Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

`ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಾಳೆಯಿಂದ 5 ದಿನಗಳ `ಅನ್ಲಿಮಿಟೆಡ್‌ ಕ್ಯೂಆರ್‌ ಕೋಡ್‌’ ಪಾಸ್‌ ಸೇವೆ ಆರಂಭ.!

14/01/2026 11:19 AM

ಬೆಂಗಳೂರಲ್ಲಿ ಮಹಿಳೆಯನ್ನ ಕೊಡಲಿಯಿಂದ ಕೊಚ್ಚಿ ಕೊಂದು ಪರಾರಿಯಾಗಿದ್ದ ಆರೋಪಿ ಆತ್ಮಹತ್ಯೆಗೆ ಶರಣು!

14/01/2026 11:15 AM

ಸ್ಟಾರ್ಟ್‌ಅಪ್ ಯಶಸ್ಸಿನ ಸಂಭ್ರಮ: ಮೊದಲ ಉದ್ಯೋಗಿಗೆ ಸಿಕ್ತು ಲಕ್ಷಾಂತರ ರೂಪಾಯಿ ಮೌಲ್ಯದ SUV ಕಾರು

14/01/2026 11:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್ : ಇಂದಿನಿಂದ `ಚಿಕ್ಕಮಗಳೂರು-ತಿರುಪತಿ’ ನೂತನ ರೈಲು ಸಂಚಾರ ಆರಂಭ.!
KARNATAKA

BREAKING : ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್ : ಇಂದಿನಿಂದ `ಚಿಕ್ಕಮಗಳೂರು-ತಿರುಪತಿ’ ನೂತನ ರೈಲು ಸಂಚಾರ ಆರಂಭ.!

By kannadanewsnow5711/07/2025 9:46 AM

ಚಿಕ್ಕಮಗಳೂರು : ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ರಾಜ್ಯದ ಭಕ್ತರಿಗೆ ಸಿಹಿಸುದ್ದಿ ಸಿಕ್ಕಿದ್ದು, ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ರೈಲು ಸಂಚಾರ ಇಂದಿನಿಂದ ಅರಂಭವಾಗಲಿದೆ.

ಇಂದು ಬೆಳಗ್ಗೆ 11 : 30 ಕ್ಕೆ ಕೇಂದ್ರ ರೈಲ್ವೇ ಸಚಿವ ವಿ ಸೋಮಣ್ಣ ಅವರು ಚಿಕ್ಕಮಗಳೂರು-ತಿರುಪತಿ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ.

ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು… pic.twitter.com/apW3Wfx78a

— V. Somanna (@VSOMANNA_BJP) June 28, 2025

ರೈಲಿನ ವಿವರ

ತಿರುಪತಿ-ಚಿಕ್ಕಮಗಳೂರು (ರೈಲು ಸಂಖ್ಯೆ 17423) : ಈ ರೈಲು ಪ್ರತಿ ಗುರುವಾರ ರಾತ್ರಿ 09.00 ಗಂಟೆಗೆ ತಿರುಪತಿಯಿಂದ ಹೊರಡಲಿದ್ದು ಮರುದಿನ ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಚಿಕ್ಕಮಗಳೂರು ತಲುಪಲಿದೆ.

ಚಿಕ್ಕಮಗಳೂರು-ತಿರುಪತಿ (ರೈಲು ಸಂಖ್ಯೆ 17424) : ಈ ರೈಲು ಪ್ರತಿ ಶುಕ್ರವಾರ ಸಂಜೆ 05:30 ಚಿಕ್ಕಮಗಳೂರಿನಿಂದ ಹೊರಡಲಿದ್ದು ಶನಿವಾರ ಬೆಳಿಗ್ಗೆ 07:40ಕ್ಕೆ ತಿರುಪತಿ ತಲುಪಲಿದೆ.

ನಿಲ್ದಾಣಗಳು : ಚಿತ್ತೂರು, ಕಟ್ಟಾಡಿ, ಕುಪ್ಪಂ, ಬಂಗಾರಪೇಟೆ, ವೈಟ್ಫೀಲ್ಡ್ ಕೆ ಆರ್ ಪುರಂ, ಎಸ್ಎಂವಿಬಿ ಬೆಂಗಳೂರು, ಚಿಕ್ಕ ಬಾಣಾವರ, ತುಮಕೂರು, ತಿಪಟೂರು, ಅರಸೀಕೆರೆ, ದೇವನೂರು, ಬಿರೂರು, ಕಡೂರು, ಬಿಸಲೇಹಳ್ಳಿ, ಸಕರಾಯಪಟ್ಟಣ

BREAKING: Good news for Tirupati Thimmappa devotees: `Chikkamagaluru-Tirupati' train service starts from today!
Share. Facebook Twitter LinkedIn WhatsApp Email

Related Posts

`ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಾಳೆಯಿಂದ 5 ದಿನಗಳ `ಅನ್ಲಿಮಿಟೆಡ್‌ ಕ್ಯೂಆರ್‌ ಕೋಡ್‌’ ಪಾಸ್‌ ಸೇವೆ ಆರಂಭ.!

14/01/2026 11:19 AM1 Min Read

ಬೆಂಗಳೂರಲ್ಲಿ ಮಹಿಳೆಯನ್ನ ಕೊಡಲಿಯಿಂದ ಕೊಚ್ಚಿ ಕೊಂದು ಪರಾರಿಯಾಗಿದ್ದ ಆರೋಪಿ ಆತ್ಮಹತ್ಯೆಗೆ ಶರಣು!

14/01/2026 11:15 AM1 Min Read

BIG NEWS : ಮಕ್ಕಳ ಮೇಲೆ ಲೈಂಗಿಕ ಶೋಷಣೆ : `ಪೋಕ್ಸೋ ಕಾಯಿದೆ’ಯಡಿ ವಿಧಿಸಲಾಗುವ ಅಪರಾಧ, ದಂಡನೆಗಳ ಕುರಿತು ಇಲ್ಲಿದೆ ಮಾಹಿತಿ

14/01/2026 11:00 AM2 Mins Read
Recent News

`ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಾಳೆಯಿಂದ 5 ದಿನಗಳ `ಅನ್ಲಿಮಿಟೆಡ್‌ ಕ್ಯೂಆರ್‌ ಕೋಡ್‌’ ಪಾಸ್‌ ಸೇವೆ ಆರಂಭ.!

14/01/2026 11:19 AM

ಬೆಂಗಳೂರಲ್ಲಿ ಮಹಿಳೆಯನ್ನ ಕೊಡಲಿಯಿಂದ ಕೊಚ್ಚಿ ಕೊಂದು ಪರಾರಿಯಾಗಿದ್ದ ಆರೋಪಿ ಆತ್ಮಹತ್ಯೆಗೆ ಶರಣು!

14/01/2026 11:15 AM

ಸ್ಟಾರ್ಟ್‌ಅಪ್ ಯಶಸ್ಸಿನ ಸಂಭ್ರಮ: ಮೊದಲ ಉದ್ಯೋಗಿಗೆ ಸಿಕ್ತು ಲಕ್ಷಾಂತರ ರೂಪಾಯಿ ಮೌಲ್ಯದ SUV ಕಾರು

14/01/2026 11:07 AM

BIG NEWS : ಮಕ್ಕಳ ಮೇಲೆ ಲೈಂಗಿಕ ಶೋಷಣೆ : `ಪೋಕ್ಸೋ ಕಾಯಿದೆ’ಯಡಿ ವಿಧಿಸಲಾಗುವ ಅಪರಾಧ, ದಂಡನೆಗಳ ಕುರಿತು ಇಲ್ಲಿದೆ ಮಾಹಿತಿ

14/01/2026 11:00 AM
State News
KARNATAKA

`ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಾಳೆಯಿಂದ 5 ದಿನಗಳ `ಅನ್ಲಿಮಿಟೆಡ್‌ ಕ್ಯೂಆರ್‌ ಕೋಡ್‌’ ಪಾಸ್‌ ಸೇವೆ ಆರಂಭ.!

By kannadanewsnow5714/01/2026 11:19 AM KARNATAKA 1 Min Read

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಬಿಎಂಆರ್‌ಸಿಎಲ್‌ 1, 3 ಹಾಗೂ 5 ದಿನಗಳ ಅನ್ಲಿಮಿಟೆಡ್‌ ಕ್ಯೂಆರ್‌ ಕೋಡ್‌ ಪಾಸ್‌…

ಬೆಂಗಳೂರಲ್ಲಿ ಮಹಿಳೆಯನ್ನ ಕೊಡಲಿಯಿಂದ ಕೊಚ್ಚಿ ಕೊಂದು ಪರಾರಿಯಾಗಿದ್ದ ಆರೋಪಿ ಆತ್ಮಹತ್ಯೆಗೆ ಶರಣು!

14/01/2026 11:15 AM

BIG NEWS : ಮಕ್ಕಳ ಮೇಲೆ ಲೈಂಗಿಕ ಶೋಷಣೆ : `ಪೋಕ್ಸೋ ಕಾಯಿದೆ’ಯಡಿ ವಿಧಿಸಲಾಗುವ ಅಪರಾಧ, ದಂಡನೆಗಳ ಕುರಿತು ಇಲ್ಲಿದೆ ಮಾಹಿತಿ

14/01/2026 11:00 AM

ALERT : ಚಳಿಯಲ್ಲಿ `ತಣ್ಣೀರು ಸ್ನಾನ’ ಮಾಡುವವರೇ ಎಚ್ಚರ : ಹೀಗೆ ಮಾಡುವುದು ಸಾವಿಗೆ ಕಾರಣವಾಗಬಹುದು.!

14/01/2026 10:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.