Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ರೈಲ್ವೆ ಅಂಡರ್ ಪಾಸ್ ಬದಲು ಮೇಲ್ಸೇತುವೆ ನಿರ್ಮಾಣಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

08/04/2026 11:51 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಎಲ್ಲಾ `ಕೃಷಿ ಯಂತ್ರೋಪಕರಣಗಳ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಸಬ್ಸಿಡಿ.!

08/04/2026 11:46 AM

ಮಹಿಳೆಯರೇ ಗಮನಿಸಿ : ಮದುವೆಯ ನಂತರ `ಆಧಾರ್, ಪ್ಯಾನ್ ಕಾರ್ಡ್‌’ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಇಲ್ಲಿದೆ ಹಂತ-ಹಂತದ ಮಾಹಿತಿ

08/04/2026 11:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ ನೌಕರರಿಗೆ ನಾಳೆ `ವಿಶೇಷ ಸಾಂದರ್ಭಿಕ ರಜೆ ಮಂಜೂರು : ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯ ಸರ್ಕಾರಿ ನೌಕರರಿಗೆ ನಾಳೆ `ವಿಶೇಷ ಸಾಂದರ್ಭಿಕ ರಜೆ ಮಂಜೂರು : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5719/02/2025 5:35 AM

ಬೆಂಗಳೂರು : ಬೆಂಗಳೂರು ನಗರದ ಅರಮನೆ ಆವರಣದಲ್ಲಿ “ಸಮ್ಮಿಲನ ಸಮಾವೇಶ, ಕಾರ್ಯಾಗಾರ ಹಾಗೂ ಉಪನ್ಯಾಸ” ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಘದ ಚುನಾಯಿತ ನಿರ್ದೇಶಕರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು ಹಾಗೂ ಪದಾಧಿಕಾರಿಗಳಿಗೆ ಫೆಬ್ರವರಿ 20 ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ: 20.02.2025 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ “ಸಮ್ಮಿಲನ ಸಮಾವೇಶ, ಕಾರ್ಯಾಗಾರ ಹಾಗೂ ಉಪನ್ಯಾಸ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಘದ ಚುನಾಯಿತ ನಿರ್ದೇಶಕರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು ಹಾಗೂ ಪದಾಧಿಕಾರಿಗಳಿಗೆ ದಿನಾಂಕ: 20.02.2025 ರಂದು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಈ ಕೆಳಕಂಡ ಷರತ್ತಿಗೊಳಪಟ್ಟು ಮಂಜೂರು ಮಾಡಲಾಗಿದೆ.

“2024-29ನೇ ಅವಧಿಗೆ ಆಯ್ಕೆಯಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು ಹಾಗೂ ಪದಾಧಿಕಾರಿಗಳು ಪೂರ್ವಾನುಮತಿಯನ್ನು ಪಡೆಯಬೇಕು. ಈ ಆಧಾರದ ಮೇಲೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಮಂಜೂರು ಮಾಡತಕ್ಕದ್ದು.

BREAKING: Govt grants 'special casual leave' to state government employees on Feb 20
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ರೈಲ್ವೆ ಅಂಡರ್ ಪಾಸ್ ಬದಲು ಮೇಲ್ಸೇತುವೆ ನಿರ್ಮಾಣಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

08/04/2026 11:51 AM2 Mins Read

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಎಲ್ಲಾ `ಕೃಷಿ ಯಂತ್ರೋಪಕರಣಗಳ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಸಬ್ಸಿಡಿ.!

08/04/2026 11:46 AM2 Mins Read

ಮಹಿಳೆಯರೇ ಗಮನಿಸಿ : ಮದುವೆಯ ನಂತರ `ಆಧಾರ್, ಪ್ಯಾನ್ ಕಾರ್ಡ್‌’ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಇಲ್ಲಿದೆ ಹಂತ-ಹಂತದ ಮಾಹಿತಿ

08/04/2026 11:27 AM2 Mins Read
Recent News

ಸಾಗರದಲ್ಲಿ ರೈಲ್ವೆ ಅಂಡರ್ ಪಾಸ್ ಬದಲು ಮೇಲ್ಸೇತುವೆ ನಿರ್ಮಾಣಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

08/04/2026 11:51 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಎಲ್ಲಾ `ಕೃಷಿ ಯಂತ್ರೋಪಕರಣಗಳ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಸಬ್ಸಿಡಿ.!

08/04/2026 11:46 AM

ಮಹಿಳೆಯರೇ ಗಮನಿಸಿ : ಮದುವೆಯ ನಂತರ `ಆಧಾರ್, ಪ್ಯಾನ್ ಕಾರ್ಡ್‌’ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಇಲ್ಲಿದೆ ಹಂತ-ಹಂತದ ಮಾಹಿತಿ

08/04/2026 11:27 AM
BREAKING NEWS

BREAKING : ಬಾಗಲಕೋಟೆಯಲ್ಲಿ ಘೋರ ಘಟನೆ : ವೈಮನಸ್ಸಿನಿಂದ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣು!

08/04/2026 11:18 AM
State News
KARNATAKA

ಸಾಗರದಲ್ಲಿ ರೈಲ್ವೆ ಅಂಡರ್ ಪಾಸ್ ಬದಲು ಮೇಲ್ಸೇತುವೆ ನಿರ್ಮಾಣಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

By kannadanewsnow0908/04/2026 11:51 AM KARNATAKA 2 Mins Read

ಶಿವಮೊಗ್ಗ: ನಗರದ ದುರ್ಗಾಂಬ ದೇವಸ್ಥಾನದ ಸಮೀಪವಿರುವ ಸಾಗರ-ಸೊರಬ ಮತ್ತು ಕೆಳದಿ ರಸ್ತೆಯ ರೈಲ್ವೆ ಹಳಿಗಳ ಬಳಿ ಉದ್ದೇಶಿತ ಅಂಡರ್ ಪಾಸ್…

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಎಲ್ಲಾ `ಕೃಷಿ ಯಂತ್ರೋಪಕರಣಗಳ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಸಬ್ಸಿಡಿ.!

08/04/2026 11:46 AM

ಮಹಿಳೆಯರೇ ಗಮನಿಸಿ : ಮದುವೆಯ ನಂತರ `ಆಧಾರ್, ಪ್ಯಾನ್ ಕಾರ್ಡ್‌’ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಇಲ್ಲಿದೆ ಹಂತ-ಹಂತದ ಮಾಹಿತಿ

08/04/2026 11:27 AM
BREAKING NEWS

BREAKING : ಬಾಗಲಕೋಟೆಯಲ್ಲಿ ಘೋರ ಘಟನೆ : ವೈಮನಸ್ಸಿನಿಂದ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣು!

08/04/2026 11:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.