ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಅವರು ಇಂದಿರಾ ಫುಡ್ ಕಿಟ್ ಯೋಜನೆ ಅನುಷ್ಠಾನ ಸಂಬಂಧ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಆಹಾರ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಅನ್ನ ಭಾಗ್ಯ ಯೋಜನೆ ಅಡಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಸಮಗ್ರ ಪೋಷಣೆ ಮತ್ತು ಆಹಾರ ಪದ್ಧತಿ ಉಪಕ್ರಮದ ಅಡಿ ಇಂದಿರಾ ಕಿಟ್ ವಿತರಿಸಲು ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹಾಗಾಗಿ ಪ್ರತಿ ತಿಂಗಳು 10 ನೇ ತಾರೀಖಿನಂದು ಇಂದಿರಾ ಫುಡ್ ಕಿಟ್ ವಿತರಣೆ … Continue reading BREAKING : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಪ್ರತಿ ತಿಂಗಳು 10 ನೇ ತಾರೀಕಿನಂದು ಇಂದಿರಾ ಫುಡ್ ಕಿಟ್ ವಿತರಣೆಗೆ ಸಿಎಂ ಸೂಚನೆ
Copy and paste this URL into your WordPress site to embed
Copy and paste this code into your site to embed