Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಡೇಜಾ ಏಕಾಂಗಿ ಹೋರಾಟ ವ್ಯರ್ಥ: ಇಂಗ್ಲೆಂಡ್ ವಿರುದ್ಧದ ಲಾರ್ಡ್ಸ್ ಟೆಸ್ಟ್ನಲ್ಲಿ ಭಾರತಕ್ಕೆ ಸೋಲು

15/07/2025 6:42 AM

ಇಂದಿನ ದಿನ ಭವಿಷ್ಯ ರಾಶಿಫಲ ನೋಡಿ : ದಿನಾಂಕ:15-07-2025 ಮಂಗಳವಾರ

15/07/2025 6:41 AM

ಸರ್ಕಾರ ಆರ್ಥಿಕ ಸೌಲಭ್ಯಗಳನ್ನು ಸಾಲದ ಖಾತೆಗೆ ಹೊಂದಾಣಿಕೆ ಮಾಡಿದರೆ ಬ್ಯಾಂಕ್ ಮೇಲೆ ಕ್ರಮ : ಸಚಿವ ಸಂತೋಷ ಲಾಡ್

15/07/2025 6:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಇ – ಖಾತೆ ಸಮಸ್ಯೆ ನಿವಾರಣೆಗೆ ಸರ್ಕಾರದಿಂದ ಮಹತ್ವದ ಕ್ರಮ
KARNATAKA

BREAKING : ರಾಜ್ಯದಲ್ಲಿ ಇ – ಖಾತೆ ಸಮಸ್ಯೆ ನಿವಾರಣೆಗೆ ಸರ್ಕಾರದಿಂದ ಮಹತ್ವದ ಕ್ರಮ

By kannadanewsnow5713/11/2024 1:37 PM

ಬೆಂಗಳೂರು  : ಸ್ಥಿರಾಸ್ತಿಗಳ ನೋಂದಣಿಗಾಗಿ, ಗ್ರಾಮಪಂಚಾಯಿತಿ ಮತ್ತು ಸ್ಥಳೀಯ ನಗರ ಸಂಸ್ಥೆಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಇ-ಖಾತೆಗಳನ್ನು ಶೀಘ್ರವಾಗಿ ವಿತರಿಸುವ ಕುರಿತು ಚರ್ಚಿಸಲು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದ ಕೊಠಡಿ ಸಂಖ್ಯೆ 222 ರಲ್ಲಿ ನಡೆದ ಸಭೆಯಲ್ಲಿ ಮಾನ್ಯ ಪೌರಾಡಳಿತ ಮತ್ತು ಹಜ್ ಸಚಿವರಾದ ಶ್ರೀ ರಹೀಂ ಖಾನ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ, ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ಅಂಶಗಳು

1.ಸ್ಮಿರಾಸ್ತಿ ಸಂಬಂಧ ದಸ್ತಾವೇಜುಗಳ ನೋಂದಣಿಗಾಗಿ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಮತ್ತು ಇ-ಸ್ವತ್ತು ತಂತ್ರಾಂಶವನ್ನು 2014 ರಿಂದಲೇ ಸಂಯೋಜನೆಗೊಳಿಸಿದ್ದು, ನೋಂದಣಿಗಾಗಿ ಇ-ಖಾತಾ ಕಡ್ಡಾಯವಾಗಿರುತ್ತದೆ. ಹಾಗಾಗಿ, ಸಾರ್ವಜನಿಕರಿಗೆ ದಸ್ತಾವೇಜು ನೋಂದಣಿಗಾಗಿ ಇ-ಖಾತಾ ತುರ್ತಾಗಿ ವಿತರಿಸುವ ಕುರಿತು ಚರ್ಚಿಸಲಾಯಿತು.

2. ಮಂಗಳೂರು ಮತ್ತು ಇತರ ಕೆಲವು ಕಡೆ ವಿತರಿಸುತ್ತಿರುವ ಇ-ಆಸ್ತಿ ಖಾತೆಗಳಲ್ಲಿ ಸ್ಥಿರಾಸ್ತಿಯ ಅಳತೆಯ ವಿವರಗಳು ನಮೂದಾಗದೇ ಇರುವುದರಿಂದ, ಕಾವೇರಿ-2 ತಂತ್ರಾಂಶದಲ್ಲಿ ನೋಂದಣಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ.

3. ಕೃಷಿ ಜಮೀನು ಭೂ ಪರಿವರ್ತನೆ ನಂತರ ನಿವೇಶನ ಬಿಡುಗಡೆಗೊಳಿಸುವ ಪೂರ್ವದಲ್ಲಿ ಉದ್ಯಾನವನ (Park), CA ಸೈಟ್ ಮತ್ತು ರಸ್ತೆ ಜಮೀನುಗಳ ಪರಿತ್ಯಾಜನ ಪತ್ರ ನೀಡಲು ಅನುಕೂಲವಾಗುವಂತೆ ಇರುವ ಜಮೀನಿಗೆ ಇ-ಖಾತೆ ಮಂಜೂರು ಮಾಡುವ ಕುರಿತು ಚರ್ಚಿಸಲಾಯಿತು.

4. ಒಂದು ಸ್ಥಿರಾಸ್ಮಿಯನ್ನು ವಿಭಜಿಸಿ, ಮಾರಾಟ ಮಾಡುವುದಕ್ಕಾಗಿ, ನೋಂದಣಿಗಾಗಿ ಇ-ಖಾತೆಯನ್ನು ವಿಭಜಿಸಬೇಕಾಗಿರುತ್ತದೆ. ವಿಭಜಿತ ಖಾತೆ ಇಲ್ಲದಿದ್ದಲ್ಲಿ ದಸ್ತಾವೇಜು ನೋಂದಣಿಗೆ ಸಾಧ್ಯವಾಗುವುದಿಲ್ಲ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು, ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಚರ್ಚಿಸಲಾಯಿತು.

5. ಮಹಾನಗರ ಪಾಲಿಕೆಗಳಲ್ಲಿ ನೀಡುತ್ತಿರುವ TDR ಗಳನ್ನು ಪುನರ್ ಉಪಯೋಗಿಸದಂತೆ ತಡೆಯಲು, TDR ಗಳಿಗೂ ಸಹ ಇ-ಖಾತೆಯನ್ನು ವಿತರಿಸುವ ಬಗ್ಗೆ ಚರ್ಚೆ ಮಾಡಲಾಯಿತು.

6. ಆಸ್ತಿ ನೋಂದಣಿಯ ನಂತರ XML ದತ್ತಾಂಶವನ್ನು ಇ ಸ್ವತ್ತಿಗೆ ಕಳುಹಿಸಿದ ನಂತರ ಖಾತೆ ಮಾಡುವ/ತಿರಸ್ಕರಿಸುವ ಬಗ್ಗೆ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ Delete Option ಬಳಸುತ್ತಿರುವ ಬಗ್ಗೆ ಚರ್ಚಿಸಲಾಯಿತು.

7. ಭೂಪರಿವರ್ತನೆಯ ನಂತರ ಸಂಬಂಧಿಸಿದ ಯೋಜನಾ ಪ್ರಾಧಿಕಾರದಿಂದ ಲೇಔಟ್ ಪ್ಲಾನ್‌ಗೆ ಅನುಮತಿ ಪಡೆಯದೆ ಜಮೀನನ್ನು ಮಾರಾಟ ಮಾಡಬೇಕಾಗಿದ್ದಲ್ಲಿ ಅಂತಹ ಆಸ್ತಿಗಳಿಗೆ ಉಂಡೆ ಖಾತೆ ಮಾಡುವುದು ಹಾಗೂ ಇಂತಹ ಜಮೀನುಗಳನ್ನು ಮಾರಾಟ ಮಾಡುವಾಗ ಮಾರ್ಗಸೂಚಿ ದರ ನಿಗಧಿಪಡಿಸುವ ಬಗ್ಗೆ ಚರ್ಚಿಸಲಾಯಿತು.

BREAKING: Govt to take major steps to solve e-account problem in the state
Share. Facebook Twitter LinkedIn WhatsApp Email

Related Posts

ಇಂದಿನ ದಿನ ಭವಿಷ್ಯ ರಾಶಿಫಲ ನೋಡಿ : ದಿನಾಂಕ:15-07-2025 ಮಂಗಳವಾರ

15/07/2025 6:41 AM2 Mins Read

ಸರ್ಕಾರ ಆರ್ಥಿಕ ಸೌಲಭ್ಯಗಳನ್ನು ಸಾಲದ ಖಾತೆಗೆ ಹೊಂದಾಣಿಕೆ ಮಾಡಿದರೆ ಬ್ಯಾಂಕ್ ಮೇಲೆ ಕ್ರಮ : ಸಚಿವ ಸಂತೋಷ ಲಾಡ್

15/07/2025 6:37 AM3 Mins Read

Rain Alert : ರಾಜ್ಯಾದ್ಯಂತ 2-3 ದಿನ ಭಾರೀ ಮಳೆ ಮುನ್ಸೂಚನೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

15/07/2025 6:35 AM1 Min Read
Recent News

ಜಡೇಜಾ ಏಕಾಂಗಿ ಹೋರಾಟ ವ್ಯರ್ಥ: ಇಂಗ್ಲೆಂಡ್ ವಿರುದ್ಧದ ಲಾರ್ಡ್ಸ್ ಟೆಸ್ಟ್ನಲ್ಲಿ ಭಾರತಕ್ಕೆ ಸೋಲು

15/07/2025 6:42 AM

ಇಂದಿನ ದಿನ ಭವಿಷ್ಯ ರಾಶಿಫಲ ನೋಡಿ : ದಿನಾಂಕ:15-07-2025 ಮಂಗಳವಾರ

15/07/2025 6:41 AM

ಸರ್ಕಾರ ಆರ್ಥಿಕ ಸೌಲಭ್ಯಗಳನ್ನು ಸಾಲದ ಖಾತೆಗೆ ಹೊಂದಾಣಿಕೆ ಮಾಡಿದರೆ ಬ್ಯಾಂಕ್ ಮೇಲೆ ಕ್ರಮ : ಸಚಿವ ಸಂತೋಷ ಲಾಡ್

15/07/2025 6:37 AM

50 ದಿನಗಳಲ್ಲಿ ಉಕ್ರೇನ್ ಯುದ್ಧವನ್ನು ಕೊನೆಗೊಳಿಸದಿದ್ದರೆ ರಷ್ಯಾದ ಮೇಲೆ ಕಠಿಣ ಸುಂಕ: ಟ್ರಂಪ್ ಎಚ್ಚರಿಕೆ

15/07/2025 6:36 AM
State News
KARNATAKA

ಇಂದಿನ ದಿನ ಭವಿಷ್ಯ ರಾಶಿಫಲ ನೋಡಿ : ದಿನಾಂಕ:15-07-2025 ಮಂಗಳವಾರ

By kannadanewsnow5715/07/2025 6:41 AM KARNATAKA 2 Mins Read

01,🕉️ಮೇಷ ರಾಶಿ🕉️ ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ಹೊಸ ವಸ್ತುಗಳನ್ನು ಖರೀದಿಸಲಾಗುತ್ತದೆ. ಹಳೆಯ ಸ್ನೇಹಿತರಿಂದ ಪಡೆದ ಮಾಹಿತಿಯು ಸಂತೋಷಕರವಾಗಿರುತ್ತದೆ. ಕೈಗೆತ್ತಿಕೊಂಡ ಕೆಲಸಗಳು…

ಸರ್ಕಾರ ಆರ್ಥಿಕ ಸೌಲಭ್ಯಗಳನ್ನು ಸಾಲದ ಖಾತೆಗೆ ಹೊಂದಾಣಿಕೆ ಮಾಡಿದರೆ ಬ್ಯಾಂಕ್ ಮೇಲೆ ಕ್ರಮ : ಸಚಿವ ಸಂತೋಷ ಲಾಡ್

15/07/2025 6:37 AM

Rain Alert : ರಾಜ್ಯಾದ್ಯಂತ 2-3 ದಿನ ಭಾರೀ ಮಳೆ ಮುನ್ಸೂಚನೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

15/07/2025 6:35 AM

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ 4000ಕ್ಕೂ ಹೆಚ್ಚು ಅಂಗನವಾಡಿಗಳಲ್ಲಿ `LKG, UKG’ ತರಗತಿ ಆರಂಭ

15/07/2025 6:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.