Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Good News ; ‘ಇಂಜೆಕ್ಷನ್’ಗಳಿಗೆ ಗುಡ್ ಬೈ ; ಈಗ ನಾಣ್ಯ ಗಾತ್ರದ ‘ಸ್ಮಾರ್ಟ್ ಪ್ಯಾಚ್’ನೊಂದಿಗೆ ಶುಗರ್ ಕಂಟ್ರೋಲ್!

15/11/2025 9:07 PM

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ‌ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು: ಆರ್.ಅಶೋಕ್

15/11/2025 8:59 PM

ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | Free Sewing Machine Scheme

15/11/2025 8:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯಪಾಲರ ವಿರುದ್ಧ ರಾಷ್ಟಪತಿಗಳಿಗೆ ದೂರು ನೀಡಲು ಚಿಂತನೆ : ಸಿಎಂ ಸಿದ್ದರಾಮಯ್ಯ
KARNATAKA

BREAKING : ರಾಜ್ಯಪಾಲರ ವಿರುದ್ಧ ರಾಷ್ಟಪತಿಗಳಿಗೆ ದೂರು ನೀಡಲು ಚಿಂತನೆ : ಸಿಎಂ ಸಿದ್ದರಾಮಯ್ಯ

By kannadanewsnow0523/09/2024 9:26 PM

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದರು. ಅಲ್ಲದೆ ಈ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಆದೇಶ ರದ್ದುಪಡಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದರು. ಹಾಗಾಗಿ ನಾಳೆ ಹೈ ಕೋರ್ಟ್ ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದ್ದು, ಸಿಎಂ ಸಿದ್ದರಾಮಯ್ಯ ಅವರ ಭವಿಷ್ಯ ನಿರ್ಧಾರವಾಗಲಿದೆ.

ಇದೆಲ್ಲದರ ಮಧ್ಯ ರಾಜ್ಯಪಾಲರ ವಿರುದ್ಧ ಇದೀಗ ರಾಷ್ಟ್ರಪತಿಗಳಿಗೆ ದೂರು ನೀಡುವ ಕುರಿತು ದೂರು ನೀಡುವ ಮೂಲಕ ಸಿದ್ದರಾಮಯ್ಯ ಹೊಸ ದಾಳ ಉರುಳಿಸಲಿದ್ದಾರೆ. ರಾಜ್ಯಪಾಲರು ಸಣ್ಣ ಕಾರಣಕ್ಕೂ ರಿಪೋರ್ಟ್ ಕೇಳುತ್ತಿದ್ದಾರೆ. ಅವರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡುವ ಕುರಿತು ಪರಿಶೀಲನೆ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಯಾರೋ ಒಬ್ಬ ವ್ಯಕ್ತಿ ದೂರು ನೀಡಿದ್ದಾನೆ ಎಂದರೆ ಪ್ರತಿಯೊಂದಕ್ಕೂ ವರದಿ ಕೇಳುತ್ತಾರೆ. ಸಿದ್ದರಾಮಯ್ಯ ಯಾವಾಗಲೂ ಕನ್ನಡದಲ್ಲಿ ಸಹಿ ಹಾಕುತ್ತಾರೆ. ಆದರೆ ಇಂಗ್ಲಿಷ್‌ನಲ್ಲಿ ಸಹಿ ಮಾಡಿದ್ದಾರೆ. ಅದಕ್ಕೆ ತನಿಖೆ ಮಾಡಿ ಅಂತ ದೂರು ಕೊಟ್ಟಿದ್ದಾನೆ. ಇದು ವಿಷಯನಾ? ಸಹಿ ಕನ್ನಡದಲ್ಲಿ ಆದರು ಮಾಡಬಹುದು, ಇಂಗ್ಲಿಷ್‌ನಲ್ಲಿ ಬೇಕಾದರೂ ಮಾಡಬಹುದು ಎಂದು ತಿಳಿಸಿದರು.

ಯಾವ ಭಾಷೆ ಬರುತ್ತೋ ಆ ಭಾಷೆಯಲ್ಲಿ ಸಹಿ ಮಾಡಬಹುದು. ನಾನು ಸಾಮಾನ್ಯವಾಗಿ ಕನ್ನಡದಲ್ಲಿ ಇರೋ ಡ್ರಾಪ್ಟ್ ಗಳಿಗೆ ಕನ್ನಡದಲ್ಲಿ ಸಹಿ ಮಾಡುತ್ತೇನೆ. ಇಂಗ್ಲಿಷ್‌ನಲ್ಲಿ ಡ್ರಾಫ್ಟ್ ಇದ್ದರೆ, ಬೇರೆ ರಾಜ್ಯಗಳಿಗೆ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಾಗ ಇಂಗ್ಲಿಷ್‌ನಲ್ಲಿ ಸಹಿ ಮಾಡುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.

Share. Facebook Twitter LinkedIn WhatsApp Email

Related Posts

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ‌ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು: ಆರ್.ಅಶೋಕ್

15/11/2025 8:59 PM1 Min Read

ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | Free Sewing Machine Scheme

15/11/2025 8:04 PM2 Mins Read

KDP ಸಭೆಗೆ ಗೈರಾದ ಅಧಿಕಾರಿಗಳಿಗೆ ಮದ್ದೂರು ಶಾಸಕ ಕೆ.ಎಂ ಉದಯ್ ಶಾಕ್: ನೋಟೀಸ್ ಗೆ ಸೂಚನೆ

15/11/2025 7:51 PM3 Mins Read
Recent News

Good News ; ‘ಇಂಜೆಕ್ಷನ್’ಗಳಿಗೆ ಗುಡ್ ಬೈ ; ಈಗ ನಾಣ್ಯ ಗಾತ್ರದ ‘ಸ್ಮಾರ್ಟ್ ಪ್ಯಾಚ್’ನೊಂದಿಗೆ ಶುಗರ್ ಕಂಟ್ರೋಲ್!

15/11/2025 9:07 PM

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ‌ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು: ಆರ್.ಅಶೋಕ್

15/11/2025 8:59 PM

ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | Free Sewing Machine Scheme

15/11/2025 8:04 PM

ಜಾಗಿಂಗ್’ಗಿಂತ 8 ಪಟ್ಟು ಹೆಚ್ಚು ಪರಿಣಾಮಕಾರಿ ; ದೇಹದ ಕೊಬ್ಬು ಸುಡುವ ಅಂತಿಮ ರಹಸ್ಯವಿದು!

15/11/2025 8:03 PM
State News
KARNATAKA

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ‌ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು: ಆರ್.ಅಶೋಕ್

By kannadanewsnow0915/11/2025 8:59 PM KARNATAKA 1 Min Read

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ‌ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು…

ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | Free Sewing Machine Scheme

15/11/2025 8:04 PM

KDP ಸಭೆಗೆ ಗೈರಾದ ಅಧಿಕಾರಿಗಳಿಗೆ ಮದ್ದೂರು ಶಾಸಕ ಕೆ.ಎಂ ಉದಯ್ ಶಾಕ್: ನೋಟೀಸ್ ಗೆ ಸೂಚನೆ

15/11/2025 7:51 PM

ಮಾಹಿತಿ ಹಕ್ಕು ಅರ್ಜಿಗಳಿಗೆ ನಿಗದಿತ ಅವಧಿಯೊಳಗೆ ಮಾಹಿತಿ ನೀಡಿ: ಆಯುಕ್ತ ರುದ್ರಣ್ಣ ಹರ್ತಿಕೋಟೆ ಸೂಚನೆ

15/11/2025 7:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.