ್ತಿದೆ. ಸರ್ಕಾರ ಈ ಕುರಿತು ನಿರ್ಧಾರ ತೆಗೆದುಕೊಂಡರೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಸೇರಿ ಮತ್ತಿತರ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಬಿ-ಖಾತಾ ಅಡಿ ನೋಂದಣಿಯಾಗಿ ರುವ ಆಸ್ತಿಗಳು ಎ-ಖಾತಾ ಪಡೆಯಲು ಸಾಧ್ಯವಾಗಲಿವೆ. ಅಲ್ಲದೆ, ರಾಜ್ಯಾದ್ಯಂತ 30 ಲಕ್ಷಕ್ಕೂ ಹೆಚ್ಚಿನ ಆಸ್ತಿಗಳಿಗೆ ಅನುಕೂಲವಾಗಲಿದೆ. ಒಮ್ಮೆ ಎ-ಖಾತಾ ಪಡೆದರೆ ನಕ್ಷೆ ಮಂಜೂರಾತಿ, ಒಸಿ, ಸಿಸಿ ಪ್ರಮಾಣಪತ್ರ, ವಿದ್ಯುತ್‌, ನೀರು, ಚರಂಡಿ ಸಂಪರ್ಕ ಪಡೆಯಲು ಸುಲಭವಾಗಲಿದೆ.

Share. Facebook Twitter LinkedIn WhatsApp Email

Related Posts

ರೈತರಿಗೆ ಗುಡ್ ನ್ಯೂಸ್ : 30 HP ಟ್ರ್ಯಾಕ್ಟರ್ ಖರೀದಿಗೆ ಸಿಗಲಿದೆ 2.50 ಲಕ್ಷ ರೂ. ಸಹಾಯಧನ.!

25/07/2025 7:51 AM2 Mins Read

ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ `ಪಿಯು ಉಪನ್ಯಾಸಕರಿಗೆ’ ಗುಡ್ ನ್ಯೂಸ್ : ವೇತನ ಸಹಿತ `ಬಿ.ಇಡಿ’ ಪೂರೈಸಲು ಅವಕಾಶ.!

25/07/2025 7:41 AM2 Mins Read

ಗಮನಿಸಿ : ರಾಜ್ಯಾದ್ಯಂತ ಇಂದಿನಿಂದ 2 ದಿನ ‘ಎಸ್ಕಾಂ ಆನ್ ಲೈನ್’ ವಿದ್ಯುತ್ ಸೇವೆ ಸ್ಥಗಿತ : `ಬಿಲ್ ಪಾವತಿ’ಯೂ ಬಂದ್.!

25/07/2025 7:36 AM2 Mins Read
Recent News

ರೈತರಿಗೆ ಗುಡ್ ನ್ಯೂಸ್ : 30 HP ಟ್ರ್ಯಾಕ್ಟರ್ ಖರೀದಿಗೆ ಸಿಗಲಿದೆ 2.50 ಲಕ್ಷ ರೂ. ಸಹಾಯಧನ.!

25/07/2025 7:51 AM

ರಾಯಲ್ ಎಸ್ಟೇಟ್ಗಾಗಿ ಕಿಂಗ್ ಚಾರ್ಲ್ಸ್ 3 ಗೆ ‘ಏಕ್ ಪೆಡ್ ಮಾ ಕೆ ನಾಮ್’ ಉಡುಗೊರೆ ನೀಡಿದ ಪ್ರಧಾನಿ ಮೋದಿ

25/07/2025 7:45 AM

ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ `ಪಿಯು ಉಪನ್ಯಾಸಕರಿಗೆ’ ಗುಡ್ ನ್ಯೂಸ್ : ವೇತನ ಸಹಿತ `ಬಿ.ಇಡಿ’ ಪೂರೈಸಲು ಅವಕಾಶ.!

25/07/2025 7:41 AM

BREAKING: ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ 6 ತಿಂಗಳು ವಿಸ್ತರಣೆ: ಪ್ರಸ್ತಾವನೆಗೆ ಲೋಕಸಭೆ ಒಪ್ಪಿಗೆ

25/07/2025 7:39 AM
State News
KARNATAKA

ರೈತರಿಗೆ ಗುಡ್ ನ್ಯೂಸ್ : 30 HP ಟ್ರ್ಯಾಕ್ಟರ್ ಖರೀದಿಗೆ ಸಿಗಲಿದೆ 2.50 ಲಕ್ಷ ರೂ. ಸಹಾಯಧನ.!

By kannadanewsnow5725/07/2025 7:51 AM KARNATAKA 2 Mins Read

ಅಡಕೆಯನ್ನು ಕಡಿಮೆ ಮಳೆ ಆಶ್ರಿತ ಪ್ರದೇಶದಲ್ಲಿಯು ಕೊಳವೆಬಾವಿ ಮೂಲಕ ಬೆಳೆಯಲಾಗುತ್ತಿದ್ದು ಇದರಿಂದ ಅಂತರ್ಜಲ ಮಟ್ಟ ಕುಸಿತಕ್ಕೆ ಕಾರಣವಾಗಿರುವುದರಿಂದ ಅಡಿಕೆ ಪ್ರದೇಶ…

ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ `ಪಿಯು ಉಪನ್ಯಾಸಕರಿಗೆ’ ಗುಡ್ ನ್ಯೂಸ್ : ವೇತನ ಸಹಿತ `ಬಿ.ಇಡಿ’ ಪೂರೈಸಲು ಅವಕಾಶ.!

25/07/2025 7:41 AM

ಗಮನಿಸಿ : ರಾಜ್ಯಾದ್ಯಂತ ಇಂದಿನಿಂದ 2 ದಿನ ‘ಎಸ್ಕಾಂ ಆನ್ ಲೈನ್’ ವಿದ್ಯುತ್ ಸೇವೆ ಸ್ಥಗಿತ : `ಬಿಲ್ ಪಾವತಿ’ಯೂ ಬಂದ್.!

25/07/2025 7:36 AM

ಉದ್ಯೋಗಿಗಳಿಗೆ ಬಹುಮುಖ್ಯ ಮಾಹಿತಿ : `ESE’ ಅಡಿ ನೋಂದಣಿಗೆ ಅವಕಾಶ.!

25/07/2025 7:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.