BREAKING : ವಿಜಯದಶಮಿಯಂದು ಊರಿಗೆ ತೆರಳುವವರಿಗೆ ಸಿಹಿ ಸುದ್ದಿ : ‘KSRTC’ ಯಿಂದ 2 ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ
ಬೆಂಗಳೂರು : ವಿಶ್ವವಿಖ್ಯಾತ ನಾಡಹಬ್ಬ,ದಸರಾ ಅಂಗವಾಗಿ ಮೈಸೂರಿನಲ್ಲಿ ನಡೆಯುವ ಜಂಬೂ ಸವಾರಿ ವೀಕ್ಷಿಸಲು ಹಾಗೂ ವಿಜಯದಶಮಿಯಂದು ಊರಿಗೆ ತೆರಳುವವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 2,000 ಹೆಚ್ಚುವರಿ ಯಾಗಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಹೌದು ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನಿಂದ ಜಿಲ್ಲೆಗಳು ಅಂತ ರಾಜ್ಯದ ವಿವಿಧ ಸ್ಥಳಗಳಿಗೆ ಸಂಚಾರ ಮಾಡಲು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದಿನಿಂದ ಶನಿವಾರದವರಿಗೆ ಹೆಚ್ಚು ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಮೆಜೆಸ್ಟಿಕ್ ನ ಕೆಂಪೇಗೌಡ … Continue reading BREAKING : ವಿಜಯದಶಮಿಯಂದು ಊರಿಗೆ ತೆರಳುವವರಿಗೆ ಸಿಹಿ ಸುದ್ದಿ : ‘KSRTC’ ಯಿಂದ 2 ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ
Copy and paste this URL into your WordPress site to embed
Copy and paste this code into your site to embed