Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಾದ್ಯಂತ ಯಶಸ್ವಿಯಾಗಿ ಮುನ್ನಡೆದ ‘ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆ’: ಸಾವಿರಾರು ಜನರ ಪ್ರಾಣ ರಕ್ಷಣೆ

BIG NEWS : ಭಾರತದ ರಪ್ತು ವಲಯದಲ್ಲಿ `ಕರ್ನಾಟಕ ಮುಂಚೂಣಿ’ : ರಪ್ತು ಪ್ರಮಾಣ ಶೇ.9.5 ರಷ್ಟು ಹೆಚ್ಚಳ.!

​ಮನೆ ವಿಳಾಸದ ಬದಲಾವಣೆಯನ್ನು ಉದ್ಯೋಗದಾತರಿಗೆ ತಿಳಿಸುವುದು ನೌಕರನದೇ ಜವಾಬ್ದಾರಿ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ ತಾ.ಪಂ-ಜಿ.ಪಂ ನೌಕರರಿಗೆ ಗುಡ್ ನ್ಯೂಸ್ : `ವೇತನ ಪಾವತಿ’ಗೆ ಸರ್ಕಾರದಿಂದ ಅನುದಾನ ಬಿಡುಗಡೆ.!
KARNATAKA

BREAKING : ರಾಜ್ಯದ ತಾ.ಪಂ-ಜಿ.ಪಂ ನೌಕರರಿಗೆ ಗುಡ್ ನ್ಯೂಸ್ : `ವೇತನ ಪಾವತಿ’ಗೆ ಸರ್ಕಾರದಿಂದ ಅನುದಾನ ಬಿಡುಗಡೆ.!

By kannadanewsnow57

ಬೆಂಗಳೂರು : ರಾಜ್ಯ ಸರ್ಕಾರವು ವಿವಿಧ ತಾಲೂಕು ಪಂಚಾಯತ್ ಹಾಗೂ ಜಿಲ್ಲಾಪಂಚಾಯತ್ ನೌಕರರಿಗೆ ಸಿಹಿಸುದ್ದಿ ನೀಡಿದ್ದು, ವೇತನ ಪಾವತಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 2ರ ತಾಲ್ಲೂಕು ಪಂಚಾಯತಿಗೆ ಕಾಲಂ 3 ಕಾರ್ಯಕ್ರಮದಡಿ ಬಾಕಿ/ಪ್ರಸಕ್ತ ಸಾಲಿನ ಬಾಕಿ/ಪ್ರಸಕ್ತ ಸಾಲಿನ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರು ಪಾವತಿಗಾಗಿ ಅಗತ್ಯವಿರುವ ಅನುದಾನವನ್ನು ಕಾಲಂ 4ರ ಲೆಕ್ಕ ಶೀರ್ಷಿಕೆಯಡಿ ರೂ.982.36ಲಕ್ಷ (ರೂಪಾಯಿ ಒಂಬತ್ತು ನೂರ ಎಂಬತ್ತೆರಡು ಲಕ್ಷದ ಮೂವತ್ತಾರು ಸಾವಿರಗಳು ಮಾತ್ರ) ಗಳನ್ನು ಬಿಡುಗಡೆಗೊಳಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 2ರ ಜಿಲ್ಲಾ ಪಂಚಾಯತಿಗಳಿಗೆ ಕಾಲಂ ಕಾರ್ಯಕ್ರಮದಡಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ/ಸಿಬ್ಬಂದಿಯವರ ಬಾಕಿ/ಪ್ರಸಕ್ತ ಸಾಲಿನ ವೇತನ ವೇತನೇತರ ದಿನಗೂಲಿ ನೌಕರರ ಉಪದಾನ, ಹೊರಗುತ್ತಿಗೆ ನೌಕರರ ವೇತನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅನುದಾನವನ್ನು ಕಾಲಂ 4ರ ಲೆಕ್ಕ ಶೀರ್ಷಿಕೆಯಡಿ ರೂ.2285.27ಲಕ್ಷ (ರೂಪಾಯಿ ಎರಡು ಸಾವಿರದ ಎರಡು ನೂರ ಎಂಬತ್ತೈದು ಲಕ್ಷದ ಇಪ್ಪತ್ತೇಳು ಸಾವಿರಗಳು ಮಾತ್ರ ಬಿಡುಗಡೆ ಮಾಡಿದೆ.

BREAKING : ರಾಜ್ಯದ ತಾ.ಪಂ-ಜಿ.ಪಂ ನೌಕರರಿಗೆ ಗುಡ್ ನ್ಯೂಸ್ : `ವೇತನ ಪಾವತಿ'ಗೆ ಸರ್ಕಾರದಿಂದ ಅನುದಾನ ಬಿಡುಗಡೆ.! BREAKING: Good news for the state's T.P.M.-G.P.M. employees: The government has released grant for ``salary payment''.
Share. Facebook Twitter LinkedIn WhatsApp Email

Related Posts

ರಾಜ್ಯಾದ್ಯಂತ ಯಶಸ್ವಿಯಾಗಿ ಮುನ್ನಡೆದ ‘ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆ’: ಸಾವಿರಾರು ಜನರ ಪ್ರಾಣ ರಕ್ಷಣೆ

1 Min Read

BIG NEWS : ಭಾರತದ ರಪ್ತು ವಲಯದಲ್ಲಿ `ಕರ್ನಾಟಕ ಮುಂಚೂಣಿ’ : ರಪ್ತು ಪ್ರಮಾಣ ಶೇ.9.5 ರಷ್ಟು ಹೆಚ್ಚಳ.!

1 Min Read

BREAKING : ಹಿರಿಯ ನಟ ದೊಡ್ಡಣ್ಣ ನಿಧನ ಎಂದು ಸುಳ್ಳು ಸುದ್ದಿ ಹಬ್ಬಿಸಿದ ವಿಚಾರ : ಸೈಬರ್ ಠಾಣೆಯಲ್ಲಿ ದೂರು ದಾಖಲು.!

1 Min Read
Recent News

ರಾಜ್ಯಾದ್ಯಂತ ಯಶಸ್ವಿಯಾಗಿ ಮುನ್ನಡೆದ ‘ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆ’: ಸಾವಿರಾರು ಜನರ ಪ್ರಾಣ ರಕ್ಷಣೆ

BIG NEWS : ಭಾರತದ ರಪ್ತು ವಲಯದಲ್ಲಿ `ಕರ್ನಾಟಕ ಮುಂಚೂಣಿ’ : ರಪ್ತು ಪ್ರಮಾಣ ಶೇ.9.5 ರಷ್ಟು ಹೆಚ್ಚಳ.!

​ಮನೆ ವಿಳಾಸದ ಬದಲಾವಣೆಯನ್ನು ಉದ್ಯೋಗದಾತರಿಗೆ ತಿಳಿಸುವುದು ನೌಕರನದೇ ಜವಾಬ್ದಾರಿ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

​ರಾಜಕೀಯ ಪಕ್ಷಾಂತರ ಅಥವಾ ನಿಷ್ಠೆ ಬದಲಾವಣೆ ಅಪರಾಧವಲ್ಲ: ಮಹತ್ವದ ತೀರ್ಪು ನೀಡಿದ ಮದ್ರಾಸ್ ಹೈಕೋರ್ಟ್!

State News
KARNATAKA

ರಾಜ್ಯಾದ್ಯಂತ ಯಶಸ್ವಿಯಾಗಿ ಮುನ್ನಡೆದ ‘ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆ’: ಸಾವಿರಾರು ಜನರ ಪ್ರಾಣ ರಕ್ಷಣೆ

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕದಲ್ಲಿ ಹಠಾತ್‌ ಹೃದಯಾಘಾತದ ಸಂದರ್ಭದಲ್ಲಿ ಸಾರ್ವಜನಿಕರ ಅಮೂಲ್ಯ ಪ್ರಾಣವನ್ನು ರಕ್ಷಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ‘ಡಾ. ಪುನೀತ್‌…

BIG NEWS : ಭಾರತದ ರಪ್ತು ವಲಯದಲ್ಲಿ `ಕರ್ನಾಟಕ ಮುಂಚೂಣಿ’ : ರಪ್ತು ಪ್ರಮಾಣ ಶೇ.9.5 ರಷ್ಟು ಹೆಚ್ಚಳ.!

BREAKING : ಹಿರಿಯ ನಟ ದೊಡ್ಡಣ್ಣ ನಿಧನ ಎಂದು ಸುಳ್ಳು ಸುದ್ದಿ ಹಬ್ಬಿಸಿದ ವಿಚಾರ : ಸೈಬರ್ ಠಾಣೆಯಲ್ಲಿ ದೂರು ದಾಖಲು.!

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಕುಸಿದುಬಿದ್ದು 26 ವರ್ಷದ `ಬಾಡಿ ಬಿಲ್ಡರ್’ ಸಾವು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.