Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬ್ರಿಟನ್‌ನಲ್ಲಿ ರಾಜ್ಯ ಭೇಟಿ ವೇಳೆ ಡೊನಾಲ್ಡ್ ಟ್ರಂಪ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ | Donald Trump

19/09/2025 7:12 AM

ವೈರಲ್ ಆಗ್ತಿದೆ ‘ಇಂಕ್ ಲೀಕ್’ ಶರ್ಟ್, 72,000 ರೂಪಾಯಿಗೆ ಮಾರಾಟ, “ಕಲೆ ಒಳ್ಳೆಯದೇ” ಎಂದ ನೆಟ್ಟಿಗರು

19/09/2025 7:11 AM

BREAKING: ನಿಯಮ ಉಲ್ಲಂಘನೆ : ಪಾಕ್ ತಂಡಕ್ಕೆ ICC ಶಾಕ್, ಶಿಸ್ತು ಕ್ರಮಕ್ಕೆ ಚಿಂತನೆ | Asia Cup 2025

19/09/2025 7:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : 76ನೇ ಗಣರಾಜ್ಯೋತ್ಸವದಲ್ಲಿ ‘ಗ್ಯಾರಂಟಿ’ ಯೋಜನೆಗಳನ್ನ ಕೊಂಡಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್
KARNATAKA

BREAKING : 76ನೇ ಗಣರಾಜ್ಯೋತ್ಸವದಲ್ಲಿ ‘ಗ್ಯಾರಂಟಿ’ ಯೋಜನೆಗಳನ್ನ ಕೊಂಡಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್

By kannadanewsnow0526/01/2025 9:34 AM

ಬೆಂಗಳೂರು : ಇಂದು ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದರು. ಈ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ 5 ಪ್ರಮುಖ ಗ್ಯಾರಂಟಿಗಳನ್ನು ಇದೆ ವೇಳೆ ಹಾಡಿ ಹೊಗಳಿದರು.

ಇಂದು ದೇಶಕ್ಕೆ ಐತಿಹಾಸಿಕ ದಿನವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಗ್ಯಾರಂಟಿಗಳ ಮೂಲಕ ದೇಶದಲ್ಲಿ ಹೊಸ ಸಂದೇಶ ನೀಡಿದೆ. ಗ್ಯಾರಂಟಿಗಳನ್ನು ಟೀಕೆ ಮಾಡುವವರಿಗೆ ತಕ್ಕ ಸಂದೇಶವನ್ನು ನೀಡಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಲಾಗಿದೆ. ಈ ಯೋಜನೆ ಅಡಿಯಲ್ಲಿ ಪ್ರತಿಮೆಗಳಿಗೆ ತಿಂಗಳಿಗೆ 2000 ಹಣ ನೀಡಲಾಗುತ್ತಿದೆ. ಕೋಟ್ಯಾಂತರ ಮಹಿಳೆಯರು ಈ ಒಂದು ಯೋಜನೆಯ ಲಾಭ ಪಡೆದಿದ್ದಾರೆ ಎಂದು ತಿಳಿಸಿದರು.

ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ 35,180 ಕೋಟಿ ಮೀಸಲಿಟ್ಟಿದ್ದೇವೆ. ಅಷ್ಟೇ ಅಲ್ಲದೆ ಗೃಹಜೋತಿ ಯೋಜನೆ ಜಾರಿ ಮಾಡಿದ್ದೇವೆ.ರಾಜ್ಯದ 1.62 ಕೋಟಿ ಜನ ಇದರ ಲಾಭ ಪಡೆಯುತ್ತಿದ್ದಾರೆ. ಅಲ್ಲದೆ ಶಕ್ತಿ ಯೋಜನೆ ಮತ್ತು ಯುವ ನಿಧಿ ಯೋಜನೆ ಕೂಡ ಜಾರಿ ಮಾಡಲಾಗಿದ್ದು, ಅನೇಕ ಮಹಿಳೆಯರು ಹಾಗೂ ಯುವ ಜನತೆ ಇವನು ಯೋಜನೆಯ ಲಾಭವನ್ನು ಪಡೆದುಕೊಂಡಿದ್ದಾರೆ.

ಕಾನೂನಿನ ಮುಂದೆ ಎಲ್ಲರೂ ಒಂದೇ ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ಜನರ ಹಸಿವು ನೀಗಿಸಲು ಅನ್ನ ಭಾಗ್ಯ ಯೋಜನೆಯನ್ನು ಜಾರಿ ಮಾಡಲಾಗಿದೆ 5 ಕೆಜಿ ಅಕ್ಕಿ ಜೊತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುತ್ತಿದೆ. 5 ಕೆಜಿ ಅಕ್ಕಿ ಬದಲಿಗೆ ಪ್ರತಿ ಸದಸ್ಯರಿಗೆ 170 ಹಣ ವರ್ಗಾವಣೆ ಮಾಡಲಾಗಿದ್ದು ಒಟ್ಟು ನಾಲ್ಕು ಕೋಟಿ 48 ಲಕ್ಷ ಫಲಾನುಭವಿಗಳಿಗೆ ಹಣ ಸಂದಾಯ ಮಾಡಲಾಗಿದೆ ಡಿವಿಟಿ ಮೂಲಕ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಸಲಾಗಿದೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

Rain Alert : ರಾಜ್ಯದಲ್ಲಿ 1 ವಾರ ಸಾಧಾರಣ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

19/09/2025 7:01 AM1 Min Read

ರಾಜ್ಯದಲ್ಲಿ `ನಿರ್ಜೀವ ಜನನ’ದ ಬಗ್ಗೆ `ಆಡಿಟ್ ನಡೆಸುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

19/09/2025 6:57 AM2 Mins Read
vidhana soudha

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಇನ್ಮುಂದೆ ಮುಂಬಡ್ತಿಗೆ `ವೃತ್ತಿ ತರಬೇತಿ’ ಕಡ್ಡಾಯ

19/09/2025 6:35 AM1 Min Read
Recent News

BREAKING: ಬ್ರಿಟನ್‌ನಲ್ಲಿ ರಾಜ್ಯ ಭೇಟಿ ವೇಳೆ ಡೊನಾಲ್ಡ್ ಟ್ರಂಪ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ | Donald Trump

19/09/2025 7:12 AM

ವೈರಲ್ ಆಗ್ತಿದೆ ‘ಇಂಕ್ ಲೀಕ್’ ಶರ್ಟ್, 72,000 ರೂಪಾಯಿಗೆ ಮಾರಾಟ, “ಕಲೆ ಒಳ್ಳೆಯದೇ” ಎಂದ ನೆಟ್ಟಿಗರು

19/09/2025 7:11 AM

BREAKING: ನಿಯಮ ಉಲ್ಲಂಘನೆ : ಪಾಕ್ ತಂಡಕ್ಕೆ ICC ಶಾಕ್, ಶಿಸ್ತು ಕ್ರಮಕ್ಕೆ ಚಿಂತನೆ | Asia Cup 2025

19/09/2025 7:06 AM

Rain Alert : ರಾಜ್ಯದಲ್ಲಿ 1 ವಾರ ಸಾಧಾರಣ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

19/09/2025 7:01 AM
State News
KARNATAKA

Rain Alert : ರಾಜ್ಯದಲ್ಲಿ 1 ವಾರ ಸಾಧಾರಣ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

By kannadanewsnow5719/09/2025 7:01 AM KARNATAKA 1 Min Read

ಬೆಂಗಳೂರು : ಇಂದಿನಿಂದ ಒಂದು ವಾರ ರಾಜ್ಯಾದ್ಯಂತ ಮುಂದಿನ ಸಾಧಾರಣ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್…

ರಾಜ್ಯದಲ್ಲಿ `ನಿರ್ಜೀವ ಜನನ’ದ ಬಗ್ಗೆ `ಆಡಿಟ್ ನಡೆಸುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

19/09/2025 6:57 AM
vidhana soudha

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಇನ್ಮುಂದೆ ಮುಂಬಡ್ತಿಗೆ `ವೃತ್ತಿ ತರಬೇತಿ’ ಕಡ್ಡಾಯ

19/09/2025 6:35 AM

ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಇಂದಿನಿಂದ 1 ವಾರ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

19/09/2025 6:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.