Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಧಾನ ಪರಿಷತ್ ನ ಮಾಜಿ ಸದಸ್ಯ ಸಂಗಟಿ ಕರಿಯಣ್ಣ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ

23/03/2026 12:47 PM

BREAKING : ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

23/03/2026 12:45 PM

BREAKING: ಪಶ್ಚಿಮ ಏಷ್ಯಾ ಮಹಾಯುದ್ಧ: ಇಂದು ಮಧ್ಯಾಹ್ನ 2ಕ್ಕೆ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ !

23/03/2026 12:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಗೊರಿಪಾಳ್ಯ ಪಾಕ್ ನಲ್ಲಿದೆ ಭಾರತದಲ್ಲಲ್ಲ : ಹೈಕೋರ್ಟ್ ನ್ಯಾಯಾಧೀಶರ ಹೇಳಿಕೆ ವಿಡಿಯೋ ವೈರಲ್!
KARNATAKA

BREAKING : ಗೊರಿಪಾಳ್ಯ ಪಾಕ್ ನಲ್ಲಿದೆ ಭಾರತದಲ್ಲಲ್ಲ : ಹೈಕೋರ್ಟ್ ನ್ಯಾಯಾಧೀಶರ ಹೇಳಿಕೆ ವಿಡಿಯೋ ವೈರಲ್!

By kannadanewsnow0519/09/2024 9:19 PM

ಬೆಂಗಳೂರು : ರಾಜ್ಯದಲ್ಲಿ ಸದ್ಯ ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣ ಇನ್ನೂ ಹಸಿಯಾಗಿರುವಾಗಲೇ ಇದೀಗ ಮುಸ್ಲಿಂ ಧರ್ಮದ ಜನರು ಹೆಚ್ಚಾಗಿ ವಾಸಿಸುವ ಗೋರಿಪಾಳ್ಯವನ್ನು ಪಾಕಿಸ್ತಾನ ಎಂದು ಕರೆಯುವ ಮೂಲಕ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ವಿವಾದವನ್ನು ಹುಟ್ಟುಹಾಕಿದ್ದಾರೆ.

ಹೌದು ಪ್ರಕರಣ ಒಂದರ ವಿಚಾರಣೆ ವೇಳೆ ಮಾತನಾಡಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ವೇದವ್ಯಾಸಾಚಾ‌ರ್ ಶ್ರೀಶಾನಂದ ಅವರು ಈ ಹೇಳಿಕೆ ನೀಡಿದ್ದು, ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಇತ್ತ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಮೈಸೂರು ರಸ್ತೆಯ ಮೇಲ್ಸೇತುವೆಗೆ ಹೋಗಿ, ಪ್ರತಿ ಆಟೋ ರಿಕ್ಷಾದಲ್ಲಿ 10 ಜನರು ಇರುತ್ತಾರೆ. ಇದು ಅನ್ವಯಿಸುವುದಿಲ್ಲ ಏಕೆಂದರೆ ಗೋರಿ ಪಾಳ್ಯದಿಂದ ಮಾರುಕಟ್ಟೆಯವರೆಗಿನ ಮೈಸೂರು ರಸ್ತೆಯ ಮೇಲ್ವೇತುವೆ ಪಾಕಿಸ್ತಾನದಲ್ಲಿದೆ, ಭಾರತದಲ್ಲಿಲ್ಲ. ಇದು ವಾಸ್ತವ ಎಂದು ಹೇಳಿದ್ದಾರೆ.

ಮುಂದುವರೆದು ನೀವು ಆ ಸ್ಥಳಕ್ಕೆ ಎಷ್ಟೇ ಕಟ್ಟುನಿಟ್ಟಿನ ಪೊಲೀಸ್ ಅಧಿಕಾರಿಯನ್ನು ಅಲ್ಲಿ ಇರಿಸಿದರೂ ಅವರನ್ನೇ ಹಿಡಿದು ಥಳಿಸುತ್ತಾರೆ ಎಂದು ನ್ಯಾಯಮೂರ್ತಿಗಳು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತ ನ್ಯಾಯಾಧೀಶರ ಹೇಳಿಕೆ ವೈರಲ್ ಆಗುತ್ತಿದ್ದಂತೆ ಹಲವರು ಕಿಡಿಕಾರಿದ್ದು, ವ್ಯಾಪಾಕ ಆಕ್ರೋಶ ವ್ಯಕ್ತವಾಗುತ್ತಿದೆ.

ಕೆಲವರು ಸಾಂವಿಧಾನಿಕ ಹುದ್ದೆಯಲ್ಲಿರಬೇಕಾದವರೇ ಈ ರೀತಿಯ ಹೇಳಿಕೆ ನೀಡಿರುವುದು ಅನಪೇಕ್ಷಿತವಾಗಿದ್ದು, ಭಾರತದಲ್ಲಿರುವ ಮುಸ್ಲಿಮರನ್ನು ಮತ್ತಷ್ಟು ಅಮಾನುಷವಾಗಿ ನಡೆಸಿಕೊಳ್ಳುತ್ತಾರೆ. ಈ ರೀತಿ ಹೇಳಿಕೆ ನೀಡಿರುವುದು ಹುದ್ದೆ ಮೇಲಿನ ಗೌರವ ಕಡಿಮೆ ಮಾಡುತ್ತದೆ ಎಂದು ಹಲವರು ಕಮೆಂಟ್‌ ಹಾಕಿ ಕಿಡಿಕಾರಿದ್ದಾರೆ.

Judge points out Gori Palya a scary place because it is muslim dominated area with criminals pic.twitter.com/BFCgGqcmRv

— LawBeat (@LawBeatInd) September 19, 2024

Share. Facebook Twitter LinkedIn WhatsApp Email

Related Posts

ವಿಧಾನ ಪರಿಷತ್ ನ ಮಾಜಿ ಸದಸ್ಯ ಸಂಗಟಿ ಕರಿಯಣ್ಣ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ

23/03/2026 12:47 PM1 Min Read

BREAKING : ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

23/03/2026 12:45 PM1 Min Read

​ಮಾ.27ರಂದು ಸಾಗರದಲ್ಲಿ ‘ಆರ್‌ಬಿಡಿ ಕೋ-ಆಪರೇಟಿವ್ ಸೊಸೈಟಿ’ ಉದ್ಘಾಟನೆ: ಮಾಲೀಕ ಜಲೀಲ್

23/03/2026 12:15 PM2 Mins Read
Recent News

ವಿಧಾನ ಪರಿಷತ್ ನ ಮಾಜಿ ಸದಸ್ಯ ಸಂಗಟಿ ಕರಿಯಣ್ಣ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ

23/03/2026 12:47 PM

BREAKING : ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

23/03/2026 12:45 PM

BREAKING: ಪಶ್ಚಿಮ ಏಷ್ಯಾ ಮಹಾಯುದ್ಧ: ಇಂದು ಮಧ್ಯಾಹ್ನ 2ಕ್ಕೆ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ !

23/03/2026 12:43 PM

ದೆಹಲಿ ಕೆಂಪುಕೋಟೆ ಸ್ಫೋಟ ಪ್ರಕರಣ: ಜಮ್ಮು-ಕಾಶ್ಮೀರದ 9 ಕಡೆಗಳಲ್ಲಿ ಎನ್‌ಐಎ ಭರ್ಜರಿ ದಾಳಿ

23/03/2026 12:33 PM
State News
KARNATAKA

ವಿಧಾನ ಪರಿಷತ್ ನ ಮಾಜಿ ಸದಸ್ಯ ಸಂಗಟಿ ಕರಿಯಣ್ಣ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ

By kannadanewsnow0523/03/2026 12:47 PM KARNATAKA 1 Min Read

ಕೊಪ್ಪಳ : ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕರಿಯಣ್ಣ. ಹೆಚ್ . ಸಂಗಟಿ…

BREAKING : ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

23/03/2026 12:45 PM

​ಮಾ.27ರಂದು ಸಾಗರದಲ್ಲಿ ‘ಆರ್‌ಬಿಡಿ ಕೋ-ಆಪರೇಟಿವ್ ಸೊಸೈಟಿ’ ಉದ್ಘಾಟನೆ: ಮಾಲೀಕ ಜಲೀಲ್

23/03/2026 12:15 PM

BREAKING : ಬೆಂಗಳೂರಲ್ಲಿ ಅಪ್ರಾಪ್ತೆ ಕತ್ತು ಸೀಳಿ ಹತ್ಯೆ ಕೇಸ್ : ಪರಾರಿಯಾಗಿದ್ದ ಆರೋಪಿ ಅಜ್ಮಿರ್ ನಲ್ಲಿ ಅರೆಸ್ಟ್!

23/03/2026 12:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.